AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆಯ್ತು, ಈಗ ಬ್ರೂಸಿಲೋಸಿಸ್ ಸರದಿ: ಇದು ಪುರುಷತ್ವವನ್ನೇ ನಾಶ ಮಾಡಿಬಿಡುತ್ತಂತೆ!

ದೆಹಲಿ: ಇಷ್ಟು ದಿನ ಚೀನಾದ ಕಿಲ್ಲರ್ ಕೊರೊನಾ ವೈರಸ್ ಇಡೀ ವಿಶ್ವವಕ್ಕೆ ನಡುಕ ಹುಟ್ಟಿಸಿತ್ತು. ಇನ್ನೂ ಕೂಡ ಇದರ ಕರಿ ನೆರಳು ಸರಿದಿಲ್ಲ. ಇದರ ನಡುವೆಯೇ ಈಗ ಮತ್ತೊಂದು ಮಾಹಾಮಾರಿ ಸೋಂಕು ಕಾಣಿಸಿಕೊಂಡಿದೆ. ವಾಯವ್ಯ ಚೀನಾದಲ್ಲಿ ಹೊಸ ಬ್ರೂಸಿಲೋಸಿಸ್ ಬ್ಯಾಕ್ಟೀರಿಯಾ ಸೋಂಕು ಪತ್ತೆಯಾಗಿದೆ. 3245 ಮಂದಿಗೆ ಈ ಸೋಂಕು ತಗುಲಿರುವುದು ದೃಢವಾಗಿದೆ. ಕಳೆದ ವರ್ಷ ಬಯೋ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ ಸೋರಿಕೆಯಾದ ಕಾರಣ ಈ ಬ್ಯಾಕ್ಟೀರಿಯಾ ಹುಟ್ಟಿದೆ ಎನ್ನಲಾಗುತ್ತಿದೆ. ಚೀನಾದ ಗನ್ ಸೂ ಪ್ರಾಂತ್ಯದಲ್ಲಿ ಪತ್ತೆಯಾಗಿದೆ. ಈ ಸೋಂಕು […]

ಕೊರೊನಾ ಆಯ್ತು, ಈಗ ಬ್ರೂಸಿಲೋಸಿಸ್ ಸರದಿ: ಇದು ಪುರುಷತ್ವವನ್ನೇ ನಾಶ ಮಾಡಿಬಿಡುತ್ತಂತೆ!
ಆಯೇಷಾ ಬಾನು
| Edited By: |

Updated on: Sep 18, 2020 | 4:20 PM

Share

ದೆಹಲಿ: ಇಷ್ಟು ದಿನ ಚೀನಾದ ಕಿಲ್ಲರ್ ಕೊರೊನಾ ವೈರಸ್ ಇಡೀ ವಿಶ್ವವಕ್ಕೆ ನಡುಕ ಹುಟ್ಟಿಸಿತ್ತು. ಇನ್ನೂ ಕೂಡ ಇದರ ಕರಿ ನೆರಳು ಸರಿದಿಲ್ಲ. ಇದರ ನಡುವೆಯೇ ಈಗ ಮತ್ತೊಂದು ಮಾಹಾಮಾರಿ ಸೋಂಕು ಕಾಣಿಸಿಕೊಂಡಿದೆ. ವಾಯವ್ಯ ಚೀನಾದಲ್ಲಿ ಹೊಸ ಬ್ರೂಸಿಲೋಸಿಸ್ ಬ್ಯಾಕ್ಟೀರಿಯಾ ಸೋಂಕು ಪತ್ತೆಯಾಗಿದೆ. 3245 ಮಂದಿಗೆ ಈ ಸೋಂಕು ತಗುಲಿರುವುದು ದೃಢವಾಗಿದೆ.

ಕಳೆದ ವರ್ಷ ಬಯೋ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ ಸೋರಿಕೆಯಾದ ಕಾರಣ ಈ ಬ್ಯಾಕ್ಟೀರಿಯಾ ಹುಟ್ಟಿದೆ ಎನ್ನಲಾಗುತ್ತಿದೆ. ಚೀನಾದ ಗನ್ ಸೂ ಪ್ರಾಂತ್ಯದಲ್ಲಿ ಪತ್ತೆಯಾಗಿದೆ. ಈ ಸೋಂಕು ತಗುಲಿದರೆ ಪುರುಷರಿಗೆ ಭಾರಿ ಅಪಾಯ‌ ಕಟ್ಟಿಟ್ಟಬುತ್ತಿ. ಏಕೆಂದರೆ ಈ ಸೋಂಕಿನಿಂದ ಪುರುಷರು ತಮ್ಮ ಪುರುಷತ್ವವನ್ನೇ ಕಳೆದುಕೊಳ್ಳುತ್ತಾರಂತೆ. ಆಮೆರಿಕಾದ ಸಿ.ಡಿ.ಸಿ. ಪ್ರಕಾರ ಇದನ್ನು ಮೆಡಿಟರೇನಿಯನ್ ಜ್ವರ ಅಂತಲೂ ಕರೆಯುತ್ತಾರೆ. ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲವಂತೆ.

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ