AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆಯ್ತು, ಈಗ ಬ್ರೂಸಿಲೋಸಿಸ್ ಸರದಿ: ಇದು ಪುರುಷತ್ವವನ್ನೇ ನಾಶ ಮಾಡಿಬಿಡುತ್ತಂತೆ!

ದೆಹಲಿ: ಇಷ್ಟು ದಿನ ಚೀನಾದ ಕಿಲ್ಲರ್ ಕೊರೊನಾ ವೈರಸ್ ಇಡೀ ವಿಶ್ವವಕ್ಕೆ ನಡುಕ ಹುಟ್ಟಿಸಿತ್ತು. ಇನ್ನೂ ಕೂಡ ಇದರ ಕರಿ ನೆರಳು ಸರಿದಿಲ್ಲ. ಇದರ ನಡುವೆಯೇ ಈಗ ಮತ್ತೊಂದು ಮಾಹಾಮಾರಿ ಸೋಂಕು ಕಾಣಿಸಿಕೊಂಡಿದೆ. ವಾಯವ್ಯ ಚೀನಾದಲ್ಲಿ ಹೊಸ ಬ್ರೂಸಿಲೋಸಿಸ್ ಬ್ಯಾಕ್ಟೀರಿಯಾ ಸೋಂಕು ಪತ್ತೆಯಾಗಿದೆ. 3245 ಮಂದಿಗೆ ಈ ಸೋಂಕು ತಗುಲಿರುವುದು ದೃಢವಾಗಿದೆ. ಕಳೆದ ವರ್ಷ ಬಯೋ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ ಸೋರಿಕೆಯಾದ ಕಾರಣ ಈ ಬ್ಯಾಕ್ಟೀರಿಯಾ ಹುಟ್ಟಿದೆ ಎನ್ನಲಾಗುತ್ತಿದೆ. ಚೀನಾದ ಗನ್ ಸೂ ಪ್ರಾಂತ್ಯದಲ್ಲಿ ಪತ್ತೆಯಾಗಿದೆ. ಈ ಸೋಂಕು […]

ಕೊರೊನಾ ಆಯ್ತು, ಈಗ ಬ್ರೂಸಿಲೋಸಿಸ್ ಸರದಿ: ಇದು ಪುರುಷತ್ವವನ್ನೇ ನಾಶ ಮಾಡಿಬಿಡುತ್ತಂತೆ!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 18, 2020 | 4:20 PM

Share

ದೆಹಲಿ: ಇಷ್ಟು ದಿನ ಚೀನಾದ ಕಿಲ್ಲರ್ ಕೊರೊನಾ ವೈರಸ್ ಇಡೀ ವಿಶ್ವವಕ್ಕೆ ನಡುಕ ಹುಟ್ಟಿಸಿತ್ತು. ಇನ್ನೂ ಕೂಡ ಇದರ ಕರಿ ನೆರಳು ಸರಿದಿಲ್ಲ. ಇದರ ನಡುವೆಯೇ ಈಗ ಮತ್ತೊಂದು ಮಾಹಾಮಾರಿ ಸೋಂಕು ಕಾಣಿಸಿಕೊಂಡಿದೆ. ವಾಯವ್ಯ ಚೀನಾದಲ್ಲಿ ಹೊಸ ಬ್ರೂಸಿಲೋಸಿಸ್ ಬ್ಯಾಕ್ಟೀರಿಯಾ ಸೋಂಕು ಪತ್ತೆಯಾಗಿದೆ. 3245 ಮಂದಿಗೆ ಈ ಸೋಂಕು ತಗುಲಿರುವುದು ದೃಢವಾಗಿದೆ.

ಕಳೆದ ವರ್ಷ ಬಯೋ ಫಾರ್ಮಾಸ್ಯುಟಿಕಲ್ ಕಂಪನಿಯಲ್ಲಿ ಸೋರಿಕೆಯಾದ ಕಾರಣ ಈ ಬ್ಯಾಕ್ಟೀರಿಯಾ ಹುಟ್ಟಿದೆ ಎನ್ನಲಾಗುತ್ತಿದೆ. ಚೀನಾದ ಗನ್ ಸೂ ಪ್ರಾಂತ್ಯದಲ್ಲಿ ಪತ್ತೆಯಾಗಿದೆ. ಈ ಸೋಂಕು ತಗುಲಿದರೆ ಪುರುಷರಿಗೆ ಭಾರಿ ಅಪಾಯ‌ ಕಟ್ಟಿಟ್ಟಬುತ್ತಿ. ಏಕೆಂದರೆ ಈ ಸೋಂಕಿನಿಂದ ಪುರುಷರು ತಮ್ಮ ಪುರುಷತ್ವವನ್ನೇ ಕಳೆದುಕೊಳ್ಳುತ್ತಾರಂತೆ. ಆಮೆರಿಕಾದ ಸಿ.ಡಿ.ಸಿ. ಪ್ರಕಾರ ಇದನ್ನು ಮೆಡಿಟರೇನಿಯನ್ ಜ್ವರ ಅಂತಲೂ ಕರೆಯುತ್ತಾರೆ. ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲವಂತೆ.

Follow Us
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು