AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆಯ್ತು, ಈಗ ಬ್ರೂಸಿಲೋಸಿಸ್ ಸರದಿ: ಇದು ಪುರುಷತ್ವವನ್ನೇ ನಾಶ ಮಾಡಿಬಿಡುತ್ತಂತೆ!

ದೆಹಲಿ: ಇಷ್ಟು ದಿನ ಚೀನಾದ ಕಿಲ್ಲರ್ ಕೊರೊನಾ ವೈರಸ್ ಇಡೀ ವಿಶ್ವವಕ್ಕೆ ನಡುಕ ಹುಟ್ಟಿಸಿತ್ತು. ಇನ್ನೂ ಕೂಡ ಇದರ ಕರಿ ನೆರಳು ಸರಿದಿಲ್ಲ. ಇದರ ನಡುವೆಯೇ ಈಗ ಮತ್ತೊಂದು ಮಾಹಾಮಾರಿ ಸೋಂಕು ಕಾಣಿಸಿಕೊಂಡಿದೆ. ವಾಯವ್ಯ ಚೀನಾದಲ್ಲಿ ಹೊಸ ಬ್ರೂಸಿಲೋಸಿಸ್ ಬ್ಯಾಕ್ಟೀರಿಯಾ ಸೋಂಕು ಪತ್ತೆಯಾಗಿದೆ. 3245 ಮಂದಿಗೆ ಈ ಸೋಂಕು ತಗುಲಿರುವುದು ದೃಢವಾಗಿದೆ. ಕಳೆದ ವರ್ಷ ಬಯೋ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ ಸೋರಿಕೆಯಾದ ಕಾರಣ ಈ ಬ್ಯಾಕ್ಟೀರಿಯಾ ಹುಟ್ಟಿದೆ ಎನ್ನಲಾಗುತ್ತಿದೆ. ಚೀನಾದ ಗನ್ ಸೂ ಪ್ರಾಂತ್ಯದಲ್ಲಿ ಪತ್ತೆಯಾಗಿದೆ. ಈ ಸೋಂಕು […]

ಕೊರೊನಾ ಆಯ್ತು, ಈಗ ಬ್ರೂಸಿಲೋಸಿಸ್ ಸರದಿ: ಇದು ಪುರುಷತ್ವವನ್ನೇ ನಾಶ ಮಾಡಿಬಿಡುತ್ತಂತೆ!
ಆಯೇಷಾ ಬಾನು
| Edited By: |

Updated on: Sep 18, 2020 | 4:20 PM

Share

ದೆಹಲಿ: ಇಷ್ಟು ದಿನ ಚೀನಾದ ಕಿಲ್ಲರ್ ಕೊರೊನಾ ವೈರಸ್ ಇಡೀ ವಿಶ್ವವಕ್ಕೆ ನಡುಕ ಹುಟ್ಟಿಸಿತ್ತು. ಇನ್ನೂ ಕೂಡ ಇದರ ಕರಿ ನೆರಳು ಸರಿದಿಲ್ಲ. ಇದರ ನಡುವೆಯೇ ಈಗ ಮತ್ತೊಂದು ಮಾಹಾಮಾರಿ ಸೋಂಕು ಕಾಣಿಸಿಕೊಂಡಿದೆ. ವಾಯವ್ಯ ಚೀನಾದಲ್ಲಿ ಹೊಸ ಬ್ರೂಸಿಲೋಸಿಸ್ ಬ್ಯಾಕ್ಟೀರಿಯಾ ಸೋಂಕು ಪತ್ತೆಯಾಗಿದೆ. 3245 ಮಂದಿಗೆ ಈ ಸೋಂಕು ತಗುಲಿರುವುದು ದೃಢವಾಗಿದೆ.

ಕಳೆದ ವರ್ಷ ಬಯೋ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ ಸೋರಿಕೆಯಾದ ಕಾರಣ ಈ ಬ್ಯಾಕ್ಟೀರಿಯಾ ಹುಟ್ಟಿದೆ ಎನ್ನಲಾಗುತ್ತಿದೆ. ಚೀನಾದ ಗನ್ ಸೂ ಪ್ರಾಂತ್ಯದಲ್ಲಿ ಪತ್ತೆಯಾಗಿದೆ. ಈ ಸೋಂಕು ತಗುಲಿದರೆ ಪುರುಷರಿಗೆ ಭಾರಿ ಅಪಾಯ‌ ಕಟ್ಟಿಟ್ಟಬುತ್ತಿ. ಏಕೆಂದರೆ ಈ ಸೋಂಕಿನಿಂದ ಪುರುಷರು ತಮ್ಮ ಪುರುಷತ್ವವನ್ನೇ ಕಳೆದುಕೊಳ್ಳುತ್ತಾರಂತೆ. ಆಮೆರಿಕಾದ ಸಿ.ಡಿ.ಸಿ. ಪ್ರಕಾರ ಇದನ್ನು ಮೆಡಿಟರೇನಿಯನ್ ಜ್ವರ ಅಂತಲೂ ಕರೆಯುತ್ತಾರೆ. ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲವಂತೆ.

Follow Us
ಪೃಥ್ವಿ-ಕಾರ್ತಿಕ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?
ಪೃಥ್ವಿ-ಕಾರ್ತಿಕ್​ಗೆ ‘ಗ್ಯಾಸ್ ಟ್ರಬಲ್’: ಇಬ್ಬರಲ್ಲಿ ಯಾರು ಹೀರೊ?
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ