AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman: ಭಾರತದಲ್ಲಿ ಮುಸ್ಲಿಮರ ಸ್ಥಿತಿ ಪಾಕಿಸ್ತಾನಕ್ಕಿಂತ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್ ಖಡಕ್ ಉತ್ತರ

ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯವು ಇಸ್ಲಾಮಿಕ್ ದೇಶವಾದ ಪಾಕಿಸ್ತಾನಕ್ಕಿಂತ ಹೆಚ್ಚು ಉತ್ತಮವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

Nirmala Sitharaman: ಭಾರತದಲ್ಲಿ ಮುಸ್ಲಿಮರ ಸ್ಥಿತಿ ಪಾಕಿಸ್ತಾನಕ್ಕಿಂತ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್ ಖಡಕ್ ಉತ್ತರ
ನಿರ್ಮಲಾ ಸೀತಾರಾಮನ್
ನಯನಾ ರಾಜೀವ್
|

Updated on: Apr 11, 2023 | 10:34 AM

Share

ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯವು ಇಸ್ಲಾಮಿಕ್ ದೇಶವಾದ ಪಾಕಿಸ್ತಾನಕ್ಕಿಂತ ಹೆಚ್ಚು ಉತ್ತಮವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಹೇಳಿದರು. ಅಮೆರಿಕ ಮೂಲದ ಪೀಟರ್ಸನ್ ಇನ್​ಸ್ಟಿಟ್ಯೂಟ್ ಫಾರ್ ಇಂಟರ್ನ್ಯಾಷನಲ್ ಎಕನಾಮಿಕ್ಸ್ (ಪಿಐಐಐ) ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿರ್ಮಲಾ ಸೀತಾರಾಮನ್ ಅವರ ಬಳಿ, ಭಾರತದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರದ ಸುದ್ದಿ ಹೆಚ್ಚುತ್ತಿರುವ ಬಗ್ಗೆ ಪ್ರಶ್ನಿಸಿದಾಗ ಇಸ್ಲಾಮಿಕ್ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕಿಂತ ಭಾರತದಲ್ಲಿ ಮುಸ್ಲಿಮರ ಸ್ಥಿತಿ ಉತ್ತಮವಾಗಿದೆ ಎಂದು ಕೇಂದ್ರ ಸಚಿವರು ಸಮರ್ಥಿಸಿಕೊಂಡರು.

ಮುಸ್ಲಿಮರ ಮೇಲೆ ಹಿಂಸಾಚಾರ ನಡೆದಿದ್ದರೆ ಜನಸಂಖ್ಯೆ ಹೆಚ್ಚಾಗುತ್ತಿರಲಿಲ್ಲ, ಭಾರತವು ವಿಶ್ವದ ಎರಡನೇ ಅತಿ ದೊಡ್ಡ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿದ್ದು, ಮುಸ್ಲಿಂ ಸಮುದಾಯದ ಜನಸಂಖ್ಯೆಯೂ ದೇಶದಲ್ಲಿ ವೇಗವಾಗಿ ಹೆಚ್ಚುತ್ತಿದೆ. ಸರ್ಕಾರದ ಬೆಂಬಲದಿಂದ ಅವರ ಜೀವನ ಇಷ್ಟು ಕಷ್ಟವಾಗಿದ್ದರೆ, 1947 ರಿಂದ ಅವರ ಜನಸಂಖ್ಯೆ ಇಷ್ಟು ಹೆಚ್ಚಾಗುತ್ತಿತ್ತೇ ಎಂದಿದ್ದಾರೆ.

ಮತ್ತಷ್ಟು ಓದಿ: Pakistan Economic Crisis: ದೇಶದ ಜನರಿಗೆ 24×7 ಅನಿಲ ಪೂರೈಕೆ ಸಾಧ್ಯವಿಲ್ಲ ಎಂದ ಪಾಕ್ ಸಚಿವ

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ನಿರಂತರವಾಗಿ ಕಡಿಮೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಸ್ಥಿತಿ ಹದಗೆಡುತ್ತಿದೆ ಮತ್ತು ಅವರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಸಣ್ಣಪುಟ್ಟ ಆರೋಪಗಳನ್ನು ಮಾಡಲಾಗುತ್ತದೆ, ಅದಕ್ಕೆ ಮರಣದಂಡನೆಯಂತಹ ಶಿಕ್ಷೆಯನ್ನು ನೀಡಲಾಗುತ್ತದೆ ಎಂದರು.

ಭಾರತದಲ್ಲಿ ಪ್ರತಿಯೊಂದು ವರ್ಗದ ಮುಸ್ಲಿಮರು ತಮ್ಮದೇ ಆದ ವ್ಯಾಪಾರವನ್ನು ಮಾಡುತ್ತಿದ್ದಾರೆ, ಅವರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ ಅವರಿಗೆ ಸರ್ಕಾರ ಫೆಲೋಶಿಪ್ ನೀಡುತ್ತಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವಬ್ಯಾಂಕ್​ನ ಸಭೆಯಲ್ಲಿ ಪಾಲ್ಗೊಳ್ಳುವ ದೃಷ್ಟಿಯಿಂದ ನಿರ್ಮಲಾ ಸೀತಾರಾಮನ್ ಅಮೆರಿಕಕ್ಕೆ ತೆರಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ