AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ನೂತನ ಶಾಸಕರ ಪದಗ್ರಹಣ: ನಾಳೆ ಸಿಎಂ ಆಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದಲ್ಲಿ ನಡೀತಿದ್ದ ಮಹಾ ನಾಟಕಕ್ಕೆ ರೋಚಕ ತೆರೆ ಬಿದ್ದಿದೆ. ರಾತ್ರೋರಾತ್ರಿ ಕ್ರಾಂತಿ ಮಾಡಿ ಬೆಳಗಾಗುವಷ್ಟರಲ್ಲಿ ಸಿಎಂ ಆಗಿದ್ದ ಫಡ್ನವಿಸ್ ಆಟ ಮೂರೇ ದಿನಕ್ಕೆ ಖತಂ ಆಗಿದೆ. ಗದ್ದುಗೆ ಏರಲು ಭಾರಿ ಸರ್ಕಸ್ ಮಾಡಿದ್ದ ಮಹಾ ಮೈತ್ರಿಕೂಟ ಕೊನೆಗೂ ವಿಜಯದ ಪತಾಕೆಯನ್ನ ಹಾರಿಸಿದೆ. ನೂತನ ಶಾಸಕರ ಪದಗ್ರಹಣ: ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ ಆರಂಭವಾಗಿದ್ದು, ಎಲ್ಲಾ ಪಕ್ಷದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಕಾಳಿದಾಸ್‌ ಕೋಲಂಬ್ಕರ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ರಾಜ್ಯಪಾಲ ಭಗತ್ […]

ಇಂದು ನೂತನ ಶಾಸಕರ ಪದಗ್ರಹಣ: ನಾಳೆ ಸಿಎಂ ಆಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ
ಸಾಧು ಶ್ರೀನಾಥ್​
|

Updated on:Nov 27, 2019 | 9:41 AM

Share

ಮುಂಬೈ: ಮಹಾರಾಷ್ಟ್ರದಲ್ಲಿ ನಡೀತಿದ್ದ ಮಹಾ ನಾಟಕಕ್ಕೆ ರೋಚಕ ತೆರೆ ಬಿದ್ದಿದೆ. ರಾತ್ರೋರಾತ್ರಿ ಕ್ರಾಂತಿ ಮಾಡಿ ಬೆಳಗಾಗುವಷ್ಟರಲ್ಲಿ ಸಿಎಂ ಆಗಿದ್ದ ಫಡ್ನವಿಸ್ ಆಟ ಮೂರೇ ದಿನಕ್ಕೆ ಖತಂ ಆಗಿದೆ. ಗದ್ದುಗೆ ಏರಲು ಭಾರಿ ಸರ್ಕಸ್ ಮಾಡಿದ್ದ ಮಹಾ ಮೈತ್ರಿಕೂಟ ಕೊನೆಗೂ ವಿಜಯದ ಪತಾಕೆಯನ್ನ ಹಾರಿಸಿದೆ.

ನೂತನ ಶಾಸಕರ ಪದಗ್ರಹಣ: ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ ಆರಂಭವಾಗಿದ್ದು, ಎಲ್ಲಾ ಪಕ್ಷದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಕಾಳಿದಾಸ್‌ ಕೋಲಂಬ್ಕರ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು 8ಬಾರಿ ಬಿಜೆಪಿ ಶಾಸಕರಾಗಿದ್ದ ಕಾಳಿದಾಸ್ ಕೋಲಂಬ್ಕರ್ ಅವರನ್ನು ಹಂಗಾಮಿ ಸ್ಪೀಕರ್​ ಆಗಿ ನಿನ್ನೆ ಆಯ್ಕೆ ಮಾಡಿದ್ದರು.

ಪ್ರಮಾಣವಚನಕ್ಕೆ ಮೋದಿ, ಅಮಿತ್ ಶಾಗೆ ಆಹ್ವಾನ! ನಾಳೆ ಸಂಜೆ ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ‘ಮಹಾ’ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಪದಗ್ರಹಣ ಮಾಡಲಿದ್ದಾರೆ. ವಿಶೇಷ ಅಂದ್ರೆ ತಾವು ಯಾರ ವಿರುದ್ಧ ತೊಡೆ ತಟ್ಟಿ ಗದ್ದುಗೆ ಏರುತ್ತಿದ್ದಾರೋ ಅದೇ ಪಕ್ಷದ ನಾಯಕರನ್ನ ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾತನಾಡಿರೋ ಶಿವಸೇನೆ ನಾಯಕ ಸಂಜಯ್ ರಾವತ್, ಪ್ರಮಾಣವಚನಕ್ಕೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾರನ್ನ ಆಹ್ವಾನಿಸುತ್ತೇವೆ ಎಂದಿದ್ದಾರೆ.

Published On - 8:42 am, Wed, 27 November 19

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ