AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಲಯದಲ್ಲಿ ಹಾವಿನ ಹೊಸ ಪ್ರಭೇದ ಪತ್ತೆ, ಲಿಯೊನಾರ್ಡೊ ಡಿಕ್ಯಾಪ್ರಿಯೋ ಎಂದು ನಾಮಕರಣ

ಹಿಮಾಲಯದಲ್ಲಿ ಹಾವಿನ ಹೊಸ ಪ್ರಭೇದವೊಂದು ಪತ್ತೆಯಾಗಿದ್ದು, ಅದಕ್ಕೆ ಲಿಯೊನಾರ್ಡೊ ಡಿಕ್ಯಾಪ್ರಿಯೋ ಎಂದು ನಾಮಕರಣ ಮಾಡಲಾಗಿದೆ. ಹಿಮಾಲಯದಲ್ಲಿ ಸಂಶೋಧಕರ ತಂಡವು ಆ ಹಾವಿಗೆ ಹಾಲಿವುಡ್ ನಟ, ನಿರ್ಮಾಪಕ ಪ್ರಾಣಿಗಳ  ಸಂರಕ್ಷಣೆಗೆ ನೀಡಿದ ಕೊಡುಗೆಗೆ ಗೌರವಾರ್ಥವಾಗಿ ಅವರ ಹೆಸರಿಡಲಾಗಿದೆ.

ಹಿಮಾಲಯದಲ್ಲಿ ಹಾವಿನ ಹೊಸ ಪ್ರಭೇದ ಪತ್ತೆ, ಲಿಯೊನಾರ್ಡೊ ಡಿಕ್ಯಾಪ್ರಿಯೋ ಎಂದು ನಾಮಕರಣ
ಹಾವುImage Credit source: Hindustan Times
ನಯನಾ ರಾಜೀವ್
|

Updated on:Oct 22, 2024 | 12:16 PM

Share

ಹಿಮಾಲಯದಲ್ಲಿ ಹಾವಿನ ಹೊಸ ಪ್ರಭೇದವೊಂದು ಪತ್ತೆಯಾಗಿದ್ದು, ಅದಕ್ಕೆ ಲಿಯೊನಾರ್ಡೊ ಡಿಕ್ಯಾಪ್ರಿಯೋ ಎಂದು ನಾಮಕರಣ ಮಾಡಲಾಗಿದೆ. ಹಿಮಾಲಯದಲ್ಲಿ ಸಂಶೋಧಕರ ತಂಡವು ಆ ಹಾವಿಗೆ ಹಾಲಿವುಡ್ ನಟ, ನಿರ್ಮಾಪಕ ಪ್ರಾಣಿಗಳ  ಸಂರಕ್ಷಣೆಗೆ ನೀಡಿದ ಕೊಡುಗೆಗೆ ಗೌರವಾರ್ಥವಾಗಿ ಅವರ ಹೆಸರಿಡಲಾಗಿದೆ.

ಭಾರತ, ಜರ್ಮನಿ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ಸಂಶೋಧಕರ ತಂಡವು 2020 ರಲ್ಲಿ ಭಾರತದ ಸರೀಸೃಪಗಳ ಮೇಲಿನ ಯೋಜನೆಯ ಭಾಗವಾಗಿ ಹುಡುಕುತ್ತಿರುವಾಗ ಕಂಡುಬಂದಿತ್ತು. ಸೈಂಟಿಫಿಕ್ ರಿಪೋರ್ಟ್ಸ್, ಪೀರ್-ರಿವ್ಯೂಡ್ ಜರ್ನಲ್ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಹಾವನ್ನು ಆಂಗ್ಯುಲಸ್ ಎಂಬ ಹೊಸ ಜಾತಿಯ ಅಡಿಯಲ್ಲಿ ವರ್ಗೀಕರಿಸಿದ್ದಾರೆ ಹಾಗೆಂದರೆ ಸಣ್ಣ ಹಾವು ಎಂದರ್ಥ.

ಸಂಶೋಧಕರ ತಂಡವು ಪಶ್ಚಿಮ ಹಿಮಾಲಯದ ಪರ್ವತ ಪ್ರದೇಶಗಳಿಗೆ ಭೇಟಿ ನೀಡಿದಾಗ ಮಣ್ಣಿನ ರಸ್ತೆಯಲ್ಲಿ ಕೆಲವು ಕಂದು ಬಣ್ಣದ ಹಾವುಗಳನ್ನು ಕಂಡಿದ್ದಾರೆ. ಆದರೆ ಆಶ್ಚರ್ಯವೇನೆಂದರೆ ಈ ಹಾವನ್ನು ಹಿಡಿಯುವವರೆಗೂ ಅದು ಚಲನರಹಿತವಾಗಿಯೇ ಇತ್ತು ಮತ್ತು ಕಚ್ಚುವ ಯಾವ ಪ್ರಯತ್ನವನ್ನೂ ಮಾಡಿರಲಿಲ್ಲ.

ಮತ್ತಷ್ಟು ಓದಿ: ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!

ಹಿಮಾಚಲ ಪ್ರದೇಶದ ಚಂಬಾ ಮತ್ತು ಕುಲು ಪ್ರದೇಶಗಳಲ್ಲಿ, ಉತ್ತರಾಖಂಡದ ನೈನಿತಾಲ್ ಮತ್ತು ನೇಪಾಳದ ಚಿತ್ವಾನ್ ರಾಷ್ಟ್ರೀಯ ಉದ್ಯಾನವನದಲ್ಲಿಯೂ ಹೊಸ ಪ್ರಭೇದಗಳು ಕಂಡುಬಂದಿವೆ ಎಂದು ಜೋರಾಂ ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಸದಸ್ಯ ಎಚ್‌ಟಿ ಲಾಲ್ರೆಮ್‌ಸಂಗ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:14 pm, Tue, 22 October 24

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!