AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಡಿಲಗೊಂಡ ಮಣ್ಣು: ನೂತನ ತಂತ್ರಜ್ಞಾನ ಬಳಸಿ ರಾಮ ಮಂದಿರಕ್ಕೆ ಅಡಿಪಾಯ ಹಾಕಲು ಸಜ್ಜು

ಸುಮಾರು 200 ಅಡಿ ಆಳದಲ್ಲಿ ಮಣ್ಣಿನ ಪದರ ಸಡಿಲಗೊಂಡಿದ್ದ ಕಾರಣ ಟಾಟಾ ಕನ್ಸಲ್ಟೆನ್ಸಿ ಹಾಗೂ ಲಾರ್ಸೆನ್​ ಮತ್ತು ಟರ್ಬೋ ಸಂಸ್ಥೆಯ ಇಂಜಿನಿಯರ್​ಗಳು ಅಡಿಪಾಯ ನಿರ್ಮಾಣಕ್ಕೆ ಹೊಸ ದಾರಿಯನ್ನು ಹುಡುಕಿದ್ದಾರೆ. ದೆಹಲಿಯಲ್ಲಿ ಶ್ರೀ ರಾಮ ಭೂಮಿ ತೀರ್ಥ ಕ್ಷೇತ್ರ ಸಮಿತಿ ಹಮ್ಮಿಕೊಂಡಿದ್ದ ಸಭೆಯಲ್ಲಿ ನೂತನ ತಂತ್ರಜ್ಞಾನ ಬಳಕೆಯ ಕುರಿತು ಚರ್ಚಿಸಲಾಗಿದೆ.

Skanda
| Updated By: ಸಾಧು ಶ್ರೀನಾಥ್​|

Updated on:Dec 30, 2020 | 5:46 PM

Share

ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ದೇಗುಲದ ಅಡಿಪಾಯ ನಿರ್ಮಾಣ ಕಾಮಗಾರಿ ವೇಳೆ ಕೆಳ ಪದರದ ಮಣ್ಣು ಸಡಿಲಗೊಂಡಿರುವುದು ಸೆಪ್ಟೆಂಬರ್​ 11ರಂದು ಬೆಳಕಿಗೆ ಬಂದಿತ್ತು. ಆ ಕಾರಣದಿಂದ ತಾತ್ಕಾಲಿಕವಾಗಿ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಆ ಸಮಸ್ಯೆಯನ್ನು ಎದುರಿಸಲು ಸಿದ್ಧವಾಗಿರುವ ತಜ್ಞರ ತಂಡ ನೂತನ ತಂತ್ರಜ್ಞಾನವನ್ನು ಬಳಸಿಕೊಂಡು ಅಡಿಪಾಯ ನಿರ್ಮಿಸಲು ಸಿದ್ಧವಾಗಿದೆ.

ಸುಮಾರು 200 ಅಡಿ ಆಳದಲ್ಲಿ ಮಣ್ಣಿನ ಪದರ ಸಡಿಲಗೊಂಡಿದ್ದ ಕಾರಣ ಟಾಟಾ ಕನ್ಸಲ್ಟೆನ್ಸಿ ಹಾಗೂ ಲಾರ್ಸೆನ್​ ಮತ್ತು ಟರ್ಬೋ ಸಂಸ್ಥೆಯ ಇಂಜಿನಿಯರ್​ಗಳು ಅಡಿಪಾಯ ನಿರ್ಮಾಣಕ್ಕೆ ಹೊಸ ವಿಧಾನವನ್ನು ಕಂಡುಕೊಂಡಿದ್ದಾರೆ. ಈ ಕುರಿತು ಶ್ರೀ ರಾಮ ಭೂಮಿ ತೀರ್ಥ ಕ್ಷೇತ್ರ ಸಮಿತಿಯ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಮಿತಿಯ ಸದಸ್ಯ ಅನಿಲ್​ ಮಿಶ್ರಾ ತಿಳಿಸಿದ್ದಾರೆ.

ದೆಹಲಿಯಲ್ಲಿ ಶ್ರೀ ರಾಮ ಭೂಮಿ ತೀರ್ಥ ಕ್ಷೇತ್ರ ಸಮಿತಿ ಹಮ್ಮಿಕೊಂಡಿದ್ದ ಸಭೆಯಲ್ಲಿ ನೂತನ ತಂತ್ರಜ್ಞಾನ ಬಳಕೆಯ ಕುರಿತು ಚರ್ಚಿಸಲಾಗಿದ್ದು, ಸದ್ಯದಲ್ಲೇ ಅದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ಅಯೋಧ್ಯೆ ಜಗಮಗಿಸುತ್ತಿದೆ.. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ತಿದ್ದಾರೆ ರಾಮಭಕ್ತರು!

Video: ರಾಮ ಲಲ್ಲಾಗೆ ಸಾಷ್ಟಾಂಗ ನಮಸ್ಕಾರ ಮಾಡಿ, ಪಾರಿಜಾತ ಸಸಿ ನೆಟ್ಟ ಪ್ರಧಾನಿ ಮೋದಿ!

Published On - 3:51 pm, Wed, 30 December 20

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ