AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ.. ಸಿಂಗಲ್ ಇರುವಾಗ ಮಾಸ್ಕ್ ಧರಿಸುವ ಅಗತ್ಯವಿಲ್ಲ, ಉಳಿದ ಕಡೆಗಳಲ್ಲಿ?

ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು, ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಕೇಂದ್ರ ಸರ್ಕಾರ ಕಟ್ಟಾಜ್ಞೆ ಹೊರಡಿಸಿತ್ತು, ಆದರೆ ಇಂದಿನಿಂದ ಮಾಸ್ಕ್ ಧಾರಣೆಯಲ್ಲಿ ಕೊಂಚ ಬದಲಾವಣೆ ತಂದಿದೆ. ಇನ್ನು ಮುಂದೆ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೆ ಮಾಸ್ಕ್​ ಧರಿಸುವ ಅಗತ್ಯವಿಲ್ಲ. ಆದರೆ ಜನ ಗುಂಪಾಗಿ ಇದ್ದರೆ ಮಾತ್ರ ಮಾಸ್ಕ್ ಧರಿಸಬೇಕು. ಜೊತೆಗೆ ಗುಂಪು ಗುಂಪಾಗಿ ಜಾಗಿಂಗ್, ಸೈಕ್ಲಿಂಗ್ ಹಾಗೂ ರನ್ನಿಂಗ್ ಮಾಡುವ ವೇಳೆ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕೆಂದು ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ ಹೊರಬಿದ್ದಿದೆ.

ಇನ್ಮುಂದೆ.. ಸಿಂಗಲ್ ಇರುವಾಗ ಮಾಸ್ಕ್ ಧರಿಸುವ ಅಗತ್ಯವಿಲ್ಲ, ಉಳಿದ ಕಡೆಗಳಲ್ಲಿ?
Follow us
ಸಾಧು ಶ್ರೀನಾಥ್​
|

Updated on: Sep 03, 2020 | 5:13 PM

ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು, ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಕೇಂದ್ರ ಸರ್ಕಾರ ಕಟ್ಟಾಜ್ಞೆ ಹೊರಡಿಸಿತ್ತು, ಆದರೆ ಇಂದಿನಿಂದ ಮಾಸ್ಕ್ ಧಾರಣೆಯಲ್ಲಿ ಕೊಂಚ ಬದಲಾವಣೆ ತಂದಿದೆ.

ಇನ್ನು ಮುಂದೆ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೆ ಮಾಸ್ಕ್​ ಧರಿಸುವ ಅಗತ್ಯವಿಲ್ಲ. ಆದರೆ ಜನ ಗುಂಪಾಗಿ ಇದ್ದರೆ ಮಾತ್ರ ಮಾಸ್ಕ್ ಧರಿಸಬೇಕು. ಜೊತೆಗೆ ಗುಂಪು ಗುಂಪಾಗಿ ಜಾಗಿಂಗ್, ಸೈಕ್ಲಿಂಗ್ ಹಾಗೂ ರನ್ನಿಂಗ್ ಮಾಡುವ ವೇಳೆ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕೆಂದು ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ ಹೊರಬಿದ್ದಿದೆ.

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ