AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 ಬಜೆಟ್​ ಸಿದ್ಧತೆಯಲ್ಲಿದ್ದಾರೆ ಮೇಡಂ ನಿರ್ಮಲಾ; ನಾಳೆ ಮೊದಲ ಹಂತದ ಪೂರ್ವಭಾವಿ ಸಮಾಲೋಚನೆ

ಬಜೆಟ್​ಗೂ ಮೊದಲು ಪೂರ್ವಭಾವಿಯಾಗಿ ವಿವಿಧ ರೈತ ಸಂಘಟನೆಗಳು, ಅರ್ಥಶಾಸ್ತ್ರಜ್ಞರು, ನಾಗರಿಕ ವರ್ಗ ಮತ್ತು ಕೈಗಾರಿಕಾ ಸಂಸ್ಥೆಗಳು ಸೇರಿ, ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುವುದು ಒಂದು ಸಾಮಾನ್ಯ ಪದ್ಧತಿ.

Budget 2021 ಬಜೆಟ್​ ಸಿದ್ಧತೆಯಲ್ಲಿದ್ದಾರೆ ಮೇಡಂ ನಿರ್ಮಲಾ; ನಾಳೆ ಮೊದಲ ಹಂತದ ಪೂರ್ವಭಾವಿ ಸಮಾಲೋಚನೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
Lakshmi Hegde
| Edited By: |

Updated on:Jan 30, 2021 | 1:05 PM

Share

ದೆಹಲಿ: 2021-22ರ ಆರ್ಥಿಕ ವರ್ಷದ ಬಜೆಟ್​ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ ಮಾಡುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ನಾಳೆ (ಡಿ.14) ಉನ್ನತ ಕೈಗಾರಿಕೋದ್ಯಮಿಗಳ ಜತೆ ಮೊದಲ ಹಂತದ ಬಜೆಟ್ ಪೂರ್ವಭಾವಿ ಸಮಾಲೋಚನೆ ನಡೆಸಲಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್​ 2021ರ ಫೆಬ್ರವರಿ 1ರಂದು ಬಜೆಟ್ ಮಂಡನೆ ಮಾಡಲಿದ್ದು, ಇದು ಅವರ ಎರಡನೇ ಆಯವ್ಯಯ ಮಂಡನೆ. ಹಣಕಾಸು ಸಚಿವರು ಬಜೆಟ್​ಗೂ ಮೊದಲು ಪೂರ್ವಭಾವಿಯಾಗಿ ವಿವಿಧ ರೈತ ಸಂಘಟನೆಗಳು, ಅರ್ಥಶಾಸ್ತ್ರಜ್ಞರು, ನಾಗರಿಕ ವರ್ಗ ಮತ್ತು ಕೈಗಾರಿಕಾ ಸಂಸ್ಥೆಗಳು ಸೇರಿ, ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುವುದು ಒಂದು ಸಾಮಾನ್ಯ ಪದ್ಧತಿಯಾಗಿದ್ದು, ನಾಳೆ ನಿರ್ಮಲಾ ಸೀತಾರಾಮನ್​ ದೆಹಲಿಯಲ್ಲಿ ವರ್ಚ್ಯುವಲ್ ಆಗಿ ಚರ್ಚೆ ನಡೆಸಲಿದ್ದಾರೆ ಎಂದು ವಿತ್ತೀಯ ಇಲಾಖೆ ತಿಳಿಸಿದೆ.

ಪೂರ್ವಭಾವಿ ಸಮಾಲೋಚನೆಗಳ ನಂತರ ಹಣಕಾಸು ಸಚಿವರು ಕೊನೆಯದಾಗಿ ತೆರಿಗೆ ಪ್ರಸ್ತಾಪಗಳ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲಿದ್ದಾರೆ. ಆದರೆ ಬಜೆಟ್​ ಅಂತಿಮಗೊಳ್ಳುವುದಕ್ಕೂ ಮೊದಲು ಈ ಪ್ರಸ್ತಾಪಗಳನ್ನು ಪ್ರಧಾನಿ ಜತೆ ಚರ್ಚಿಸಲಾಗುತ್ತದೆ.

ಫೋರ್ಬ್ಸ್ ಶಕ್ತಿಶಾಲಿ ಮಹಿಳಾ ಪಟ್ಟಿಯಲ್ಲಿ 41ನೇ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್!

Published On - 6:46 pm, Sun, 13 December 20

Follow Us
Lakshmi Hegde
Lakshmi Hegde
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ