AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರದಲ್ಲಿ ಓರ್ವ ಶಂಕಿತ ಉಗ್ರನ ಬಂಧನ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಬಗ್ಗೆಯೂ ವಿಚಾರಣೆ

ಬೆಂಗಳೂರು ನಗರದ ಹೆಚ್​ಎಎಲ್​ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಎನ್​ಐಎ (NIA) ಅಲರ್ಟ್ ಆಗಿದ್ದು, ಆಂಧ್ರ ಪ್ರದೇಶದಲ್ಲಿ ಒಬ್ಬ ಶಂಕಿತ ಉಗ್ರನನ್ನು ಬಂಧಿಸಿದೆ. ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಈತನಿಗೆ ನಂಟು ಇದೆಯಾ ಎಂಬಿತ್ಯಾದಿ ಆಹಾಮಗಳಲ್ಲಿ ತನಿಖೆಯಾಗುವ ಸಾಧ್ಯತೆ ಇದೆ.

ಆಂಧ್ರದಲ್ಲಿ ಓರ್ವ ಶಂಕಿತ ಉಗ್ರನ ಬಂಧನ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಬಗ್ಗೆಯೂ ವಿಚಾರಣೆ
ಆಂಧ್ರದಲ್ಲಿ ಓರ್ವ ಶಂಕಿತ ಉಗ್ರನ ಬಂಧನ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದ ಬಗ್ಗೆಯೂ ವಿಚಾರಣೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Mar 04, 2024 | 9:46 PM

Share

ಹೈದರಾಬಾದ್, ಮಾ.4: ಬೆಂಗಳೂರು ನಗರದ ಹೆಚ್​ಎಎಲ್​ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಎನ್​ಐಎ (NIA) ಅಲರ್ಟ್ ಆಗಿದ್ದು, ಆಂಧ್ರ ಪ್ರದೇಶದಲ್ಲಿ ಒಬ್ಬ ಶಂಕಿತ ಉಗ್ರನನ್ನು (Suspect Terrorist) ಬಂಧಿಸಿದೆ. ತೆಲಂಗಾಣದ ಕಡಪ ಜಿಲ್ಲೆಯ ಮೈದುಕೂರು ಮಂಡಲಂ ಚೆರ್ಲೋಪಲ್ಲಿಯಲ್ಲಿ ನಿಷೇಧಿತ ಪಿಎಫ್‌ಐ ಏಜೆಂಟ್‌ ಅಬ್ದುಲ್‌ ಸಲೀಂ ಬಂಧತ ಶಂಕಿತ ಉಗ್ರನಾಗಿದ್ದಾನೆ.

ನಿಷೇಧಿತ ಪಿಎಫ್‌ಐ ಸಂಘಟನೆಯ ಉತ್ತರ ತೆಲಂಗಾಣದ ಕಾರ್ಯದರ್ಶಿಯಾಗಿದ್ದ ಅಬ್ದುಲ್‌ ಸಲೀಂ, ಕಳೆದ 25 ದಿನಗಳ ಹಿಂದೆ ಮೈದುಕೂರಿಗೆ ಬಂದು ಮಸೀದಿಯಲ್ಲಿ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ. ಅಲ್ಲದೆ, ಆನ್‌ಲೈನ್‌ ಮೂಲಕ ಫೋನ್‌ನಲ್ಲಿ ಮಾತನಾಡುತ್ತಿದ್ದ ಎನ್ನಲಾಗುತ್ತಿದೆ. ಹೆಚ್ಚಿನ ವಿಚಾರಣೆಗಾಗಿ ಅಬ್ದುಲ್‌ ಸಲೀಂನನ್ನು ಹೈದರಾಬಾದ್‌ಗೆ ಕರೆದೊಯ್ಯಲಾಗಿದೆ. ಬೇರೊಂದು ಪ್ರಕರಣ ಸಂಬಂಧ ಬಂಧಿಸಲಾಗಿದ್ದು, ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಈತನಿಗೆ ನಂಟು ಇದೆಯಾ ಎಂಬಿತ್ಯಾದಿ ಆಹಾಮಗಳಲ್ಲಿ ತನಿಖೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ ತನಿಖೆ ಅಖಾಡಕ್ಕೆ ಎನ್​ಐಎ: ಕಾರ್ಯಾಚರಣೆ ಹೇಗಿರಲಿದೆ ಗೊತ್ತೇ?

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಮಧ್ಯಾಹ್ನದ ವೇಳೆ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಗಂಭೀರತೆ ಅರಿತು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇದರ ಬೆನ್ನಲ್ಲೇ ಆಂಧ್ರದಲ್ಲಿ ಒಬ್ಬ ಶಂಕಿತ ಉಗ್ರನನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 pm, Mon, 4 March 24

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು