AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ನೂತನ ಶಾಸಕರ ಪದಗ್ರಹಣ: ನಾಳೆ ಸಿಎಂ ಆಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದಲ್ಲಿ ನಡೀತಿದ್ದ ಮಹಾ ನಾಟಕಕ್ಕೆ ರೋಚಕ ತೆರೆ ಬಿದ್ದಿದೆ. ರಾತ್ರೋರಾತ್ರಿ ಕ್ರಾಂತಿ ಮಾಡಿ ಬೆಳಗಾಗುವಷ್ಟರಲ್ಲಿ ಸಿಎಂ ಆಗಿದ್ದ ಫಡ್ನವಿಸ್ ಆಟ ಮೂರೇ ದಿನಕ್ಕೆ ಖತಂ ಆಗಿದೆ. ಗದ್ದುಗೆ ಏರಲು ಭಾರಿ ಸರ್ಕಸ್ ಮಾಡಿದ್ದ ಮಹಾ ಮೈತ್ರಿಕೂಟ ಕೊನೆಗೂ ವಿಜಯದ ಪತಾಕೆಯನ್ನ ಹಾರಿಸಿದೆ. ನೂತನ ಶಾಸಕರ ಪದಗ್ರಹಣ: ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ ಆರಂಭವಾಗಿದ್ದು, ಎಲ್ಲಾ ಪಕ್ಷದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಕಾಳಿದಾಸ್‌ ಕೋಲಂಬ್ಕರ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ರಾಜ್ಯಪಾಲ ಭಗತ್ […]

ಇಂದು ನೂತನ ಶಾಸಕರ ಪದಗ್ರಹಣ: ನಾಳೆ ಸಿಎಂ ಆಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ
ಸಾಧು ಶ್ರೀನಾಥ್​
|

Updated on:Nov 27, 2019 | 9:41 AM

Share

ಮುಂಬೈ: ಮಹಾರಾಷ್ಟ್ರದಲ್ಲಿ ನಡೀತಿದ್ದ ಮಹಾ ನಾಟಕಕ್ಕೆ ರೋಚಕ ತೆರೆ ಬಿದ್ದಿದೆ. ರಾತ್ರೋರಾತ್ರಿ ಕ್ರಾಂತಿ ಮಾಡಿ ಬೆಳಗಾಗುವಷ್ಟರಲ್ಲಿ ಸಿಎಂ ಆಗಿದ್ದ ಫಡ್ನವಿಸ್ ಆಟ ಮೂರೇ ದಿನಕ್ಕೆ ಖತಂ ಆಗಿದೆ. ಗದ್ದುಗೆ ಏರಲು ಭಾರಿ ಸರ್ಕಸ್ ಮಾಡಿದ್ದ ಮಹಾ ಮೈತ್ರಿಕೂಟ ಕೊನೆಗೂ ವಿಜಯದ ಪತಾಕೆಯನ್ನ ಹಾರಿಸಿದೆ.

ನೂತನ ಶಾಸಕರ ಪದಗ್ರಹಣ: ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ ಆರಂಭವಾಗಿದ್ದು, ಎಲ್ಲಾ ಪಕ್ಷದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಕಾಳಿದಾಸ್‌ ಕೋಲಂಬ್ಕರ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು 8ಬಾರಿ ಬಿಜೆಪಿ ಶಾಸಕರಾಗಿದ್ದ ಕಾಳಿದಾಸ್ ಕೋಲಂಬ್ಕರ್ ಅವರನ್ನು ಹಂಗಾಮಿ ಸ್ಪೀಕರ್​ ಆಗಿ ನಿನ್ನೆ ಆಯ್ಕೆ ಮಾಡಿದ್ದರು.

ಪ್ರಮಾಣವಚನಕ್ಕೆ ಮೋದಿ, ಅಮಿತ್ ಶಾಗೆ ಆಹ್ವಾನ! ನಾಳೆ ಸಂಜೆ ಮುಂಬೈನ ಶಿವಾಜಿ ಪಾರ್ಕ್​ನಲ್ಲಿ ‘ಮಹಾ’ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಪದಗ್ರಹಣ ಮಾಡಲಿದ್ದಾರೆ. ವಿಶೇಷ ಅಂದ್ರೆ ತಾವು ಯಾರ ವಿರುದ್ಧ ತೊಡೆ ತಟ್ಟಿ ಗದ್ದುಗೆ ಏರುತ್ತಿದ್ದಾರೋ ಅದೇ ಪಕ್ಷದ ನಾಯಕರನ್ನ ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಮಾತನಾಡಿರೋ ಶಿವಸೇನೆ ನಾಯಕ ಸಂಜಯ್ ರಾವತ್, ಪ್ರಮಾಣವಚನಕ್ಕೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾರನ್ನ ಆಹ್ವಾನಿಸುತ್ತೇವೆ ಎಂದಿದ್ದಾರೆ.

Published On - 8:42 am, Wed, 27 November 19

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್