AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಡಿಲಗೊಂಡ ಮಣ್ಣು: ನೂತನ ತಂತ್ರಜ್ಞಾನ ಬಳಸಿ ರಾಮ ಮಂದಿರಕ್ಕೆ ಅಡಿಪಾಯ ಹಾಕಲು ಸಜ್ಜು

ಸುಮಾರು 200 ಅಡಿ ಆಳದಲ್ಲಿ ಮಣ್ಣಿನ ಪದರ ಸಡಿಲಗೊಂಡಿದ್ದ ಕಾರಣ ಟಾಟಾ ಕನ್ಸಲ್ಟೆನ್ಸಿ ಹಾಗೂ ಲಾರ್ಸೆನ್​ ಮತ್ತು ಟರ್ಬೋ ಸಂಸ್ಥೆಯ ಇಂಜಿನಿಯರ್​ಗಳು ಅಡಿಪಾಯ ನಿರ್ಮಾಣಕ್ಕೆ ಹೊಸ ದಾರಿಯನ್ನು ಹುಡುಕಿದ್ದಾರೆ. ದೆಹಲಿಯಲ್ಲಿ ಶ್ರೀ ರಾಮ ಭೂಮಿ ತೀರ್ಥ ಕ್ಷೇತ್ರ ಸಮಿತಿ ಹಮ್ಮಿಕೊಂಡಿದ್ದ ಸಭೆಯಲ್ಲಿ ನೂತನ ತಂತ್ರಜ್ಞಾನ ಬಳಕೆಯ ಕುರಿತು ಚರ್ಚಿಸಲಾಗಿದೆ.

Skanda
| Edited By: |

Updated on:Dec 30, 2020 | 5:46 PM

Share

ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ದೇಗುಲದ ಅಡಿಪಾಯ ನಿರ್ಮಾಣ ಕಾಮಗಾರಿ ವೇಳೆ ಕೆಳ ಪದರದ ಮಣ್ಣು ಸಡಿಲಗೊಂಡಿರುವುದು ಸೆಪ್ಟೆಂಬರ್​ 11ರಂದು ಬೆಳಕಿಗೆ ಬಂದಿತ್ತು. ಆ ಕಾರಣದಿಂದ ತಾತ್ಕಾಲಿಕವಾಗಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಆ ಸಮಸ್ಯೆಯನ್ನು ಎದುರಿಸಲು ಸಿದ್ಧವಾಗಿರುವ ತಜ್ಞರ ತಂಡ ನೂತನ ತಂತ್ರಜ್ಞಾನವನ್ನು ಬಳಸಿಕೊಂಡು ಅಡಿಪಾಯ ನಿರ್ಮಿಸಲು ಸಿದ್ಧವಾಗಿದೆ.

ಸುಮಾರು 200 ಅಡಿ ಆಳದಲ್ಲಿ ಮಣ್ಣಿನ ಪದರ ಸಡಿಲಗೊಂಡಿದ್ದ ಕಾರಣ ಟಾಟಾ ಕನ್ಸಲ್ಟೆನ್ಸಿ ಹಾಗೂ ಲಾರ್ಸೆನ್​ ಮತ್ತು ಟರ್ಬೋ ಸಂಸ್ಥೆಯ ಇಂಜಿನಿಯರ್​ಗಳು ಅಡಿಪಾಯ ನಿರ್ಮಾಣಕ್ಕೆ ಹೊಸ ವಿಧಾನವನ್ನು ಕಂಡುಕೊಂಡಿದ್ದಾರೆ. ಈ ಕುರಿತು ಶ್ರೀ ರಾಮ ಭೂಮಿ ತೀರ್ಥ ಕ್ಷೇತ್ರ ಸಮಿತಿಯ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಮಿತಿಯ ಸದಸ್ಯ ಅನಿಲ್​ ಮಿಶ್ರಾ ತಿಳಿಸಿದ್ದಾರೆ.

ದೆಹಲಿಯಲ್ಲಿ ಶ್ರೀ ರಾಮ ಭೂಮಿ ತೀರ್ಥ ಕ್ಷೇತ್ರ ಸಮಿತಿ ಹಮ್ಮಿಕೊಂಡಿದ್ದ ಸಭೆಯಲ್ಲಿ ನೂತನ ತಂತ್ರಜ್ಞಾನ ಬಳಕೆಯ ಕುರಿತು ಚರ್ಚಿಸಲಾಗಿದ್ದು, ಸದ್ಯದಲ್ಲೇ ಅದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ಅಯೋಧ್ಯೆ ಜಗಮಗಿಸುತ್ತಿದೆ.. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ತಿದ್ದಾರೆ ರಾಮಭಕ್ತರು!

Video: ರಾಮ ಲಲ್ಲಾಗೆ ಸಾಷ್ಟಾಂಗ ನಮಸ್ಕಾರ ಮಾಡಿ, ಪಾರಿಜಾತ ಸಸಿ ನೆಟ್ಟ ಪ್ರಧಾನಿ ಮೋದಿ!

Published On - 3:51 pm, Wed, 30 December 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!