AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ.. ಸಿಂಗಲ್ ಇರುವಾಗ ಮಾಸ್ಕ್ ಧರಿಸುವ ಅಗತ್ಯವಿಲ್ಲ, ಉಳಿದ ಕಡೆಗಳಲ್ಲಿ?

ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು, ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಕೇಂದ್ರ ಸರ್ಕಾರ ಕಟ್ಟಾಜ್ಞೆ ಹೊರಡಿಸಿತ್ತು, ಆದರೆ ಇಂದಿನಿಂದ ಮಾಸ್ಕ್ ಧಾರಣೆಯಲ್ಲಿ ಕೊಂಚ ಬದಲಾವಣೆ ತಂದಿದೆ. ಇನ್ನು ಮುಂದೆ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೆ ಮಾಸ್ಕ್​ ಧರಿಸುವ ಅಗತ್ಯವಿಲ್ಲ. ಆದರೆ ಜನ ಗುಂಪಾಗಿ ಇದ್ದರೆ ಮಾತ್ರ ಮಾಸ್ಕ್ ಧರಿಸಬೇಕು. ಜೊತೆಗೆ ಗುಂಪು ಗುಂಪಾಗಿ ಜಾಗಿಂಗ್, ಸೈಕ್ಲಿಂಗ್ ಹಾಗೂ ರನ್ನಿಂಗ್ ಮಾಡುವ ವೇಳೆ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕೆಂದು ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ ಹೊರಬಿದ್ದಿದೆ.

ಇನ್ಮುಂದೆ.. ಸಿಂಗಲ್ ಇರುವಾಗ ಮಾಸ್ಕ್ ಧರಿಸುವ ಅಗತ್ಯವಿಲ್ಲ, ಉಳಿದ ಕಡೆಗಳಲ್ಲಿ?
ಸಾಧು ಶ್ರೀನಾಥ್​
|

Updated on: Sep 03, 2020 | 5:13 PM

Share

ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು, ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಕೇಂದ್ರ ಸರ್ಕಾರ ಕಟ್ಟಾಜ್ಞೆ ಹೊರಡಿಸಿತ್ತು, ಆದರೆ ಇಂದಿನಿಂದ ಮಾಸ್ಕ್ ಧಾರಣೆಯಲ್ಲಿ ಕೊಂಚ ಬದಲಾವಣೆ ತಂದಿದೆ.

ಇನ್ನು ಮುಂದೆ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೆ ಮಾಸ್ಕ್​ ಧರಿಸುವ ಅಗತ್ಯವಿಲ್ಲ. ಆದರೆ ಜನ ಗುಂಪಾಗಿ ಇದ್ದರೆ ಮಾತ್ರ ಮಾಸ್ಕ್ ಧರಿಸಬೇಕು. ಜೊತೆಗೆ ಗುಂಪು ಗುಂಪಾಗಿ ಜಾಗಿಂಗ್, ಸೈಕ್ಲಿಂಗ್ ಹಾಗೂ ರನ್ನಿಂಗ್ ಮಾಡುವ ವೇಳೆ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕೆಂದು ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ ಹೊರಬಿದ್ದಿದೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ