AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲ್ವಾಮಾ ದಾಳಿಕೋರನ ಜೊತೆ ಲವ್ ಅಫೇರ್, ಜೈಲು ಸೇರಿದ ಕಾಶ್ಮೀರದ ರೈಫಲ್ ಸುಂದರಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿದ್ದ ಜಮ್ಮು ಮತ್ತು ಕಾಶ್ಮೀರದ ರೈಫಲ್‌ ಕನ್ಯೆಯನ್ನು ಪೊಲೀಸರು ಅರೆಸ್ಟ್‌ ಮಾಡಿ ಜೆಲಿಗೆ ಕಳಿಸಿದ್ದಾರೆ. ಹೌದು ಭಾರತದ ಸೈನಿಕರ ಮಾರಣ ಹೋಮ ನಡೆಸಿದ ಪುಲ್ವಾಮಾ ದಾಳಿಯಲ್ಲಿ ಓರ್ವ ಯುವತಿ ಕೂಡ ಭಾಗಿಯಾಗಿದ್ದಳು. ಪುಲ್ವಾಮಾ ದಾಳಿಕೋರನೊಂದಿಗೆ ಲವ್ ಆಫೇರ್‌ ಹೊಂದಿದ್ದ ಪುಲ್ವಾಮಾದ 23 ವರ್ಷದ ಇನ್ ಶಾ ಜಾನ್‌‌ ಎಂಬ ಯುವತಿ, ಈಗ ಭಯೋತ್ಪಾದಕಿಯಾಗಿ ಜೈಲು ಸೇರಿದ್ದಾಳೆ. ಪಾಕಿಸ್ತಾನದಿಂದ ಭಾರತಕ್ಕೆ ಗಡಿದಾಟಿ ನುಸುಳಿ ಬಂದಿದ್ದ ಮೊಹಮ್ಮದ್ ಉಮರ್ ಫಾರೂಕ್‌ಗೆ ಈಕೆ […]

ಪುಲ್ವಾಮಾ ದಾಳಿಕೋರನ ಜೊತೆ ಲವ್ ಅಫೇರ್, ಜೈಲು ಸೇರಿದ ಕಾಶ್ಮೀರದ ರೈಫಲ್ ಸುಂದರಿ
Guru
|

Updated on: Aug 27, 2020 | 7:21 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿದ್ದ ಜಮ್ಮು ಮತ್ತು ಕಾಶ್ಮೀರದ ರೈಫಲ್‌ ಕನ್ಯೆಯನ್ನು ಪೊಲೀಸರು ಅರೆಸ್ಟ್‌ ಮಾಡಿ ಜೆಲಿಗೆ ಕಳಿಸಿದ್ದಾರೆ.

ಹೌದು ಭಾರತದ ಸೈನಿಕರ ಮಾರಣ ಹೋಮ ನಡೆಸಿದ ಪುಲ್ವಾಮಾ ದಾಳಿಯಲ್ಲಿ ಓರ್ವ ಯುವತಿ ಕೂಡ ಭಾಗಿಯಾಗಿದ್ದಳು. ಪುಲ್ವಾಮಾ ದಾಳಿಕೋರನೊಂದಿಗೆ ಲವ್ ಆಫೇರ್‌ ಹೊಂದಿದ್ದ ಪುಲ್ವಾಮಾದ 23 ವರ್ಷದ ಇನ್ ಶಾ ಜಾನ್‌‌ ಎಂಬ ಯುವತಿ, ಈಗ ಭಯೋತ್ಪಾದಕಿಯಾಗಿ ಜೈಲು ಸೇರಿದ್ದಾಳೆ.

ಪಾಕಿಸ್ತಾನದಿಂದ ಭಾರತಕ್ಕೆ ಗಡಿದಾಟಿ ನುಸುಳಿ ಬಂದಿದ್ದ ಮೊಹಮ್ಮದ್ ಉಮರ್ ಫಾರೂಕ್‌ಗೆ ಈಕೆ ತನು ಮನ ಧನ ಸೇರಿ ಎಲ್ಲ ರೀತಿಯ ನೆರವು ನೀಡಿದ್ದಳು‌. ಉಮರ್ ಫಾರೂಕ್‌ನನ್ನು ತನ್ನ ಮನೆಯಲ್ಲೇ ಇರಿಸಿಕೊಂಡು ಊಟ , ವಸತಿ ಸೌಲಭ್ಯ ನೀಡಿದ್ದಳು ಇನ್ ಶಾ ಜಾ.

ಇಷ್ಟೇ ಅಲ್ಲ ಆಕೆ ಎಕೆ-47 ಹಾಗೂ ರಿವಾಲ್ವರ್ ಹಿಡಿದು ಪೋಟೋ ಕೂಡಾ ತೆಗೆಸಿಕೊಂಡಿದ್ದಾಳೆ‌. ಈಕೆಯ ಮನೆಯಲ್ಲಿ ಯೋಧರ ಮೇಲೆ ದಾಳಿ ನಡೆಸಿದ ಆದಿಲ್ ಅಹಮದ್ ಧರ್ ವಿಡಿಯೋ ರೆಕಾರ್ಡ್ ಮಾಡಿ ಅದನ್ನು ಪಾಕಿಸ್ತಾನಕ್ಕೆ ಕಳಿಸಿದ್ದರು‌. ಪಾಕಿಸ್ತಾನದಿಂದ ಆ ವಿಡಿಯೋವನ್ನು ಚೆನ್ನಾಗಿ ಎಡಿಟ್ ಮಾಡಿ ವಾಪಸ್ ಕಳಿಸಿದ್ದರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್