AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ.. ಸಿಂಗಲ್ ಇರುವಾಗ ಮಾಸ್ಕ್ ಧರಿಸುವ ಅಗತ್ಯವಿಲ್ಲ, ಉಳಿದ ಕಡೆಗಳಲ್ಲಿ?

ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು, ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಕೇಂದ್ರ ಸರ್ಕಾರ ಕಟ್ಟಾಜ್ಞೆ ಹೊರಡಿಸಿತ್ತು, ಆದರೆ ಇಂದಿನಿಂದ ಮಾಸ್ಕ್ ಧಾರಣೆಯಲ್ಲಿ ಕೊಂಚ ಬದಲಾವಣೆ ತಂದಿದೆ. ಇನ್ನು ಮುಂದೆ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೆ ಮಾಸ್ಕ್​ ಧರಿಸುವ ಅಗತ್ಯವಿಲ್ಲ. ಆದರೆ ಜನ ಗುಂಪಾಗಿ ಇದ್ದರೆ ಮಾತ್ರ ಮಾಸ್ಕ್ ಧರಿಸಬೇಕು. ಜೊತೆಗೆ ಗುಂಪು ಗುಂಪಾಗಿ ಜಾಗಿಂಗ್, ಸೈಕ್ಲಿಂಗ್ ಹಾಗೂ ರನ್ನಿಂಗ್ ಮಾಡುವ ವೇಳೆ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕೆಂದು ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ ಹೊರಬಿದ್ದಿದೆ.

ಇನ್ಮುಂದೆ.. ಸಿಂಗಲ್ ಇರುವಾಗ ಮಾಸ್ಕ್ ಧರಿಸುವ ಅಗತ್ಯವಿಲ್ಲ, ಉಳಿದ ಕಡೆಗಳಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 03, 2020 | 5:13 PM

Share

ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು, ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಕೇಂದ್ರ ಸರ್ಕಾರ ಕಟ್ಟಾಜ್ಞೆ ಹೊರಡಿಸಿತ್ತು, ಆದರೆ ಇಂದಿನಿಂದ ಮಾಸ್ಕ್ ಧಾರಣೆಯಲ್ಲಿ ಕೊಂಚ ಬದಲಾವಣೆ ತಂದಿದೆ.

ಇನ್ನು ಮುಂದೆ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೆ ಮಾಸ್ಕ್​ ಧರಿಸುವ ಅಗತ್ಯವಿಲ್ಲ. ಆದರೆ ಜನ ಗುಂಪಾಗಿ ಇದ್ದರೆ ಮಾತ್ರ ಮಾಸ್ಕ್ ಧರಿಸಬೇಕು. ಜೊತೆಗೆ ಗುಂಪು ಗುಂಪಾಗಿ ಜಾಗಿಂಗ್, ಸೈಕ್ಲಿಂಗ್ ಹಾಗೂ ರನ್ನಿಂಗ್ ಮಾಡುವ ವೇಳೆ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕೆಂದು ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ ಹೊರಬಿದ್ದಿದೆ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್