AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಜನಗಣತಿ ಬಳಿಕ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ: ನಿರ್ಮಲಾ ಸೀತಾರಾಮನ್

2024ರ ಜನಗಣತಿಯ ನಂತರ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ರಾಣಿ ಅಬ್ಬಕ್ಕ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿ ಮಾತನಾಡಿದರು. ಮಹಿಳಾ ಮೀಸಲಾತಿ ಮಸೂದೆಯು ಈಗ ವಾಸ್ತವವಾಗಿದೆ ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರವೂ ಹೆಚ್ಚಿದೆ ಎಂಬುದನ್ನು ಸಾರಿ ಸಾರಿ ಹೇಳುತ್ತಿದ್ದಾರೆ.

2024ರ ಜನಗಣತಿ ಬಳಿಕ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್Image Credit source: ET Auto
ನಯನಾ ರಾಜೀವ್
|

Updated on: Dec 16, 2023 | 2:45 PM

Share

2024ರ ಜನಗಣತಿಯ ನಂತರ ಮಹಿಳಾ ಮೀಸಲಾತಿ ಮಸೂದೆ(Women’s Reservation Bill)ಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ತಿಳಿಸಿದ್ದಾರೆ. ರಾಣಿ ಅಬ್ಬಕ್ಕ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿ ಮಾತನಾಡಿದರು. ಮಹಿಳಾ ಮೀಸಲಾತಿ ಮಸೂದೆಯು ಈಗ ವಾಸ್ತವವಾಗಿದೆ ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರವೂ ಹೆಚ್ಚಿದೆ ಎಂಬುದನ್ನು ಸಾರಿ ಸಾರಿ ಹೇಳುತ್ತಿದ್ದಾರೆ.

ಅಮರ್​ ಚಿತ್ರ ಕಥಾ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ, ಸ್ವಾತಂತ್ರ್ಯ ಹೋರಾಟದ ಬುಡಕಟ್ಟು ನಾಯಕರ ಮೂರು ಪುಸ್ತಕಗಳನ್ನು ಪ್ರಕಟಿಸಲು ಕೇಂದ್ರ ಸಂಸ್ಕೃತಿ ಸಚಿವಾಲಯ ನಿರ್ಧರಿಸಿದೆ.

ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೈನಿಕ ಶಾಲೆ ತೆರೆಯಲಾಗುವುದು ಎಂದು ಭರವಸೆ ನೀಡಿದರು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಒದಗಿಸಲು ಪ್ರಯತ್ನಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಈ ವರ್ಷದ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತು ಮತ್ತು ಸೆಪ್ಟೆಂಬರ್ 29 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅದಕ್ಕೆ ಒಪ್ಪಿಗೆ ನೀಡಿದರು.

ಮತ್ತಷ್ಟು ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ಪೋರ್ಚುಗೀಸರ ವಿರುದ್ಧ ಹೋರಾಡಿದ 16 ನೇ ಶತಮಾನದ ಉಳ್ಳಾಲದ ರಾಣಿ ರಾಣಿ ಅಬ್ಬಕ್ಕ ಅವರ ಧೈರ್ಯ ಮತ್ತು ವೀರತೆಯನ್ನು ಸೀತಾರಾಮನ್ ಶ್ಲಾಘಿಸಿದರು ಮತ್ತು ಸಾಮ್ರಾಜ್ಯಶಾಹಿ ಶಕ್ತಿಗಳ ವಿರುದ್ಧ ಹೋರಾಡಿದ ಹಲವಾರು ಹೋರಾಟಗಾರರ ಕೊಡುಗೆಯನ್ನು ದಾಖಲಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು