AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರವ್​ ಮೋದಿ ಹಗರಣಕ್ಕೆ ಸಂಬಂಧಿಸಿದಂತೆ ಆತನ ಸಹೋದರಿಯೇ ಪ್ರಮುಖ ಸಾಕ್ಷಿ

ಅಕ್ರಮ ಹಣ ವರ್ಗಾವಣೆ ನಿಯಂತ್ರಣಾ ಕಾಯ್ದೆ (PMLA) ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ವಿಶೇಷ ನ್ಯಾಯಾಧೀಶರು ಪೂರ್ವಿ ಮೋದಿಯನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲು ಅನುಮತಿ ಸೂಚಿಸಿದ್ದಾರೆ.

ನೀರವ್​ ಮೋದಿ ಹಗರಣಕ್ಕೆ ಸಂಬಂಧಿಸಿದಂತೆ ಆತನ ಸಹೋದರಿಯೇ ಪ್ರಮುಖ ಸಾಕ್ಷಿ
ನೀರವ್​ ಮೋದಿ ( ಸಂಗ್ರಹ ಚಿತ್ರ)
Skanda
| Edited By: |

Updated on: Jan 06, 2021 | 6:58 PM

Share

ಮುಂಬೈ: ದೇಶ ಬಿಟ್ಟು ಓಡಿ ಹೋಗಿರುವ ವಜ್ರ ವ್ಯಾಪಾರಿ ನೀರವ್​ ಮೋದಿ ಸಹೋದರಿ ಪೂರ್ವಿ ಮೋದಿಯನ್ನು ಹಗರಣದ ಪ್ರಮುಖ ಸಾಕ್ಷ್ಯವಾಗಿಸುವುದಕ್ಕೆ ಮುಂಬೈ ವಿಶೇಷ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ. ಅಕ್ರಮ ಹಣ ವರ್ಗಾವಣೆ ನಿಯಂತ್ರಣಾ ಕಾಯ್ದೆ (PMLA) ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ವಿಶೇಷ ನ್ಯಾಯಾಧೀಶರು ಪೂರ್ವಿ ಮೋದಿಯನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲು ಅನುಮತಿ ಸೂಚಿಸಿದ್ದಾರೆ.

ಬೆಲ್ಜಿಯನ್​ ಪ್ರಜೆಯಾಗಿರುವ ಪೂರ್ವಿ ಮೋದಿಯನ್ನು ಪ್ರಕರಣದ ಆರೋಪಿಯೆಂದು ಜಾರಿ ನಿರ್ದೇಶನಾಲಯ ಪರಿಗಣಿಸಿದೆ. ಆದರೆ, ಕ್ಷಮಾಪಣೆ ಅರ್ಜಿ ಸಲ್ಲಿಸಿರುವ ಪೂರ್ವಿ, ತಾನು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿಲ್ಲವೆಂದೂ, ತನ್ನನ್ನು ಸಾಕ್ಷಿ ಎಂದು ಪರಿಗಣಿಸಬೇಕೆಂದೂ ಮನವಿ ಮಾಡಿದ್ದರು. ಸದ್ಯ ಇದಕ್ಕೆ ಅಸ್ತು ಎಂದಿರುವ ನ್ಯಾಯಾಲಯ ವಿದೇಶದಲ್ಲಿರುವ ಪೂರ್ವಿ ಪ್ರಕರಣದ ವಿಚಾರಣೆ ಸಂದರ್ಭ ಹಾಜರಾಗಬೇಕೆಂದು ಆದೇಶಿಸಿದೆ.

ನ್ಯೂಯಾರ್ಕ್​ನಲ್ಲಿ ₹ 19 ಕೋಟಿ ಮೌಲ್ಯದ ವಂಚನೆ: ನೀರವ್ ಮೋದಿ ಸೋದರ ನೆಹಾಲ್ ವಿರುದ್ಧ ಆರೋಪ

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?