AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ಅಪರಾಧಿಗಳಿಗೆ ಹೊಸದಾಗಿ ನೋಟಿಸ್ ನೀಡಲು ಕೋರ್ಟ್ ಸೂಚನೆ

ದೆಹಲಿ: ಅತ್ಯಾಚಾರ ಅಪರಾಧಿಗಳನ್ನು ಶೀಘ್ರ ಗಲ್ಲಿಗೇರಿಸುವಂತೆ ಕೋರಿ ನಿರ್ಭಯಾ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನವರಿ 7ಕ್ಕೆ ಪಾಟಿಯಾಲ ಹೌಸ್ ಕೋರ್ಟ್ ಮುಂದೂಡಿದೆ. ನಿಮ್ಮ ಮಗಳು ಮೃತಪಟ್ಟಿದ್ದಾಳೆ ಅನ್ನೋದು ನಮಗೆ ಗೊತ್ತು. ನಿಮ್ಮ ಬಗ್ಗೆ ನಮಗೆ ಅನುಕಂಪವಿದೆ. ಆದರೆ ಅಪರಾಧಿಗಳಿಗೆ ಅವರದೇ ಆದ ಹಕ್ಕುಗಳಿವೆ. ನಾವು ನಿಮ್ಮ ವಾದವನ್ನು ಕೇಳುತ್ತೇವೆ. ಆದರೆ ನಾವು ಕಾನೂನನ್ನು ಪಾಲನೆ ಮಾಡಲೇಬೇಕಾಗುತ್ತದೆ ಎಂದು ಪಟಿಯಾಲ ಹೌಸ್​ ಕೋರ್ಟ್ ಹೇಳಿದೆ. ಅಪರಾಧಿಗಳು ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸ್ತಾರಾ ಇಲ್ವೋ ಅಪರಾಧಿಗಳಿಗೆ ಹೊಸದಾಗಿ ನೋಟಿಸ್​ […]

ನಿರ್ಭಯಾ ಅಪರಾಧಿಗಳಿಗೆ ಹೊಸದಾಗಿ ನೋಟಿಸ್ ನೀಡಲು ಕೋರ್ಟ್ ಸೂಚನೆ
ಸಾಧು ಶ್ರೀನಾಥ್​
|

Updated on: Dec 18, 2019 | 3:41 PM

Share

ದೆಹಲಿ: ಅತ್ಯಾಚಾರ ಅಪರಾಧಿಗಳನ್ನು ಶೀಘ್ರ ಗಲ್ಲಿಗೇರಿಸುವಂತೆ ಕೋರಿ ನಿರ್ಭಯಾ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನವರಿ 7ಕ್ಕೆ ಪಾಟಿಯಾಲ ಹೌಸ್ ಕೋರ್ಟ್ ಮುಂದೂಡಿದೆ.

ನಿಮ್ಮ ಮಗಳು ಮೃತಪಟ್ಟಿದ್ದಾಳೆ ಅನ್ನೋದು ನಮಗೆ ಗೊತ್ತು. ನಿಮ್ಮ ಬಗ್ಗೆ ನಮಗೆ ಅನುಕಂಪವಿದೆ. ಆದರೆ ಅಪರಾಧಿಗಳಿಗೆ ಅವರದೇ ಆದ ಹಕ್ಕುಗಳಿವೆ. ನಾವು ನಿಮ್ಮ ವಾದವನ್ನು ಕೇಳುತ್ತೇವೆ. ಆದರೆ ನಾವು ಕಾನೂನನ್ನು ಪಾಲನೆ ಮಾಡಲೇಬೇಕಾಗುತ್ತದೆ ಎಂದು ಪಟಿಯಾಲ ಹೌಸ್​ ಕೋರ್ಟ್ ಹೇಳಿದೆ. ಅಪರಾಧಿಗಳು ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸ್ತಾರಾ ಇಲ್ವೋ ಅಪರಾಧಿಗಳಿಗೆ ಹೊಸದಾಗಿ ನೋಟಿಸ್​ ನೀಡಲು ತಿಹಾರ್​ ಜೈಲಿನ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ