AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮೂರಲ್ಲಿ ಪಟಾಕಿ ಮಾರಾಟ, ಸಿಡಿಸೋದು ವಾಯು ಗುಣಮಟ್ಟದ ಮೇಲೆ ಅವಲಂಬಿತ -NGT

ದೆಹಲಿ: ಕೊರೊನಾ ಅಬ್ಬರದ ನಡುವೆ ದೀಪಾವಳಿ ಮತ್ತು ಇತರೆ ಹಬ್ಬಗಳು ಸಾಲುಸಾಲಾಗಿ ಬರುತ್ತಿವೆ. ಇತ್ತ, ಹಬ್ಬದಾಚರಣೆಯ ಅಂಗವಾಗಿ ದೇಶದ ಹಲವು ನಗರ ಮತ್ತು ಪಟ್ಟಣಗಳಲ್ಲಿ ಪಟಾಕಿ ಸಿಡಿಸುವುದು ಸಹ ಹೆಚ್ಚಾಗಲಿದೆ. ಇದರಿಂದ ವಾಯುಮಾಲಿನ್ಯವೂ ಅಧಿಕವಾಗುವ ಸಾಧ್ಯತೆಗಳಿದ್ದು ಈ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಕಟ್ಟುನಿಟ್ಟಿನ ಸೂಚನೆ ನೀಡಿದೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ (ಏರ್​ ಕ್ವಾಲಿಟಿ ಇಂಡೆಕ್ಸ್​) ಗಾಳಿಯ ಗುಣಮಟ್ಟ ‘ಮಾಡರೇಟ್’​ ಅಥವಾ ಅದಕ್ಕಿಂತ ಕಮ್ಮಿ ಇದ್ದರೆ ಪಟಾಕಿ ಮಾರಾಟದ ಮೇಲೆ ಕೆಲ ನಿರ್ಬಂಧಗಳನ್ನು ಹೇರಬೇಕು ಎಂದು […]

ನಿಮ್ಮೂರಲ್ಲಿ ಪಟಾಕಿ ಮಾರಾಟ, ಸಿಡಿಸೋದು ವಾಯು ಗುಣಮಟ್ಟದ ಮೇಲೆ ಅವಲಂಬಿತ -NGT
KUSHAL V
|

Updated on:Nov 09, 2020 | 1:51 PM

Share

ದೆಹಲಿ: ಕೊರೊನಾ ಅಬ್ಬರದ ನಡುವೆ ದೀಪಾವಳಿ ಮತ್ತು ಇತರೆ ಹಬ್ಬಗಳು ಸಾಲುಸಾಲಾಗಿ ಬರುತ್ತಿವೆ. ಇತ್ತ, ಹಬ್ಬದಾಚರಣೆಯ ಅಂಗವಾಗಿ ದೇಶದ ಹಲವು ನಗರ ಮತ್ತು ಪಟ್ಟಣಗಳಲ್ಲಿ ಪಟಾಕಿ ಸಿಡಿಸುವುದು ಸಹ ಹೆಚ್ಚಾಗಲಿದೆ. ಇದರಿಂದ ವಾಯುಮಾಲಿನ್ಯವೂ ಅಧಿಕವಾಗುವ ಸಾಧ್ಯತೆಗಳಿದ್ದು ಈ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಕಟ್ಟುನಿಟ್ಟಿನ ಸೂಚನೆ ನೀಡಿದೆ.

ವಾಯು ಗುಣಮಟ್ಟ ಸೂಚ್ಯಂಕದಲ್ಲಿ (ಏರ್​ ಕ್ವಾಲಿಟಿ ಇಂಡೆಕ್ಸ್​) ಗಾಳಿಯ ಗುಣಮಟ್ಟ ‘ಮಾಡರೇಟ್’​ ಅಥವಾ ಅದಕ್ಕಿಂತ ಕಮ್ಮಿ ಇದ್ದರೆ ಪಟಾಕಿ ಮಾರಾಟದ ಮೇಲೆ ಕೆಲ ನಿರ್ಬಂಧಗಳನ್ನು ಹೇರಬೇಕು ಎಂದು NGT ಸೂಚಿಸಿದೆ. ಅಂಥ ನಗರಗಳಲ್ಲಿ ಕೇವಲ ಹಸಿರು ಪಟಾಕಿಗಳ ಮಾರಾಟಕ್ಕೆ ಅನುಮತಿ ನೀಡಲು ಸೂಚಿಸಿದೆ. ಜೊತೆಗೆ, ದೀಪಾವಳಿ ಸೇರಿದಂತೆ ಛತ್​ ಪೂಜೆ, ಕ್ರಿಸ್​ಮಸ್​ ಮತ್ತು ಹೊಸ ವರ್ಷಾಚರಣೆ ವೇಳೆ ಕೇವಲ 2 ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸುವ ಅವಕಾಶ ಕಲ್ಪಿಸಬೇಕು ಎಂದು ರಾಜ್ಯಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸೂಚಿಸಿದೆ.

Published On - 1:48 pm, Mon, 9 November 20

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ