AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 ಬಜೆಟ್​ ಸಿದ್ಧತೆಯಲ್ಲಿದ್ದಾರೆ ಮೇಡಂ ನಿರ್ಮಲಾ; ನಾಳೆ ಮೊದಲ ಹಂತದ ಪೂರ್ವಭಾವಿ ಸಮಾಲೋಚನೆ

ಬಜೆಟ್​ಗೂ ಮೊದಲು ಪೂರ್ವಭಾವಿಯಾಗಿ ವಿವಿಧ ರೈತ ಸಂಘಟನೆಗಳು, ಅರ್ಥಶಾಸ್ತ್ರಜ್ಞರು, ನಾಗರಿಕ ವರ್ಗ ಮತ್ತು ಕೈಗಾರಿಕಾ ಸಂಸ್ಥೆಗಳು ಸೇರಿ, ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುವುದು ಒಂದು ಸಾಮಾನ್ಯ ಪದ್ಧತಿ.

Budget 2021 ಬಜೆಟ್​ ಸಿದ್ಧತೆಯಲ್ಲಿದ್ದಾರೆ ಮೇಡಂ ನಿರ್ಮಲಾ; ನಾಳೆ ಮೊದಲ ಹಂತದ ಪೂರ್ವಭಾವಿ ಸಮಾಲೋಚನೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
Lakshmi Hegde
| Edited By: |

Updated on:Jan 30, 2021 | 1:05 PM

Share

ದೆಹಲಿ: 2021-22ರ ಆರ್ಥಿಕ ವರ್ಷದ ಬಜೆಟ್​ ಮಂಡನೆಗೆ ಕೇಂದ್ರ ಸರ್ಕಾರ ಸಿದ್ಧತೆ ಮಾಡುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ನಾಳೆ (ಡಿ.14) ಉನ್ನತ ಕೈಗಾರಿಕೋದ್ಯಮಿಗಳ ಜತೆ ಮೊದಲ ಹಂತದ ಬಜೆಟ್ ಪೂರ್ವಭಾವಿ ಸಮಾಲೋಚನೆ ನಡೆಸಲಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್​ 2021ರ ಫೆಬ್ರವರಿ 1ರಂದು ಬಜೆಟ್ ಮಂಡನೆ ಮಾಡಲಿದ್ದು, ಇದು ಅವರ ಎರಡನೇ ಆಯವ್ಯಯ ಮಂಡನೆ. ಹಣಕಾಸು ಸಚಿವರು ಬಜೆಟ್​ಗೂ ಮೊದಲು ಪೂರ್ವಭಾವಿಯಾಗಿ ವಿವಿಧ ರೈತ ಸಂಘಟನೆಗಳು, ಅರ್ಥಶಾಸ್ತ್ರಜ್ಞರು, ನಾಗರಿಕ ವರ್ಗ ಮತ್ತು ಕೈಗಾರಿಕಾ ಸಂಸ್ಥೆಗಳು ಸೇರಿ, ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುವುದು ಒಂದು ಸಾಮಾನ್ಯ ಪದ್ಧತಿಯಾಗಿದ್ದು, ನಾಳೆ ನಿರ್ಮಲಾ ಸೀತಾರಾಮನ್​ ದೆಹಲಿಯಲ್ಲಿ ವರ್ಚ್ಯುವಲ್ ಆಗಿ ಚರ್ಚೆ ನಡೆಸಲಿದ್ದಾರೆ ಎಂದು ವಿತ್ತೀಯ ಇಲಾಖೆ ತಿಳಿಸಿದೆ.

ಪೂರ್ವಭಾವಿ ಸಮಾಲೋಚನೆಗಳ ನಂತರ ಹಣಕಾಸು ಸಚಿವರು ಕೊನೆಯದಾಗಿ ತೆರಿಗೆ ಪ್ರಸ್ತಾಪಗಳ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲಿದ್ದಾರೆ. ಆದರೆ ಬಜೆಟ್​ ಅಂತಿಮಗೊಳ್ಳುವುದಕ್ಕೂ ಮೊದಲು ಈ ಪ್ರಸ್ತಾಪಗಳನ್ನು ಪ್ರಧಾನಿ ಜತೆ ಚರ್ಚಿಸಲಾಗುತ್ತದೆ.

ಫೋರ್ಬ್ಸ್ ಶಕ್ತಿಶಾಲಿ ಮಹಿಳಾ ಪಟ್ಟಿಯಲ್ಲಿ 41ನೇ ಸ್ಥಾನ ಪಡೆದ ನಿರ್ಮಲಾ ಸೀತಾರಾಮನ್!

Published On - 6:46 pm, Sun, 13 December 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ