AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಯಾವುದೇ ಅಡ್ಡಿ ಎದುರಾಗದಿದ್ದ..ರೆ ನಾಲಕ್ಕೂ ಪಾಪಿಗಳಿಗೆ ಗಲ್ಲು ಫಿಕ್ಸ್ ಆಯ್ತು

ದೆಹಲಿ: ಒಂದಲ್ಲಾ ಒಂದು ಕಾರಣ ನೀಡಿ ನೇಣಿನ ಕುಣಿಕೆಯಿಂದ ಬಚಾವ್ ಆಗಲು ಯತ್ನಿಸುತ್ತಿದ್ದ ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಕೊನೆಗೂ ನೇಣು ಫಿಕ್ಸ್ ಆಗಿದೆ. ಬಹುಶಃ ಈ ಬಾರಿಯೂ ಯಾವುದೇ ಅಡ್ಡಿಗಳ ತಡೆಗೋಡೆ ಎದುರಾಗದಿದ್ದರೆ ನಾಲಕ್ಕೂ ಪಾಪಿಗಳು ಫೆಬ್ರವರಿ 1ರಂದು ಇಹಲೋಕ ತ್ಯಜಿಸಲಿದ್ದಾರೆ. ನಿರ್ಭಯಾ ಹಂತಕರಿಗೆ ಫೆಬ್ರವರಿ 1ರಂದು ಬೆಳಗ್ಗೆ 6 ಗಂಟೆಗೆ ಗಲ್ಲು ಶಿಕ್ಷೆ ಜಾರಿಗೊಳಿಸುವ ಸಂಬಂಧ ದೆಹಲಿ ನ್ಯಾಯಾಲಯ ಇದೀಗ ತಾನೇ ಹೊಸ ಡೆತ್​ ವಾರಂಟ್ ಜಾರಿ ಮಾಡಿದೆ.

ಇನ್ಯಾವುದೇ ಅಡ್ಡಿ ಎದುರಾಗದಿದ್ದ..ರೆ ನಾಲಕ್ಕೂ ಪಾಪಿಗಳಿಗೆ ಗಲ್ಲು ಫಿಕ್ಸ್ ಆಯ್ತು
ಸಾಧು ಶ್ರೀನಾಥ್​
|

Updated on:Jan 18, 2020 | 10:48 AM

Share

ದೆಹಲಿ: ಒಂದಲ್ಲಾ ಒಂದು ಕಾರಣ ನೀಡಿ ನೇಣಿನ ಕುಣಿಕೆಯಿಂದ ಬಚಾವ್ ಆಗಲು ಯತ್ನಿಸುತ್ತಿದ್ದ ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಕೊನೆಗೂ ನೇಣು ಫಿಕ್ಸ್ ಆಗಿದೆ. ಬಹುಶಃ ಈ ಬಾರಿಯೂ ಯಾವುದೇ ಅಡ್ಡಿಗಳ ತಡೆಗೋಡೆ ಎದುರಾಗದಿದ್ದರೆ ನಾಲಕ್ಕೂ ಪಾಪಿಗಳು ಫೆಬ್ರವರಿ 1ರಂದು ಇಹಲೋಕ ತ್ಯಜಿಸಲಿದ್ದಾರೆ.

ನಿರ್ಭಯಾ ಹಂತಕರಿಗೆ ಫೆಬ್ರವರಿ 1ರಂದು ಬೆಳಗ್ಗೆ 6 ಗಂಟೆಗೆ ಗಲ್ಲು ಶಿಕ್ಷೆ ಜಾರಿಗೊಳಿಸುವ ಸಂಬಂಧ ದೆಹಲಿ ನ್ಯಾಯಾಲಯ ಇದೀಗ ತಾನೇ ಹೊಸ ಡೆತ್​ ವಾರಂಟ್ ಜಾರಿ ಮಾಡಿದೆ.

Published On - 5:07 pm, Fri, 17 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ