AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ​ಗೆ ಸಚಿವೆ ಕಮಲಾರಾಣಿ ಬಲಿ, ಅಯೋಧ್ಯೆ ನಿಶಾನ್ ಪೂಜೆ ಮುಂದೂಡಿಕೆ

ಲಕ್ನೋ: ಉತ್ತರ ಪ್ರದೇಶದ ಸಚಿವೆ ಕಮಲಾರಾಣಿ ನಿಧನ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿಂದು ನಡೆಯಬೇಕಿದ್ದ ನಿಶಾನ್ ಪೂಜೆ ಮುಂದೂಡಲಾಗಿದೆ. ಮಂಗಳವಾರ 10 ಗಂಟೆಗೆ ಹನುಮಾನ್ ಗಢಿಯಲ್ಲಿ ನಿಶಾನ್ ಪೂಜೆ ಶುರು ಮಾಡಲು ನಿರ್ಧರಿಸಿಲಾಗಿದೆ. ರಾಮನಿಗೆ ಯಾವುದೇ ಸೇವೆ ಸಲ್ಲಿಸುವ ಮುನ್ನ ನಿಶಾನ್ ಪೂಜೆ ಮಾಡುವ ಸಂಪ್ರದಾಯವಿದೆ. ಈ ಪೂಜೆಯನ್ನು ಹನುಮಾನ್ ಗಢಿಯಲ್ಲಿ ಹನುಮನಿಗೆ ಸಲ್ಲಿಬೇಕಾಗಿತ್ತು. ಆದರೆ ನಿನ್ನೆ ಕೊರೊನಾ ವೈರಸ್​ಗೆ ಸಚಿವ ಕಮಲಾ ರಾಣಿ ವರುಣ್ ಬಲಿಯಾಗಿರುವ ಕಾರಣ ಈ ಪೂಜೆಯನ್ನು ನಾಳೆಗೆ ಮುಂದೂಡಲಾಗಿದೆ. ಹೀಗಾಗಿ ಇಂದು ಅಯೋಧ್ಯೆಯಲ್ಲಿ ನಡೆಯಬೇಕಿದ್ದ […]

ಕೊರೊನಾ​ಗೆ ಸಚಿವೆ ಕಮಲಾರಾಣಿ ಬಲಿ, ಅಯೋಧ್ಯೆ ನಿಶಾನ್ ಪೂಜೆ ಮುಂದೂಡಿಕೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 03, 2020 | 8:48 AM

Share

ಲಕ್ನೋ: ಉತ್ತರ ಪ್ರದೇಶದ ಸಚಿವೆ ಕಮಲಾರಾಣಿ ನಿಧನ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿಂದು ನಡೆಯಬೇಕಿದ್ದ ನಿಶಾನ್ ಪೂಜೆ ಮುಂದೂಡಲಾಗಿದೆ. ಮಂಗಳವಾರ 10 ಗಂಟೆಗೆ ಹನುಮಾನ್ ಗಢಿಯಲ್ಲಿ ನಿಶಾನ್ ಪೂಜೆ ಶುರು ಮಾಡಲು ನಿರ್ಧರಿಸಿಲಾಗಿದೆ.

ರಾಮನಿಗೆ ಯಾವುದೇ ಸೇವೆ ಸಲ್ಲಿಸುವ ಮುನ್ನ ನಿಶಾನ್ ಪೂಜೆ ಮಾಡುವ ಸಂಪ್ರದಾಯವಿದೆ. ಈ ಪೂಜೆಯನ್ನು ಹನುಮಾನ್ ಗಢಿಯಲ್ಲಿ ಹನುಮನಿಗೆ ಸಲ್ಲಿಬೇಕಾಗಿತ್ತು. ಆದರೆ ನಿನ್ನೆ ಕೊರೊನಾ ವೈರಸ್​ಗೆ ಸಚಿವ ಕಮಲಾ ರಾಣಿ ವರುಣ್ ಬಲಿಯಾಗಿರುವ ಕಾರಣ ಈ ಪೂಜೆಯನ್ನು ನಾಳೆಗೆ ಮುಂದೂಡಲಾಗಿದೆ. ಹೀಗಾಗಿ ಇಂದು ಅಯೋಧ್ಯೆಯಲ್ಲಿ ನಡೆಯಬೇಕಿದ್ದ ಪೂಜೆ ಮುಂದಕ್ಕೆ ಹೋಗಿದೆ.

Published On - 7:25 am, Mon, 3 August 20

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’