ದೆಹಲಿಯಲ್ಲಿ ಪ್ರತಿಭಟನಾ ಕಾವು ಮುಂದುವರಿದಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ರೈತರು ಹೇಳಿದ್ದಾರೆ. ಇಂದಿನ ಪ್ರತಿಭಟನೆಯ ಫೋಟೋಗಳು ಇಲ್ಲಿವೆ.
Ad
1 / 7
ಸಾಂದರ್ಭಿಕ ಚಿತ್ರ
2 / 7
ದೆಹಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಲಿಬಾಲ್ ಆಡಿದ ಯುವಕರು.