AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮೂರಲ್ಲಿ ಪಟಾಕಿ ಮಾರಾಟ, ಸಿಡಿಸೋದು ವಾಯು ಗುಣಮಟ್ಟದ ಮೇಲೆ ಅವಲಂಬಿತ -NGT

ದೆಹಲಿ: ಕೊರೊನಾ ಅಬ್ಬರದ ನಡುವೆ ದೀಪಾವಳಿ ಮತ್ತು ಇತರೆ ಹಬ್ಬಗಳು ಸಾಲುಸಾಲಾಗಿ ಬರುತ್ತಿವೆ. ಇತ್ತ, ಹಬ್ಬದಾಚರಣೆಯ ಅಂಗವಾಗಿ ದೇಶದ ಹಲವು ನಗರ ಮತ್ತು ಪಟ್ಟಣಗಳಲ್ಲಿ ಪಟಾಕಿ ಸಿಡಿಸುವುದು ಸಹ ಹೆಚ್ಚಾಗಲಿದೆ. ಇದರಿಂದ ವಾಯುಮಾಲಿನ್ಯವೂ ಅಧಿಕವಾಗುವ ಸಾಧ್ಯತೆಗಳಿದ್ದು ಈ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಕಟ್ಟುನಿಟ್ಟಿನ ಸೂಚನೆ ನೀಡಿದೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ (ಏರ್​ ಕ್ವಾಲಿಟಿ ಇಂಡೆಕ್ಸ್​) ಗಾಳಿಯ ಗುಣಮಟ್ಟ ‘ಮಾಡರೇಟ್’​ ಅಥವಾ ಅದಕ್ಕಿಂತ ಕಮ್ಮಿ ಇದ್ದರೆ ಪಟಾಕಿ ಮಾರಾಟದ ಮೇಲೆ ಕೆಲ ನಿರ್ಬಂಧಗಳನ್ನು ಹೇರಬೇಕು ಎಂದು […]

ನಿಮ್ಮೂರಲ್ಲಿ ಪಟಾಕಿ ಮಾರಾಟ, ಸಿಡಿಸೋದು ವಾಯು ಗುಣಮಟ್ಟದ ಮೇಲೆ ಅವಲಂಬಿತ -NGT
Follow us
KUSHAL V
|

Updated on:Nov 09, 2020 | 1:51 PM

ದೆಹಲಿ: ಕೊರೊನಾ ಅಬ್ಬರದ ನಡುವೆ ದೀಪಾವಳಿ ಮತ್ತು ಇತರೆ ಹಬ್ಬಗಳು ಸಾಲುಸಾಲಾಗಿ ಬರುತ್ತಿವೆ. ಇತ್ತ, ಹಬ್ಬದಾಚರಣೆಯ ಅಂಗವಾಗಿ ದೇಶದ ಹಲವು ನಗರ ಮತ್ತು ಪಟ್ಟಣಗಳಲ್ಲಿ ಪಟಾಕಿ ಸಿಡಿಸುವುದು ಸಹ ಹೆಚ್ಚಾಗಲಿದೆ. ಇದರಿಂದ ವಾಯುಮಾಲಿನ್ಯವೂ ಅಧಿಕವಾಗುವ ಸಾಧ್ಯತೆಗಳಿದ್ದು ಈ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಕಟ್ಟುನಿಟ್ಟಿನ ಸೂಚನೆ ನೀಡಿದೆ.

ವಾಯು ಗುಣಮಟ್ಟ ಸೂಚ್ಯಂಕದಲ್ಲಿ (ಏರ್​ ಕ್ವಾಲಿಟಿ ಇಂಡೆಕ್ಸ್​) ಗಾಳಿಯ ಗುಣಮಟ್ಟ ‘ಮಾಡರೇಟ್’​ ಅಥವಾ ಅದಕ್ಕಿಂತ ಕಮ್ಮಿ ಇದ್ದರೆ ಪಟಾಕಿ ಮಾರಾಟದ ಮೇಲೆ ಕೆಲ ನಿರ್ಬಂಧಗಳನ್ನು ಹೇರಬೇಕು ಎಂದು NGT ಸೂಚಿಸಿದೆ. ಅಂಥ ನಗರಗಳಲ್ಲಿ ಕೇವಲ ಹಸಿರು ಪಟಾಕಿಗಳ ಮಾರಾಟಕ್ಕೆ ಅನುಮತಿ ನೀಡಲು ಸೂಚಿಸಿದೆ. ಜೊತೆಗೆ, ದೀಪಾವಳಿ ಸೇರಿದಂತೆ ಛತ್​ ಪೂಜೆ, ಕ್ರಿಸ್​ಮಸ್​ ಮತ್ತು ಹೊಸ ವರ್ಷಾಚರಣೆ ವೇಳೆ ಕೇವಲ 2 ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸುವ ಅವಕಾಶ ಕಲ್ಪಿಸಬೇಕು ಎಂದು ರಾಜ್ಯಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸೂಚಿಸಿದೆ.

Published On - 1:48 pm, Mon, 9 November 20

ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?