AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲ್ವಾಮಾ ದಾಳಿಕೋರನ ಜೊತೆ ಲವ್ ಅಫೇರ್, ಜೈಲು ಸೇರಿದ ಕಾಶ್ಮೀರದ ರೈಫಲ್ ಸುಂದರಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿದ್ದ ಜಮ್ಮು ಮತ್ತು ಕಾಶ್ಮೀರದ ರೈಫಲ್‌ ಕನ್ಯೆಯನ್ನು ಪೊಲೀಸರು ಅರೆಸ್ಟ್‌ ಮಾಡಿ ಜೆಲಿಗೆ ಕಳಿಸಿದ್ದಾರೆ. ಹೌದು ಭಾರತದ ಸೈನಿಕರ ಮಾರಣ ಹೋಮ ನಡೆಸಿದ ಪುಲ್ವಾಮಾ ದಾಳಿಯಲ್ಲಿ ಓರ್ವ ಯುವತಿ ಕೂಡ ಭಾಗಿಯಾಗಿದ್ದಳು. ಪುಲ್ವಾಮಾ ದಾಳಿಕೋರನೊಂದಿಗೆ ಲವ್ ಆಫೇರ್‌ ಹೊಂದಿದ್ದ ಪುಲ್ವಾಮಾದ 23 ವರ್ಷದ ಇನ್ ಶಾ ಜಾನ್‌‌ ಎಂಬ ಯುವತಿ, ಈಗ ಭಯೋತ್ಪಾದಕಿಯಾಗಿ ಜೈಲು ಸೇರಿದ್ದಾಳೆ. ಪಾಕಿಸ್ತಾನದಿಂದ ಭಾರತಕ್ಕೆ ಗಡಿದಾಟಿ ನುಸುಳಿ ಬಂದಿದ್ದ ಮೊಹಮ್ಮದ್ ಉಮರ್ ಫಾರೂಕ್‌ಗೆ ಈಕೆ […]

ಪುಲ್ವಾಮಾ ದಾಳಿಕೋರನ ಜೊತೆ ಲವ್ ಅಫೇರ್, ಜೈಲು ಸೇರಿದ ಕಾಶ್ಮೀರದ ರೈಫಲ್ ಸುಂದರಿ
Guru
|

Updated on: Aug 27, 2020 | 7:21 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿಯಲ್ಲಿ ಭಾಗಿಯಾಗಿದ್ದ ಜಮ್ಮು ಮತ್ತು ಕಾಶ್ಮೀರದ ರೈಫಲ್‌ ಕನ್ಯೆಯನ್ನು ಪೊಲೀಸರು ಅರೆಸ್ಟ್‌ ಮಾಡಿ ಜೆಲಿಗೆ ಕಳಿಸಿದ್ದಾರೆ.

ಹೌದು ಭಾರತದ ಸೈನಿಕರ ಮಾರಣ ಹೋಮ ನಡೆಸಿದ ಪುಲ್ವಾಮಾ ದಾಳಿಯಲ್ಲಿ ಓರ್ವ ಯುವತಿ ಕೂಡ ಭಾಗಿಯಾಗಿದ್ದಳು. ಪುಲ್ವಾಮಾ ದಾಳಿಕೋರನೊಂದಿಗೆ ಲವ್ ಆಫೇರ್‌ ಹೊಂದಿದ್ದ ಪುಲ್ವಾಮಾದ 23 ವರ್ಷದ ಇನ್ ಶಾ ಜಾನ್‌‌ ಎಂಬ ಯುವತಿ, ಈಗ ಭಯೋತ್ಪಾದಕಿಯಾಗಿ ಜೈಲು ಸೇರಿದ್ದಾಳೆ.

ಪಾಕಿಸ್ತಾನದಿಂದ ಭಾರತಕ್ಕೆ ಗಡಿದಾಟಿ ನುಸುಳಿ ಬಂದಿದ್ದ ಮೊಹಮ್ಮದ್ ಉಮರ್ ಫಾರೂಕ್‌ಗೆ ಈಕೆ ತನು ಮನ ಧನ ಸೇರಿ ಎಲ್ಲ ರೀತಿಯ ನೆರವು ನೀಡಿದ್ದಳು‌. ಉಮರ್ ಫಾರೂಕ್‌ನನ್ನು ತನ್ನ ಮನೆಯಲ್ಲೇ ಇರಿಸಿಕೊಂಡು ಊಟ , ವಸತಿ ಸೌಲಭ್ಯ ನೀಡಿದ್ದಳು ಇನ್ ಶಾ ಜಾ.

ಇಷ್ಟೇ ಅಲ್ಲ ಆಕೆ ಎಕೆ-47 ಹಾಗೂ ರಿವಾಲ್ವರ್ ಹಿಡಿದು ಪೋಟೋ ಕೂಡಾ ತೆಗೆಸಿಕೊಂಡಿದ್ದಾಳೆ‌. ಈಕೆಯ ಮನೆಯಲ್ಲಿ ಯೋಧರ ಮೇಲೆ ದಾಳಿ ನಡೆಸಿದ ಆದಿಲ್ ಅಹಮದ್ ಧರ್ ವಿಡಿಯೋ ರೆಕಾರ್ಡ್ ಮಾಡಿ ಅದನ್ನು ಪಾಕಿಸ್ತಾನಕ್ಕೆ ಕಳಿಸಿದ್ದರು‌. ಪಾಕಿಸ್ತಾನದಿಂದ ಆ ವಿಡಿಯೋವನ್ನು ಚೆನ್ನಾಗಿ ಎಡಿಟ್ ಮಾಡಿ ವಾಪಸ್ ಕಳಿಸಿದ್ದರು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು