ಹಿಮಾಲಯದಲ್ಲಿ ಹಾವಿನ ಹೊಸ ಪ್ರಭೇದ ಪತ್ತೆ, ಲಿಯೊನಾರ್ಡೊ ಡಿಕ್ಯಾಪ್ರಿಯೋ ಎಂದು ನಾಮಕರಣ

ಹಿಮಾಲಯದಲ್ಲಿ ಹಾವಿನ ಹೊಸ ಪ್ರಭೇದವೊಂದು ಪತ್ತೆಯಾಗಿದ್ದು, ಅದಕ್ಕೆ ಲಿಯೊನಾರ್ಡೊ ಡಿಕ್ಯಾಪ್ರಿಯೋ ಎಂದು ನಾಮಕರಣ ಮಾಡಲಾಗಿದೆ. ಹಿಮಾಲಯದಲ್ಲಿ ಸಂಶೋಧಕರ ತಂಡವು ಆ ಹಾವಿಗೆ ಹಾಲಿವುಡ್ ನಟ, ನಿರ್ಮಾಪಕ ಪ್ರಾಣಿಗಳ  ಸಂರಕ್ಷಣೆಗೆ ನೀಡಿದ ಕೊಡುಗೆಗೆ ಗೌರವಾರ್ಥವಾಗಿ ಅವರ ಹೆಸರಿಡಲಾಗಿದೆ.

ಹಿಮಾಲಯದಲ್ಲಿ ಹಾವಿನ ಹೊಸ ಪ್ರಭೇದ ಪತ್ತೆ, ಲಿಯೊನಾರ್ಡೊ ಡಿಕ್ಯಾಪ್ರಿಯೋ ಎಂದು ನಾಮಕರಣ
ಹಾವುImage Credit source: Hindustan Times
Follow us
|

Updated on:Oct 22, 2024 | 12:16 PM

ಹಿಮಾಲಯದಲ್ಲಿ ಹಾವಿನ ಹೊಸ ಪ್ರಭೇದವೊಂದು ಪತ್ತೆಯಾಗಿದ್ದು, ಅದಕ್ಕೆ ಲಿಯೊನಾರ್ಡೊ ಡಿಕ್ಯಾಪ್ರಿಯೋ ಎಂದು ನಾಮಕರಣ ಮಾಡಲಾಗಿದೆ. ಹಿಮಾಲಯದಲ್ಲಿ ಸಂಶೋಧಕರ ತಂಡವು ಆ ಹಾವಿಗೆ ಹಾಲಿವುಡ್ ನಟ, ನಿರ್ಮಾಪಕ ಪ್ರಾಣಿಗಳ  ಸಂರಕ್ಷಣೆಗೆ ನೀಡಿದ ಕೊಡುಗೆಗೆ ಗೌರವಾರ್ಥವಾಗಿ ಅವರ ಹೆಸರಿಡಲಾಗಿದೆ.

ಭಾರತ, ಜರ್ಮನಿ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ಸಂಶೋಧಕರ ತಂಡವು 2020 ರಲ್ಲಿ ಭಾರತದ ಸರೀಸೃಪಗಳ ಮೇಲಿನ ಯೋಜನೆಯ ಭಾಗವಾಗಿ ಹುಡುಕುತ್ತಿರುವಾಗ ಕಂಡುಬಂದಿತ್ತು. ಸೈಂಟಿಫಿಕ್ ರಿಪೋರ್ಟ್ಸ್, ಪೀರ್-ರಿವ್ಯೂಡ್ ಜರ್ನಲ್ ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಹಾವನ್ನು ಆಂಗ್ಯುಲಸ್ ಎಂಬ ಹೊಸ ಜಾತಿಯ ಅಡಿಯಲ್ಲಿ ವರ್ಗೀಕರಿಸಿದ್ದಾರೆ ಹಾಗೆಂದರೆ ಸಣ್ಣ ಹಾವು ಎಂದರ್ಥ.

ಸಂಶೋಧಕರ ತಂಡವು ಪಶ್ಚಿಮ ಹಿಮಾಲಯದ ಪರ್ವತ ಪ್ರದೇಶಗಳಿಗೆ ಭೇಟಿ ನೀಡಿದಾಗ ಮಣ್ಣಿನ ರಸ್ತೆಯಲ್ಲಿ ಕೆಲವು ಕಂದು ಬಣ್ಣದ ಹಾವುಗಳನ್ನು ಕಂಡಿದ್ದಾರೆ. ಆದರೆ ಆಶ್ಚರ್ಯವೇನೆಂದರೆ ಈ ಹಾವನ್ನು ಹಿಡಿಯುವವರೆಗೂ ಅದು ಚಲನರಹಿತವಾಗಿಯೇ ಇತ್ತು ಮತ್ತು ಕಚ್ಚುವ ಯಾವ ಪ್ರಯತ್ನವನ್ನೂ ಮಾಡಿರಲಿಲ್ಲ.

ಮತ್ತಷ್ಟು ಓದಿ: ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!

ಹಿಮಾಚಲ ಪ್ರದೇಶದ ಚಂಬಾ ಮತ್ತು ಕುಲು ಪ್ರದೇಶಗಳಲ್ಲಿ, ಉತ್ತರಾಖಂಡದ ನೈನಿತಾಲ್ ಮತ್ತು ನೇಪಾಳದ ಚಿತ್ವಾನ್ ರಾಷ್ಟ್ರೀಯ ಉದ್ಯಾನವನದಲ್ಲಿಯೂ ಹೊಸ ಪ್ರಭೇದಗಳು ಕಂಡುಬಂದಿವೆ ಎಂದು ಜೋರಾಂ ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಸದಸ್ಯ ಎಚ್‌ಟಿ ಲಾಲ್ರೆಮ್‌ಸಂಗ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:14 pm, Tue, 22 October 24

ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!