AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ​ಗೆ ಸಚಿವೆ ಕಮಲಾರಾಣಿ ಬಲಿ, ಅಯೋಧ್ಯೆ ನಿಶಾನ್ ಪೂಜೆ ಮುಂದೂಡಿಕೆ

ಲಕ್ನೋ: ಉತ್ತರ ಪ್ರದೇಶದ ಸಚಿವೆ ಕಮಲಾರಾಣಿ ನಿಧನ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿಂದು ನಡೆಯಬೇಕಿದ್ದ ನಿಶಾನ್ ಪೂಜೆ ಮುಂದೂಡಲಾಗಿದೆ. ಮಂಗಳವಾರ 10 ಗಂಟೆಗೆ ಹನುಮಾನ್ ಗಢಿಯಲ್ಲಿ ನಿಶಾನ್ ಪೂಜೆ ಶುರು ಮಾಡಲು ನಿರ್ಧರಿಸಿಲಾಗಿದೆ. ರಾಮನಿಗೆ ಯಾವುದೇ ಸೇವೆ ಸಲ್ಲಿಸುವ ಮುನ್ನ ನಿಶಾನ್ ಪೂಜೆ ಮಾಡುವ ಸಂಪ್ರದಾಯವಿದೆ. ಈ ಪೂಜೆಯನ್ನು ಹನುಮಾನ್ ಗಢಿಯಲ್ಲಿ ಹನುಮನಿಗೆ ಸಲ್ಲಿಬೇಕಾಗಿತ್ತು. ಆದರೆ ನಿನ್ನೆ ಕೊರೊನಾ ವೈರಸ್​ಗೆ ಸಚಿವ ಕಮಲಾ ರಾಣಿ ವರುಣ್ ಬಲಿಯಾಗಿರುವ ಕಾರಣ ಈ ಪೂಜೆಯನ್ನು ನಾಳೆಗೆ ಮುಂದೂಡಲಾಗಿದೆ. ಹೀಗಾಗಿ ಇಂದು ಅಯೋಧ್ಯೆಯಲ್ಲಿ ನಡೆಯಬೇಕಿದ್ದ […]

ಕೊರೊನಾ​ಗೆ ಸಚಿವೆ ಕಮಲಾರಾಣಿ ಬಲಿ, ಅಯೋಧ್ಯೆ ನಿಶಾನ್ ಪೂಜೆ ಮುಂದೂಡಿಕೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 03, 2020 | 8:48 AM

Share

ಲಕ್ನೋ: ಉತ್ತರ ಪ್ರದೇಶದ ಸಚಿವೆ ಕಮಲಾರಾಣಿ ನಿಧನ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿಂದು ನಡೆಯಬೇಕಿದ್ದ ನಿಶಾನ್ ಪೂಜೆ ಮುಂದೂಡಲಾಗಿದೆ. ಮಂಗಳವಾರ 10 ಗಂಟೆಗೆ ಹನುಮಾನ್ ಗಢಿಯಲ್ಲಿ ನಿಶಾನ್ ಪೂಜೆ ಶುರು ಮಾಡಲು ನಿರ್ಧರಿಸಿಲಾಗಿದೆ.

ರಾಮನಿಗೆ ಯಾವುದೇ ಸೇವೆ ಸಲ್ಲಿಸುವ ಮುನ್ನ ನಿಶಾನ್ ಪೂಜೆ ಮಾಡುವ ಸಂಪ್ರದಾಯವಿದೆ. ಈ ಪೂಜೆಯನ್ನು ಹನುಮಾನ್ ಗಢಿಯಲ್ಲಿ ಹನುಮನಿಗೆ ಸಲ್ಲಿಬೇಕಾಗಿತ್ತು. ಆದರೆ ನಿನ್ನೆ ಕೊರೊನಾ ವೈರಸ್​ಗೆ ಸಚಿವ ಕಮಲಾ ರಾಣಿ ವರುಣ್ ಬಲಿಯಾಗಿರುವ ಕಾರಣ ಈ ಪೂಜೆಯನ್ನು ನಾಳೆಗೆ ಮುಂದೂಡಲಾಗಿದೆ. ಹೀಗಾಗಿ ಇಂದು ಅಯೋಧ್ಯೆಯಲ್ಲಿ ನಡೆಯಬೇಕಿದ್ದ ಪೂಜೆ ಮುಂದಕ್ಕೆ ಹೋಗಿದೆ.

Published On - 7:25 am, Mon, 3 August 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್