AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ಪ್ರಕರಣ: ಬಾಲಾಪರಾಧಿ ಎಂದು ಪರಿಗಣಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ

ದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧಿಸಿದಂತೆ ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಘಟನೆ ವೇಳೆ ನಾನು ಅಪ್ರಾಪ್ತನಾಗಿದ್ದೆ. ಬಾಲಾಪರಾಧಿ ಕಾಯ್ದೆ ಅಡಿ ವಿನಾಯಿತಿ ನೀಡುವಂತೆ ಅರ್ಜಿ ಸಲ್ಲಿಸಿದ್ದ. ಇಂದು ವಿಚಾರಣೆ ನಡೆಸಿದ ಕೋರ್ಟ್, ಈ ಪ್ರಕರಣದಲ್ಲಿ ಬಾಲಾಪರಾಧಿ ಕಾಯ್ದೆ ಅನ್ವಯಿಸಲ್ಲ ಎಂದು ಹೇಳಿ ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ ಅಪರಾಧಿ ಪವನ್ ಗುಪ್ತಾ ಪರ ವಕೀಲರಿಗೆ 25 ಸಾವಿರ ರೂ. ದಂಡ ವಿಧಿಸಿದೆ.

ನಿರ್ಭಯಾ ಪ್ರಕರಣ: ಬಾಲಾಪರಾಧಿ ಎಂದು ಪರಿಗಣಿಸುವಂತೆ ಸಲ್ಲಿಸಿದ್ದ ಅರ್ಜಿ ವಜಾ
ದೆಹಲಿ ಹೈಕೋರ್ಟ್
ಸಾಧು ಶ್ರೀನಾಥ್​
|

Updated on:Dec 19, 2019 | 4:31 PM

Share

ದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧಿಸಿದಂತೆ ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಘಟನೆ ವೇಳೆ ನಾನು ಅಪ್ರಾಪ್ತನಾಗಿದ್ದೆ. ಬಾಲಾಪರಾಧಿ ಕಾಯ್ದೆ ಅಡಿ ವಿನಾಯಿತಿ ನೀಡುವಂತೆ ಅರ್ಜಿ ಸಲ್ಲಿಸಿದ್ದ.

ಇಂದು ವಿಚಾರಣೆ ನಡೆಸಿದ ಕೋರ್ಟ್, ಈ ಪ್ರಕರಣದಲ್ಲಿ ಬಾಲಾಪರಾಧಿ ಕಾಯ್ದೆ ಅನ್ವಯಿಸಲ್ಲ ಎಂದು ಹೇಳಿ ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೆ ಅಪರಾಧಿ ಪವನ್ ಗುಪ್ತಾ ಪರ ವಕೀಲರಿಗೆ 25 ಸಾವಿರ ರೂ. ದಂಡ ವಿಧಿಸಿದೆ.

Published On - 4:20 pm, Thu, 19 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More