AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮೂರಲ್ಲಿ ಪಟಾಕಿ ಮಾರಾಟ, ಸಿಡಿಸೋದು ವಾಯು ಗುಣಮಟ್ಟದ ಮೇಲೆ ಅವಲಂಬಿತ -NGT

ದೆಹಲಿ: ಕೊರೊನಾ ಅಬ್ಬರದ ನಡುವೆ ದೀಪಾವಳಿ ಮತ್ತು ಇತರೆ ಹಬ್ಬಗಳು ಸಾಲುಸಾಲಾಗಿ ಬರುತ್ತಿವೆ. ಇತ್ತ, ಹಬ್ಬದಾಚರಣೆಯ ಅಂಗವಾಗಿ ದೇಶದ ಹಲವು ನಗರ ಮತ್ತು ಪಟ್ಟಣಗಳಲ್ಲಿ ಪಟಾಕಿ ಸಿಡಿಸುವುದು ಸಹ ಹೆಚ್ಚಾಗಲಿದೆ. ಇದರಿಂದ ವಾಯುಮಾಲಿನ್ಯವೂ ಅಧಿಕವಾಗುವ ಸಾಧ್ಯತೆಗಳಿದ್ದು ಈ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಕಟ್ಟುನಿಟ್ಟಿನ ಸೂಚನೆ ನೀಡಿದೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ (ಏರ್​ ಕ್ವಾಲಿಟಿ ಇಂಡೆಕ್ಸ್​) ಗಾಳಿಯ ಗುಣಮಟ್ಟ ‘ಮಾಡರೇಟ್’​ ಅಥವಾ ಅದಕ್ಕಿಂತ ಕಮ್ಮಿ ಇದ್ದರೆ ಪಟಾಕಿ ಮಾರಾಟದ ಮೇಲೆ ಕೆಲ ನಿರ್ಬಂಧಗಳನ್ನು ಹೇರಬೇಕು ಎಂದು […]

ನಿಮ್ಮೂರಲ್ಲಿ ಪಟಾಕಿ ಮಾರಾಟ, ಸಿಡಿಸೋದು ವಾಯು ಗುಣಮಟ್ಟದ ಮೇಲೆ ಅವಲಂಬಿತ -NGT
KUSHAL V
|

Updated on:Nov 09, 2020 | 1:51 PM

Share

ದೆಹಲಿ: ಕೊರೊನಾ ಅಬ್ಬರದ ನಡುವೆ ದೀಪಾವಳಿ ಮತ್ತು ಇತರೆ ಹಬ್ಬಗಳು ಸಾಲುಸಾಲಾಗಿ ಬರುತ್ತಿವೆ. ಇತ್ತ, ಹಬ್ಬದಾಚರಣೆಯ ಅಂಗವಾಗಿ ದೇಶದ ಹಲವು ನಗರ ಮತ್ತು ಪಟ್ಟಣಗಳಲ್ಲಿ ಪಟಾಕಿ ಸಿಡಿಸುವುದು ಸಹ ಹೆಚ್ಚಾಗಲಿದೆ. ಇದರಿಂದ ವಾಯುಮಾಲಿನ್ಯವೂ ಅಧಿಕವಾಗುವ ಸಾಧ್ಯತೆಗಳಿದ್ದು ಈ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (NGT) ಕಟ್ಟುನಿಟ್ಟಿನ ಸೂಚನೆ ನೀಡಿದೆ.

ವಾಯು ಗುಣಮಟ್ಟ ಸೂಚ್ಯಂಕದಲ್ಲಿ (ಏರ್​ ಕ್ವಾಲಿಟಿ ಇಂಡೆಕ್ಸ್​) ಗಾಳಿಯ ಗುಣಮಟ್ಟ ‘ಮಾಡರೇಟ್’​ ಅಥವಾ ಅದಕ್ಕಿಂತ ಕಮ್ಮಿ ಇದ್ದರೆ ಪಟಾಕಿ ಮಾರಾಟದ ಮೇಲೆ ಕೆಲ ನಿರ್ಬಂಧಗಳನ್ನು ಹೇರಬೇಕು ಎಂದು NGT ಸೂಚಿಸಿದೆ. ಅಂಥ ನಗರಗಳಲ್ಲಿ ಕೇವಲ ಹಸಿರು ಪಟಾಕಿಗಳ ಮಾರಾಟಕ್ಕೆ ಅನುಮತಿ ನೀಡಲು ಸೂಚಿಸಿದೆ. ಜೊತೆಗೆ, ದೀಪಾವಳಿ ಸೇರಿದಂತೆ ಛತ್​ ಪೂಜೆ, ಕ್ರಿಸ್​ಮಸ್​ ಮತ್ತು ಹೊಸ ವರ್ಷಾಚರಣೆ ವೇಳೆ ಕೇವಲ 2 ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸುವ ಅವಕಾಶ ಕಲ್ಪಿಸಬೇಕು ಎಂದು ರಾಜ್ಯಗಳಿಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸೂಚಿಸಿದೆ.

Published On - 1:48 pm, Mon, 9 November 20

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ