AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NIA: ಹೈದರಾಬಾದ್​ನಲ್ಲಿ ಎನ್​ಐಎಯಿಂದ ಮೂವರು ಶಂಕಿತ ಉಗ್ರರ ಬಂಧನ: ಹ್ಯಾಂಡ್ ಗ್ರೆನೇಡ್ ವಶಕ್ಕೆ

ಎನ್​ಐಎ ತಂಡವು ಮೂವರು ಉಗ್ರರನ್ನು ಬಂಧಿಸಿದ್ದು, ಅವರಿಂದ ಹ್ಯಾಂಡ್ ಗ್ರೆನೇಡ್​ ಅನ್ನು ವಶಪಡಿಸಿಕೊಂಡಿದೆ. ಅಬ್ದುಲ್​ ಜಾಹೀದ್​ ಸೇರಿದಂತೆ ಮೂವರು ಉಗ್ರರರನ್ನು ಹೈದರಾಬಾದ್​ನಲ್ಲಿ ಬಂಧಿಸಲಾಗಿದೆ.

NIA: ಹೈದರಾಬಾದ್​ನಲ್ಲಿ ಎನ್​ಐಎಯಿಂದ ಮೂವರು ಶಂಕಿತ ಉಗ್ರರ ಬಂಧನ: ಹ್ಯಾಂಡ್ ಗ್ರೆನೇಡ್ ವಶಕ್ಕೆ
ಎನ್​ಐಎ
ನಯನಾ ರಾಜೀವ್
|

Updated on: Feb 05, 2023 | 10:28 AM

Share

ಹೈದರಾಬಾದ್: ಎನ್​ಐಎ ತಂಡವು ಮೂವರು ಉಗ್ರರನ್ನು ಬಂಧಿಸಿದ್ದು, ಅವರಿಂದ ಹ್ಯಾಂಡ್ ಗ್ರೆನೇಡ್​ ಅನ್ನು ವಶಪಡಿಸಿಕೊಂಡಿದೆ. ಅಬ್ದುಲ್​ ಜಾಹೀದ್​ ಸೇರಿದಂತೆ ಮೂವರು ಉಗ್ರರರನ್ನು ಹೈದರಾಬಾದ್​ನಲ್ಲಿ ಬಂಧಿಸಲಾಗಿದೆ. ಇವರು ಹೈದರಾಬಾದ್​​​ನಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ. UAPA ಕಾಯ್ದೆಯಡಿ ಎಫ್ಐಆರ್ ಎನ್​ಐಎ ಎಫ್​ಐಆರ್ ದಾಖಲಿಸಿದೆ. 2005 ರಲ್ಲಿ ಆತ್ಮಹತ್ಯಾ ಬಾಂಬ್  ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಜಾಹೆದ್ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ 2017 ರಲ್ಲಿ ಬಿಡುಗಡೆ ಮಾಡಲಾಗಿತ್ತು.

ಮತ್ತಷ್ಟು ಓದಿ: Shivamogga News: ಶಿವಮೊಗ್ಗದಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧನ: ಎನ್​​ಐಎಯಿಂದ ವಿಚಾರಣೆ

ಅಬ್ದುಲ್ ಜಾಹೀದ್ ತನ್ನ ಗ್ಯಾಂಗ್ ಸದಸ್ಯರೊಂದಿಗೆ ಪಾಕಿಸ್ತಾನದ ಹ್ಯಾಂಡ್ಲರ್‌ಗಳ ಸೂಚನೆಗಳ ಆಧಾರದ ಮೇಲೆ ಹೈದರಾಬಾದ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಸಂಚು ರೂಪಿಸಿದ್ದ. ಆರೋಪಿಗಳ ಮೇಲೆ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಾಹೀದ್ ಇದ್ದ ಸ್ಥಳದಲ್ಲಿ ಪತ್ತೆಯಾದ ಎರಡು ಗ್ರೆನೇಡ್, ಎರಡು ಮೊಬೈಲ್ ಫೋನ್‌ ಮತ್ತು 3,91,800 ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್