AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮೂರಲ್ಲಿ ಪಟಾಕಿ ಮಾರಾಟ, ಸಿಡಿಸೋದು ವಾಯು ಗುಣಮಟ್ಟದ ಮೇಲೆ ಅವಲಂಬಿತ -NGT

ದೆಹಲಿ: ಕೊರೊನಾ ಅಬ್ಬರದ ನಡುವೆ ದೀಪಾವಳಿ ಮತ್ತು ಇತರೆ ಹಬ್ಬಗಳು ಸಾಲುಸಾಲಾಗಿ ಬರುತ್ತಿವೆ. ಇತ್ತ, ಹಬ್ಬದಾಚರಣೆಯ ಅಂಗವಾಗಿ ದೇಶದ ಹಲವು ನಗರ ಮತ್ತು ಪಟ್ಟಣಗಳಲ್ಲಿ ಪಟಾಕಿ ಸಿಡಿಸುವುದು ಸಹ ಹೆಚ್ಚಾಗಲಿದೆ. ಇದರಿಂದ ವಾಯುಮಾಲಿನ್ಯವೂ ಅಧಿಕವಾಗುವ ಸಾಧ್ಯತೆಗಳಿದ್ದು ಈ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಕಟ್ಟುನಿಟ್ಟಿನ ಸೂಚನೆ ನೀಡಿದೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ (ಏರ್​ ಕ್ವಾಲಿಟಿ ಇಂಡೆಕ್ಸ್​) ಗಾಳಿಯ ಗುಣಮಟ್ಟ ‘ಮಾಡರೇಟ್’​ ಅಥವಾ ಅದಕ್ಕಿಂತ ಕಮ್ಮಿ ಇದ್ದರೆ ಪಟಾಕಿ ಮಾರಾಟದ ಮೇಲೆ ಕೆಲ ನಿರ್ಬಂಧಗಳನ್ನು ಹೇರಬೇಕು ಎಂದು […]

ನಿಮ್ಮೂರಲ್ಲಿ ಪಟಾಕಿ ಮಾರಾಟ, ಸಿಡಿಸೋದು ವಾಯು ಗುಣಮಟ್ಟದ ಮೇಲೆ ಅವಲಂಬಿತ -NGT
KUSHAL V
|

Updated on:Nov 09, 2020 | 1:51 PM

Share

ದೆಹಲಿ: ಕೊರೊನಾ ಅಬ್ಬರದ ನಡುವೆ ದೀಪಾವಳಿ ಮತ್ತು ಇತರೆ ಹಬ್ಬಗಳು ಸಾಲುಸಾಲಾಗಿ ಬರುತ್ತಿವೆ. ಇತ್ತ, ಹಬ್ಬದಾಚರಣೆಯ ಅಂಗವಾಗಿ ದೇಶದ ಹಲವು ನಗರ ಮತ್ತು ಪಟ್ಟಣಗಳಲ್ಲಿ ಪಟಾಕಿ ಸಿಡಿಸುವುದು ಸಹ ಹೆಚ್ಚಾಗಲಿದೆ. ಇದರಿಂದ ವಾಯುಮಾಲಿನ್ಯವೂ ಅಧಿಕವಾಗುವ ಸಾಧ್ಯತೆಗಳಿದ್ದು ಈ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಕಟ್ಟುನಿಟ್ಟಿನ ಸೂಚನೆ ನೀಡಿದೆ.

ವಾಯು ಗುಣಮಟ್ಟ ಸೂಚ್ಯಂಕದಲ್ಲಿ (ಏರ್​ ಕ್ವಾಲಿಟಿ ಇಂಡೆಕ್ಸ್​) ಗಾಳಿಯ ಗುಣಮಟ್ಟ ‘ಮಾಡರೇಟ್’​ ಅಥವಾ ಅದಕ್ಕಿಂತ ಕಮ್ಮಿ ಇದ್ದರೆ ಪಟಾಕಿ ಮಾರಾಟದ ಮೇಲೆ ಕೆಲ ನಿರ್ಬಂಧಗಳನ್ನು ಹೇರಬೇಕು ಎಂದು NGT ಸೂಚಿಸಿದೆ. ಅಂಥ ನಗರಗಳಲ್ಲಿ ಕೇವಲ ಹಸಿರು ಪಟಾಕಿಗಳ ಮಾರಾಟಕ್ಕೆ ಅನುಮತಿ ನೀಡಲು ಸೂಚಿಸಿದೆ. ಜೊತೆಗೆ, ದೀಪಾವಳಿ ಸೇರಿದಂತೆ ಛತ್​ ಪೂಜೆ, ಕ್ರಿಸ್​ಮಸ್​ ಮತ್ತು ಹೊಸ ವರ್ಷಾಚರಣೆ ವೇಳೆ ಕೇವಲ 2 ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸುವ ಅವಕಾಶ ಕಲ್ಪಿಸಬೇಕು ಎಂದು ರಾಜ್ಯಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸೂಚಿಸಿದೆ.

Published On - 1:48 pm, Mon, 9 November 20

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ