AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 ಬಜೆಟ್​ ಸಿದ್ಧತೆಯಲ್ಲಿದ್ದಾರೆ ಮೇಡಂ ನಿರ್ಮಲಾ; ನಾಳೆ ಮೊದಲ ಹಂತದ ಪೂರ್ವಭಾವಿ ಸಮಾಲೋಚನೆ

ಬಜೆಟ್​ಗೂ ಮೊದಲು ಪೂರ್ವಭಾವಿಯಾಗಿ ವಿವಿಧ ರೈತ ಸಂಘಟನೆಗಳು, ಅರ್ಥಶಾಸ್ತ್ರಜ್ಞರು, ನಾಗರಿಕ ವರ್ಗ ಮತ್ತು ಕೈಗಾರಿಕಾ ಸಂಸ್ಥೆಗಳು ಸೇರಿ, ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುವುದು ಒಂದು ಸಾಮಾನ್ಯ ಪದ್ಧತಿ.

Budget 2021 ಬಜೆಟ್​ ಸಿದ್ಧತೆಯಲ್ಲಿದ್ದಾರೆ ಮೇಡಂ ನಿರ್ಮಲಾ; ನಾಳೆ ಮೊದಲ ಹಂತದ ಪೂರ್ವಭಾವಿ ಸಮಾಲೋಚನೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
Lakshmi Hegde
| Edited By: |

Updated on:Jan 30, 2021 | 1:05 PM

Share

ದೆಹಲಿ: 2021-22ರ ಆರ್ಥಿಕ ವರ್ಷದ ಬಜೆಟ್​ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ ಮಾಡುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ನಾಳೆ (ಡಿ.14) ಉನ್ನತ ಕೈಗಾರಿಕೋದ್ಯಮಿಗಳ ಜತೆ ಮೊದಲ ಹಂತದ ಬಜೆಟ್ ಪೂರ್ವಭಾವಿ ಸಮಾಲೋಚನೆ ನಡೆಸಲಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್​ 2021ರ ಫೆಬ್ರವರಿ 1ರಂದು ಬಜೆಟ್ ಮಂಡನೆ ಮಾಡಲಿದ್ದು, ಇದು ಅವರ ಎರಡನೇ ಆಯವ್ಯಯ ಮಂಡನೆ. ಹಣಕಾಸು ಸಚಿವರು ಬಜೆಟ್​ಗೂ ಮೊದಲು ಪೂರ್ವಭಾವಿಯಾಗಿ ವಿವಿಧ ರೈತ ಸಂಘಟನೆಗಳು, ಅರ್ಥಶಾಸ್ತ್ರಜ್ಞರು, ನಾಗರಿಕ ವರ್ಗ ಮತ್ತು ಕೈಗಾರಿಕಾ ಸಂಸ್ಥೆಗಳು ಸೇರಿ, ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುವುದು ಒಂದು ಸಾಮಾನ್ಯ ಪದ್ಧತಿಯಾಗಿದ್ದು, ನಾಳೆ ನಿರ್ಮಲಾ ಸೀತಾರಾಮನ್​ ದೆಹಲಿಯಲ್ಲಿ ವರ್ಚ್ಯುವಲ್ ಆಗಿ ಚರ್ಚೆ ನಡೆಸಲಿದ್ದಾರೆ ಎಂದು ವಿತ್ತೀಯ ಇಲಾಖೆ ತಿಳಿಸಿದೆ.

ಪೂರ್ವಭಾವಿ ಸಮಾಲೋಚನೆಗಳ ನಂತರ ಹಣಕಾಸು ಸಚಿವರು ಕೊನೆಯದಾಗಿ ತೆರಿಗೆ ಪ್ರಸ್ತಾಪಗಳ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲಿದ್ದಾರೆ. ಆದರೆ ಬಜೆಟ್​ ಅಂತಿಮಗೊಳ್ಳುವುದಕ್ಕೂ ಮೊದಲು ಈ ಪ್ರಸ್ತಾಪಗಳನ್ನು ಪ್ರಧಾನಿ ಜತೆ ಚರ್ಚಿಸಲಾಗುತ್ತದೆ.

ಫೋರ್ಬ್ಸ್ ಶಕ್ತಿಶಾಲಿ ಮಹಿಳಾ ಪಟ್ಟಿಯಲ್ಲಿ 41ನೇ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್!

Published On - 6:46 pm, Sun, 13 December 20

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು