AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 ಬಜೆಟ್​ ಸಿದ್ಧತೆಯಲ್ಲಿದ್ದಾರೆ ಮೇಡಂ ನಿರ್ಮಲಾ; ನಾಳೆ ಮೊದಲ ಹಂತದ ಪೂರ್ವಭಾವಿ ಸಮಾಲೋಚನೆ

ಬಜೆಟ್​ಗೂ ಮೊದಲು ಪೂರ್ವಭಾವಿಯಾಗಿ ವಿವಿಧ ರೈತ ಸಂಘಟನೆಗಳು, ಅರ್ಥಶಾಸ್ತ್ರಜ್ಞರು, ನಾಗರಿಕ ವರ್ಗ ಮತ್ತು ಕೈಗಾರಿಕಾ ಸಂಸ್ಥೆಗಳು ಸೇರಿ, ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುವುದು ಒಂದು ಸಾಮಾನ್ಯ ಪದ್ಧತಿ.

Budget 2021 ಬಜೆಟ್​ ಸಿದ್ಧತೆಯಲ್ಲಿದ್ದಾರೆ ಮೇಡಂ ನಿರ್ಮಲಾ; ನಾಳೆ ಮೊದಲ ಹಂತದ ಪೂರ್ವಭಾವಿ ಸಮಾಲೋಚನೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
Lakshmi Hegde
| Edited By: |

Updated on:Jan 30, 2021 | 1:05 PM

Share

ದೆಹಲಿ: 2021-22ರ ಆರ್ಥಿಕ ವರ್ಷದ ಬಜೆಟ್​ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ ಮಾಡುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ನಾಳೆ (ಡಿ.14) ಉನ್ನತ ಕೈಗಾರಿಕೋದ್ಯಮಿಗಳ ಜತೆ ಮೊದಲ ಹಂತದ ಬಜೆಟ್ ಪೂರ್ವಭಾವಿ ಸಮಾಲೋಚನೆ ನಡೆಸಲಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್​ 2021ರ ಫೆಬ್ರವರಿ 1ರಂದು ಬಜೆಟ್ ಮಂಡನೆ ಮಾಡಲಿದ್ದು, ಇದು ಅವರ ಎರಡನೇ ಆಯವ್ಯಯ ಮಂಡನೆ. ಹಣಕಾಸು ಸಚಿವರು ಬಜೆಟ್​ಗೂ ಮೊದಲು ಪೂರ್ವಭಾವಿಯಾಗಿ ವಿವಿಧ ರೈತ ಸಂಘಟನೆಗಳು, ಅರ್ಥಶಾಸ್ತ್ರಜ್ಞರು, ನಾಗರಿಕ ವರ್ಗ ಮತ್ತು ಕೈಗಾರಿಕಾ ಸಂಸ್ಥೆಗಳು ಸೇರಿ, ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುವುದು ಒಂದು ಸಾಮಾನ್ಯ ಪದ್ಧತಿಯಾಗಿದ್ದು, ನಾಳೆ ನಿರ್ಮಲಾ ಸೀತಾರಾಮನ್​ ದೆಹಲಿಯಲ್ಲಿ ವರ್ಚ್ಯುವಲ್ ಆಗಿ ಚರ್ಚೆ ನಡೆಸಲಿದ್ದಾರೆ ಎಂದು ವಿತ್ತೀಯ ಇಲಾಖೆ ತಿಳಿಸಿದೆ.

ಪೂರ್ವಭಾವಿ ಸಮಾಲೋಚನೆಗಳ ನಂತರ ಹಣಕಾಸು ಸಚಿವರು ಕೊನೆಯದಾಗಿ ತೆರಿಗೆ ಪ್ರಸ್ತಾಪಗಳ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲಿದ್ದಾರೆ. ಆದರೆ ಬಜೆಟ್​ ಅಂತಿಮಗೊಳ್ಳುವುದಕ್ಕೂ ಮೊದಲು ಈ ಪ್ರಸ್ತಾಪಗಳನ್ನು ಪ್ರಧಾನಿ ಜತೆ ಚರ್ಚಿಸಲಾಗುತ್ತದೆ.

ಫೋರ್ಬ್ಸ್ ಶಕ್ತಿಶಾಲಿ ಮಹಿಳಾ ಪಟ್ಟಿಯಲ್ಲಿ 41ನೇ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್!

Published On - 6:46 pm, Sun, 13 December 20

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ