AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರವ್​ ಮೋದಿ ಹಗರಣಕ್ಕೆ ಸಂಬಂಧಿಸಿದಂತೆ ಆತನ ಸಹೋದರಿಯೇ ಪ್ರಮುಖ ಸಾಕ್ಷಿ

ಅಕ್ರಮ ಹಣ ವರ್ಗಾವಣೆ ನಿಯಂತ್ರಣಾ ಕಾಯ್ದೆ (PMLA) ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ವಿಶೇಷ ನ್ಯಾಯಾಧೀಶರು ಪೂರ್ವಿ ಮೋದಿಯನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲು ಅನುಮತಿ ಸೂಚಿಸಿದ್ದಾರೆ.

ನೀರವ್​ ಮೋದಿ ಹಗರಣಕ್ಕೆ ಸಂಬಂಧಿಸಿದಂತೆ ಆತನ ಸಹೋದರಿಯೇ ಪ್ರಮುಖ ಸಾಕ್ಷಿ
ನೀರವ್​ ಮೋದಿ ( ಸಂಗ್ರಹ ಚಿತ್ರ)
Skanda
| Edited By: |

Updated on: Jan 06, 2021 | 6:58 PM

Share

ಮುಂಬೈ: ದೇಶ ಬಿಟ್ಟು ಓಡಿ ಹೋಗಿರುವ ವಜ್ರ ವ್ಯಾಪಾರಿ ನೀರವ್​ ಮೋದಿ ಸಹೋದರಿ ಪೂರ್ವಿ ಮೋದಿಯನ್ನು ಹಗರಣದ ಪ್ರಮುಖ ಸಾಕ್ಷ್ಯವಾಗಿಸುವುದಕ್ಕೆ ಮುಂಬೈ ವಿಶೇಷ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ. ಅಕ್ರಮ ಹಣ ವರ್ಗಾವಣೆ ನಿಯಂತ್ರಣಾ ಕಾಯ್ದೆ (PMLA) ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ವಿಶೇಷ ನ್ಯಾಯಾಧೀಶರು ಪೂರ್ವಿ ಮೋದಿಯನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲು ಅನುಮತಿ ಸೂಚಿಸಿದ್ದಾರೆ.

ಬೆಲ್ಜಿಯನ್​ ಪ್ರಜೆಯಾಗಿರುವ ಪೂರ್ವಿ ಮೋದಿಯನ್ನು ಪ್ರಕರಣದ ಆರೋಪಿಯೆಂದು ಜಾರಿ ನಿರ್ದೇಶನಾಲಯ ಪರಿಗಣಿಸಿದೆ. ಆದರೆ, ಕ್ಷಮಾಪಣೆ ಅರ್ಜಿ ಸಲ್ಲಿಸಿರುವ ಪೂರ್ವಿ, ತಾನು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿಲ್ಲವೆಂದೂ, ತನ್ನನ್ನು ಸಾಕ್ಷಿ ಎಂದು ಪರಿಗಣಿಸಬೇಕೆಂದೂ ಮನವಿ ಮಾಡಿದ್ದರು. ಸದ್ಯ ಇದಕ್ಕೆ ಅಸ್ತು ಎಂದಿರುವ ನ್ಯಾಯಾಲಯ ವಿದೇಶದಲ್ಲಿರುವ ಪೂರ್ವಿ ಪ್ರಕರಣದ ವಿಚಾರಣೆ ಸಂದರ್ಭ ಹಾಜರಾಗಬೇಕೆಂದು ಆದೇಶಿಸಿದೆ.

ನ್ಯೂಯಾರ್ಕ್​ನಲ್ಲಿ ₹ 19 ಕೋಟಿ ಮೌಲ್ಯದ ವಂಚನೆ: ನೀರವ್ ಮೋದಿ ಸೋದರ ನೆಹಾಲ್ ವಿರುದ್ಧ ಆರೋಪ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ