AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರವ್​ ಮೋದಿ ಹಗರಣಕ್ಕೆ ಸಂಬಂಧಿಸಿದಂತೆ ಆತನ ಸಹೋದರಿಯೇ ಪ್ರಮುಖ ಸಾಕ್ಷಿ

ಅಕ್ರಮ ಹಣ ವರ್ಗಾವಣೆ ನಿಯಂತ್ರಣಾ ಕಾಯ್ದೆ (PMLA) ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ವಿಶೇಷ ನ್ಯಾಯಾಧೀಶರು ಪೂರ್ವಿ ಮೋದಿಯನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲು ಅನುಮತಿ ಸೂಚಿಸಿದ್ದಾರೆ.

ನೀರವ್​ ಮೋದಿ ಹಗರಣಕ್ಕೆ ಸಂಬಂಧಿಸಿದಂತೆ ಆತನ ಸಹೋದರಿಯೇ ಪ್ರಮುಖ ಸಾಕ್ಷಿ
ನೀರವ್​ ಮೋದಿ ( ಸಂಗ್ರಹ ಚಿತ್ರ)
Skanda
| Edited By: |

Updated on: Jan 06, 2021 | 6:58 PM

Share

ಮುಂಬೈ: ದೇಶ ಬಿಟ್ಟು ಓಡಿ ಹೋಗಿರುವ ವಜ್ರ ವ್ಯಾಪಾರಿ ನೀರವ್​ ಮೋದಿ ಸಹೋದರಿ ಪೂರ್ವಿ ಮೋದಿಯನ್ನು ಹಗರಣದ ಪ್ರಮುಖ ಸಾಕ್ಷ್ಯವಾಗಿಸುವುದಕ್ಕೆ ಮುಂಬೈ ವಿಶೇಷ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ. ಅಕ್ರಮ ಹಣ ವರ್ಗಾವಣೆ ನಿಯಂತ್ರಣಾ ಕಾಯ್ದೆ (PMLA) ಅಡಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ವಿಶೇಷ ನ್ಯಾಯಾಧೀಶರು ಪೂರ್ವಿ ಮೋದಿಯನ್ನು ಪ್ರಮುಖ ಸಾಕ್ಷ್ಯವಾಗಿ ಪರಿಗಣಿಸಲು ಅನುಮತಿ ಸೂಚಿಸಿದ್ದಾರೆ.

ಬೆಲ್ಜಿಯನ್​ ಪ್ರಜೆಯಾಗಿರುವ ಪೂರ್ವಿ ಮೋದಿಯನ್ನು ಪ್ರಕರಣದ ಆರೋಪಿಯೆಂದು ಜಾರಿ ನಿರ್ದೇಶನಾಲಯ ಪರಿಗಣಿಸಿದೆ. ಆದರೆ, ಕ್ಷಮಾಪಣೆ ಅರ್ಜಿ ಸಲ್ಲಿಸಿರುವ ಪೂರ್ವಿ, ತಾನು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿಲ್ಲವೆಂದೂ, ತನ್ನನ್ನು ಸಾಕ್ಷಿ ಎಂದು ಪರಿಗಣಿಸಬೇಕೆಂದೂ ಮನವಿ ಮಾಡಿದ್ದರು. ಸದ್ಯ ಇದಕ್ಕೆ ಅಸ್ತು ಎಂದಿರುವ ನ್ಯಾಯಾಲಯ ವಿದೇಶದಲ್ಲಿರುವ ಪೂರ್ವಿ ಪ್ರಕರಣದ ವಿಚಾರಣೆ ಸಂದರ್ಭ ಹಾಜರಾಗಬೇಕೆಂದು ಆದೇಶಿಸಿದೆ.

ನ್ಯೂಯಾರ್ಕ್​ನಲ್ಲಿ ₹ 19 ಕೋಟಿ ಮೌಲ್ಯದ ವಂಚನೆ: ನೀರವ್ ಮೋದಿ ಸೋದರ ನೆಹಾಲ್ ವಿರುದ್ಧ ಆರೋಪ

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ