AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಯಾವುದೇ ಅಡ್ಡಿ ಎದುರಾಗದಿದ್ದ..ರೆ ನಾಲಕ್ಕೂ ಪಾಪಿಗಳಿಗೆ ಗಲ್ಲು ಫಿಕ್ಸ್ ಆಯ್ತು

ದೆಹಲಿ: ಒಂದಲ್ಲಾ ಒಂದು ಕಾರಣ ನೀಡಿ ನೇಣಿನ ಕುಣಿಕೆಯಿಂದ ಬಚಾವ್ ಆಗಲು ಯತ್ನಿಸುತ್ತಿದ್ದ ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಕೊನೆಗೂ ನೇಣು ಫಿಕ್ಸ್ ಆಗಿದೆ. ಬಹುಶಃ ಈ ಬಾರಿಯೂ ಯಾವುದೇ ಅಡ್ಡಿಗಳ ತಡೆಗೋಡೆ ಎದುರಾಗದಿದ್ದರೆ ನಾಲಕ್ಕೂ ಪಾಪಿಗಳು ಫೆಬ್ರವರಿ 1ರಂದು ಇಹಲೋಕ ತ್ಯಜಿಸಲಿದ್ದಾರೆ. ನಿರ್ಭಯಾ ಹಂತಕರಿಗೆ ಫೆಬ್ರವರಿ 1ರಂದು ಬೆಳಗ್ಗೆ 6 ಗಂಟೆಗೆ ಗಲ್ಲು ಶಿಕ್ಷೆ ಜಾರಿಗೊಳಿಸುವ ಸಂಬಂಧ ದೆಹಲಿ ನ್ಯಾಯಾಲಯ ಇದೀಗ ತಾನೇ ಹೊಸ ಡೆತ್​ ವಾರಂಟ್ ಜಾರಿ ಮಾಡಿದೆ.

ಇನ್ಯಾವುದೇ ಅಡ್ಡಿ ಎದುರಾಗದಿದ್ದ..ರೆ ನಾಲಕ್ಕೂ ಪಾಪಿಗಳಿಗೆ ಗಲ್ಲು ಫಿಕ್ಸ್ ಆಯ್ತು
ಸಾಧು ಶ್ರೀನಾಥ್​
|

Updated on:Jan 18, 2020 | 10:48 AM

Share

ದೆಹಲಿ: ಒಂದಲ್ಲಾ ಒಂದು ಕಾರಣ ನೀಡಿ ನೇಣಿನ ಕುಣಿಕೆಯಿಂದ ಬಚಾವ್ ಆಗಲು ಯತ್ನಿಸುತ್ತಿದ್ದ ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಕೊನೆಗೂ ನೇಣು ಫಿಕ್ಸ್ ಆಗಿದೆ. ಬಹುಶಃ ಈ ಬಾರಿಯೂ ಯಾವುದೇ ಅಡ್ಡಿಗಳ ತಡೆಗೋಡೆ ಎದುರಾಗದಿದ್ದರೆ ನಾಲಕ್ಕೂ ಪಾಪಿಗಳು ಫೆಬ್ರವರಿ 1ರಂದು ಇಹಲೋಕ ತ್ಯಜಿಸಲಿದ್ದಾರೆ.

ನಿರ್ಭಯಾ ಹಂತಕರಿಗೆ ಫೆಬ್ರವರಿ 1ರಂದು ಬೆಳಗ್ಗೆ 6 ಗಂಟೆಗೆ ಗಲ್ಲು ಶಿಕ್ಷೆ ಜಾರಿಗೊಳಿಸುವ ಸಂಬಂಧ ದೆಹಲಿ ನ್ಯಾಯಾಲಯ ಇದೀಗ ತಾನೇ ಹೊಸ ಡೆತ್​ ವಾರಂಟ್ ಜಾರಿ ಮಾಡಿದೆ.

Published On - 5:07 pm, Fri, 17 January 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ