AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲ್ವಾಮಾ ದಾಳಿಕೋರನ ಜೊತೆ ಲವ್ ಅಫೇರ್, ಜೈಲು ಸೇರಿದ ಕಾಶ್ಮೀರದ ರೈಫಲ್ ಸುಂದರಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿದ್ದ ಜಮ್ಮು ಮತ್ತು ಕಾಶ್ಮೀರದ ರೈಫಲ್‌ ಕನ್ಯೆಯನ್ನು ಪೊಲೀಸರು ಅರೆಸ್ಟ್‌ ಮಾಡಿ ಜೆಲಿಗೆ ಕಳಿಸಿದ್ದಾರೆ. ಹೌದು ಭಾರತದ ಸೈನಿಕರ ಮಾರಣ ಹೋಮ ನಡೆಸಿದ ಪುಲ್ವಾಮಾ ದಾಳಿಯಲ್ಲಿ ಓರ್ವ ಯುವತಿ ಕೂಡ ಭಾಗಿಯಾಗಿದ್ದಳು. ಪುಲ್ವಾಮಾ ದಾಳಿಕೋರನೊಂದಿಗೆ ಲವ್ ಆಫೇರ್‌ ಹೊಂದಿದ್ದ ಪುಲ್ವಾಮಾದ 23 ವರ್ಷದ ಇನ್ ಶಾ ಜಾನ್‌‌ ಎಂಬ ಯುವತಿ, ಈಗ ಭಯೋತ್ಪಾದಕಿಯಾಗಿ ಜೈಲು ಸೇರಿದ್ದಾಳೆ. ಪಾಕಿಸ್ತಾನದಿಂದ ಭಾರತಕ್ಕೆ ಗಡಿದಾಟಿ ನುಸುಳಿ ಬಂದಿದ್ದ ಮೊಹಮ್ಮದ್ ಉಮರ್ ಫಾರೂಕ್‌ಗೆ ಈಕೆ […]

ಪುಲ್ವಾಮಾ ದಾಳಿಕೋರನ ಜೊತೆ ಲವ್ ಅಫೇರ್, ಜೈಲು ಸೇರಿದ ಕಾಶ್ಮೀರದ ರೈಫಲ್ ಸುಂದರಿ
Guru
Guru|

Updated on: Aug 27, 2020 | 7:21 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿದ್ದ ಜಮ್ಮು ಮತ್ತು ಕಾಶ್ಮೀರದ ರೈಫಲ್‌ ಕನ್ಯೆಯನ್ನು ಪೊಲೀಸರು ಅರೆಸ್ಟ್‌ ಮಾಡಿ ಜೆಲಿಗೆ ಕಳಿಸಿದ್ದಾರೆ.

ಹೌದು ಭಾರತದ ಸೈನಿಕರ ಮಾರಣ ಹೋಮ ನಡೆಸಿದ ಪುಲ್ವಾಮಾ ದಾಳಿಯಲ್ಲಿ ಓರ್ವ ಯುವತಿ ಕೂಡ ಭಾಗಿಯಾಗಿದ್ದಳು. ಪುಲ್ವಾಮಾ ದಾಳಿಕೋರನೊಂದಿಗೆ ಲವ್ ಆಫೇರ್‌ ಹೊಂದಿದ್ದ ಪುಲ್ವಾಮಾದ 23 ವರ್ಷದ ಇನ್ ಶಾ ಜಾನ್‌‌ ಎಂಬ ಯುವತಿ, ಈಗ ಭಯೋತ್ಪಾದಕಿಯಾಗಿ ಜೈಲು ಸೇರಿದ್ದಾಳೆ.

ಪಾಕಿಸ್ತಾನದಿಂದ ಭಾರತಕ್ಕೆ ಗಡಿದಾಟಿ ನುಸುಳಿ ಬಂದಿದ್ದ ಮೊಹಮ್ಮದ್ ಉಮರ್ ಫಾರೂಕ್‌ಗೆ ಈಕೆ ತನು ಮನ ಧನ ಸೇರಿ ಎಲ್ಲ ರೀತಿಯ ನೆರವು ನೀಡಿದ್ದಳು‌. ಉಮರ್ ಫಾರೂಕ್‌ನನ್ನು ತನ್ನ ಮನೆಯಲ್ಲೇ ಇರಿಸಿಕೊಂಡು ಊಟ , ವಸತಿ ಸೌಲಭ್ಯ ನೀಡಿದ್ದಳು ಇನ್ ಶಾ ಜಾ.

ಇಷ್ಟೇ ಅಲ್ಲ ಆಕೆ ಎಕೆ-47 ಹಾಗೂ ರಿವಾಲ್ವರ್ ಹಿಡಿದು ಪೋಟೋ ಕೂಡಾ ತೆಗೆಸಿಕೊಂಡಿದ್ದಾಳೆ‌. ಈಕೆಯ ಮನೆಯಲ್ಲಿ ಯೋಧರ ಮೇಲೆ ದಾಳಿ ನಡೆಸಿದ ಆದಿಲ್ ಅಹಮದ್ ಧರ್ ವಿಡಿಯೋ ರೆಕಾರ್ಡ್ ಮಾಡಿ ಅದನ್ನು ಪಾಕಿಸ್ತಾನಕ್ಕೆ ಕಳಿಸಿದ್ದರು‌. ಪಾಕಿಸ್ತಾನದಿಂದ ಆ ವಿಡಿಯೋವನ್ನು ಚೆನ್ನಾಗಿ ಎಡಿಟ್ ಮಾಡಿ ವಾಪಸ್ ಕಳಿಸಿದ್ದರು.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!