AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ಅಪರಾಧಿಗಳಿಗೆ ಹೊಸದಾಗಿ ನೋಟಿಸ್ ನೀಡಲು ಕೋರ್ಟ್ ಸೂಚನೆ

ದೆಹಲಿ: ಅತ್ಯಾಚಾರ ಅಪರಾಧಿಗಳನ್ನು ಶೀಘ್ರ ಗಲ್ಲಿಗೇರಿಸುವಂತೆ ಕೋರಿ ನಿರ್ಭಯಾ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನವರಿ 7ಕ್ಕೆ ಪಾಟಿಯಾಲ ಹೌಸ್ ಕೋರ್ಟ್ ಮುಂದೂಡಿದೆ. ನಿಮ್ಮ ಮಗಳು ಮೃತಪಟ್ಟಿದ್ದಾಳೆ ಅನ್ನೋದು ನಮಗೆ ಗೊತ್ತು. ನಿಮ್ಮ ಬಗ್ಗೆ ನಮಗೆ ಅನುಕಂಪವಿದೆ. ಆದರೆ ಅಪರಾಧಿಗಳಿಗೆ ಅವರದೇ ಆದ ಹಕ್ಕುಗಳಿವೆ. ನಾವು ನಿಮ್ಮ ವಾದವನ್ನು ಕೇಳುತ್ತೇವೆ. ಆದರೆ ನಾವು ಕಾನೂನನ್ನು ಪಾಲನೆ ಮಾಡಲೇಬೇಕಾಗುತ್ತದೆ ಎಂದು ಪಟಿಯಾಲ ಹೌಸ್​ ಕೋರ್ಟ್ ಹೇಳಿದೆ. ಅಪರಾಧಿಗಳು ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸ್ತಾರಾ ಇಲ್ವೋ ಅಪರಾಧಿಗಳಿಗೆ ಹೊಸದಾಗಿ ನೋಟಿಸ್​ […]

ನಿರ್ಭಯಾ ಅಪರಾಧಿಗಳಿಗೆ ಹೊಸದಾಗಿ ನೋಟಿಸ್ ನೀಡಲು ಕೋರ್ಟ್ ಸೂಚನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 18, 2019 | 3:41 PM

Share

ದೆಹಲಿ: ಅತ್ಯಾಚಾರ ಅಪರಾಧಿಗಳನ್ನು ಶೀಘ್ರ ಗಲ್ಲಿಗೇರಿಸುವಂತೆ ಕೋರಿ ನಿರ್ಭಯಾ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನವರಿ 7ಕ್ಕೆ ಪಾಟಿಯಾಲ ಹೌಸ್ ಕೋರ್ಟ್ ಮುಂದೂಡಿದೆ.

ನಿಮ್ಮ ಮಗಳು ಮೃತಪಟ್ಟಿದ್ದಾಳೆ ಅನ್ನೋದು ನಮಗೆ ಗೊತ್ತು. ನಿಮ್ಮ ಬಗ್ಗೆ ನಮಗೆ ಅನುಕಂಪವಿದೆ. ಆದರೆ ಅಪರಾಧಿಗಳಿಗೆ ಅವರದೇ ಆದ ಹಕ್ಕುಗಳಿವೆ. ನಾವು ನಿಮ್ಮ ವಾದವನ್ನು ಕೇಳುತ್ತೇವೆ. ಆದರೆ ನಾವು ಕಾನೂನನ್ನು ಪಾಲನೆ ಮಾಡಲೇಬೇಕಾಗುತ್ತದೆ ಎಂದು ಪಟಿಯಾಲ ಹೌಸ್​ ಕೋರ್ಟ್ ಹೇಳಿದೆ. ಅಪರಾಧಿಗಳು ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸ್ತಾರಾ ಇಲ್ವೋ ಅಪರಾಧಿಗಳಿಗೆ ಹೊಸದಾಗಿ ನೋಟಿಸ್​ ನೀಡಲು ತಿಹಾರ್​ ಜೈಲಿನ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!