AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಾಚರಣೆ ಸಂಭ್ರಮ , ಈಜಲು ಹೋಗಿ ಮೂವರು ಸಮುದ್ರಪಾಲು

ಹೈದರಾಬಾದ್: ಈಜಲು ಹೋಗಿದ್ದ ಮೂವರು ಸಮುದ್ರಪಾಲಾಗಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ತೂಪಿಲಿ ಪಾಲಂ ಬಳಿ ನಡೆದಿದೆ. ಮೃತರು ಚಿತ್ತೂರು ಜಿಲ್ಲೆಯ ತಿರುಪತಿ ಮೂಲದವರು. ಓರ್ವ ಯುವಕ, ಇಬ್ಬರು ಯುವತಿಯರು ಸೇರಿ ಹೊಸ ವರ್ಷಾಚರಣೆಗೆಂದು ರಾತ್ರಿ ಸಮುದ್ರ ತೀರದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ನಂತರ ಈಜಲು ಹೋಗಿ ಮೃತಪಟ್ಟಿದ್ದಾರೆ. ಬೆಳಗ್ಗೆ ಮೃತ ದೇಹಗಳು ಪತ್ತೆಯಾಗಿವೆ.

ವರ್ಷಾಚರಣೆ ಸಂಭ್ರಮ , ಈಜಲು ಹೋಗಿ ಮೂವರು ಸಮುದ್ರಪಾಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 01, 2020 | 4:52 PM

Share

ಹೈದರಾಬಾದ್: ಈಜಲು ಹೋಗಿದ್ದ ಮೂವರು ಸಮುದ್ರಪಾಲಾಗಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ತೂಪಿಲಿ ಪಾಲಂ ಬಳಿ ನಡೆದಿದೆ. ಮೃತರು ಚಿತ್ತೂರು ಜಿಲ್ಲೆಯ ತಿರುಪತಿ ಮೂಲದವರು. ಓರ್ವ ಯುವಕ, ಇಬ್ಬರು ಯುವತಿಯರು ಸೇರಿ ಹೊಸ ವರ್ಷಾಚರಣೆಗೆಂದು ರಾತ್ರಿ ಸಮುದ್ರ ತೀರದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ನಂತರ ಈಜಲು ಹೋಗಿ ಮೃತಪಟ್ಟಿದ್ದಾರೆ. ಬೆಳಗ್ಗೆ ಮೃತ ದೇಹಗಳು ಪತ್ತೆಯಾಗಿವೆ.

Published On - 3:42 pm, Wed, 1 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು