AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮುಂದೆ.. ಸಿಂಗಲ್ ಇರುವಾಗ ಮಾಸ್ಕ್ ಧರಿಸುವ ಅಗತ್ಯವಿಲ್ಲ, ಉಳಿದ ಕಡೆಗಳಲ್ಲಿ?

ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು, ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಕೇಂದ್ರ ಸರ್ಕಾರ ಕಟ್ಟಾಜ್ಞೆ ಹೊರಡಿಸಿತ್ತು, ಆದರೆ ಇಂದಿನಿಂದ ಮಾಸ್ಕ್ ಧಾರಣೆಯಲ್ಲಿ ಕೊಂಚ ಬದಲಾವಣೆ ತಂದಿದೆ. ಇನ್ನು ಮುಂದೆ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೆ ಮಾಸ್ಕ್​ ಧರಿಸುವ ಅಗತ್ಯವಿಲ್ಲ. ಆದರೆ ಜನ ಗುಂಪಾಗಿ ಇದ್ದರೆ ಮಾತ್ರ ಮಾಸ್ಕ್ ಧರಿಸಬೇಕು. ಜೊತೆಗೆ ಗುಂಪು ಗುಂಪಾಗಿ ಜಾಗಿಂಗ್, ಸೈಕ್ಲಿಂಗ್ ಹಾಗೂ ರನ್ನಿಂಗ್ ಮಾಡುವ ವೇಳೆ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕೆಂದು ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ ಹೊರಬಿದ್ದಿದೆ.

ಇನ್ಮುಂದೆ.. ಸಿಂಗಲ್ ಇರುವಾಗ ಮಾಸ್ಕ್ ಧರಿಸುವ ಅಗತ್ಯವಿಲ್ಲ, ಉಳಿದ ಕಡೆಗಳಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 03, 2020 | 5:13 PM

Share

ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು, ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಕೇಂದ್ರ ಸರ್ಕಾರ ಕಟ್ಟಾಜ್ಞೆ ಹೊರಡಿಸಿತ್ತು, ಆದರೆ ಇಂದಿನಿಂದ ಮಾಸ್ಕ್ ಧಾರಣೆಯಲ್ಲಿ ಕೊಂಚ ಬದಲಾವಣೆ ತಂದಿದೆ.

ಇನ್ನು ಮುಂದೆ ಕಾರಿನಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೆ ಮಾಸ್ಕ್​ ಧರಿಸುವ ಅಗತ್ಯವಿಲ್ಲ. ಆದರೆ ಜನ ಗುಂಪಾಗಿ ಇದ್ದರೆ ಮಾತ್ರ ಮಾಸ್ಕ್ ಧರಿಸಬೇಕು. ಜೊತೆಗೆ ಗುಂಪು ಗುಂಪಾಗಿ ಜಾಗಿಂಗ್, ಸೈಕ್ಲಿಂಗ್ ಹಾಗೂ ರನ್ನಿಂಗ್ ಮಾಡುವ ವೇಳೆ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕೆಂದು ಕೇಂದ್ರ ಸರ್ಕಾರದಿಂದ ಹೊಸ ಗೈಡ್ ಲೈನ್ ಹೊರಬಿದ್ದಿದೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ