Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ​ಗೆ ಸಚಿವೆ ಕಮಲಾರಾಣಿ ಬಲಿ, ಅಯೋಧ್ಯೆ ನಿಶಾನ್ ಪೂಜೆ ಮುಂದೂಡಿಕೆ

ಲಕ್ನೋ: ಉತ್ತರ ಪ್ರದೇಶದ ಸಚಿವೆ ಕಮಲಾರಾಣಿ ನಿಧನ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿಂದು ನಡೆಯಬೇಕಿದ್ದ ನಿಶಾನ್ ಪೂಜೆ ಮುಂದೂಡಲಾಗಿದೆ. ಮಂಗಳವಾರ 10 ಗಂಟೆಗೆ ಹನುಮಾನ್ ಗಢಿಯಲ್ಲಿ ನಿಶಾನ್ ಪೂಜೆ ಶುರು ಮಾಡಲು ನಿರ್ಧರಿಸಿಲಾಗಿದೆ. ರಾಮನಿಗೆ ಯಾವುದೇ ಸೇವೆ ಸಲ್ಲಿಸುವ ಮುನ್ನ ನಿಶಾನ್ ಪೂಜೆ ಮಾಡುವ ಸಂಪ್ರದಾಯವಿದೆ. ಈ ಪೂಜೆಯನ್ನು ಹನುಮಾನ್ ಗಢಿಯಲ್ಲಿ ಹನುಮನಿಗೆ ಸಲ್ಲಿಬೇಕಾಗಿತ್ತು. ಆದರೆ ನಿನ್ನೆ ಕೊರೊನಾ ವೈರಸ್​ಗೆ ಸಚಿವ ಕಮಲಾ ರಾಣಿ ವರುಣ್ ಬಲಿಯಾಗಿರುವ ಕಾರಣ ಈ ಪೂಜೆಯನ್ನು ನಾಳೆಗೆ ಮುಂದೂಡಲಾಗಿದೆ. ಹೀಗಾಗಿ ಇಂದು ಅಯೋಧ್ಯೆಯಲ್ಲಿ ನಡೆಯಬೇಕಿದ್ದ […]

ಕೊರೊನಾ​ಗೆ ಸಚಿವೆ ಕಮಲಾರಾಣಿ ಬಲಿ, ಅಯೋಧ್ಯೆ ನಿಶಾನ್ ಪೂಜೆ ಮುಂದೂಡಿಕೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Aug 03, 2020 | 8:48 AM

ಲಕ್ನೋ: ಉತ್ತರ ಪ್ರದೇಶದ ಸಚಿವೆ ಕಮಲಾರಾಣಿ ನಿಧನ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿಂದು ನಡೆಯಬೇಕಿದ್ದ ನಿಶಾನ್ ಪೂಜೆ ಮುಂದೂಡಲಾಗಿದೆ. ಮಂಗಳವಾರ 10 ಗಂಟೆಗೆ ಹನುಮಾನ್ ಗಢಿಯಲ್ಲಿ ನಿಶಾನ್ ಪೂಜೆ ಶುರು ಮಾಡಲು ನಿರ್ಧರಿಸಿಲಾಗಿದೆ.

ರಾಮನಿಗೆ ಯಾವುದೇ ಸೇವೆ ಸಲ್ಲಿಸುವ ಮುನ್ನ ನಿಶಾನ್ ಪೂಜೆ ಮಾಡುವ ಸಂಪ್ರದಾಯವಿದೆ. ಈ ಪೂಜೆಯನ್ನು ಹನುಮಾನ್ ಗಢಿಯಲ್ಲಿ ಹನುಮನಿಗೆ ಸಲ್ಲಿಬೇಕಾಗಿತ್ತು. ಆದರೆ ನಿನ್ನೆ ಕೊರೊನಾ ವೈರಸ್​ಗೆ ಸಚಿವ ಕಮಲಾ ರಾಣಿ ವರುಣ್ ಬಲಿಯಾಗಿರುವ ಕಾರಣ ಈ ಪೂಜೆಯನ್ನು ನಾಳೆಗೆ ಮುಂದೂಡಲಾಗಿದೆ. ಹೀಗಾಗಿ ಇಂದು ಅಯೋಧ್ಯೆಯಲ್ಲಿ ನಡೆಯಬೇಕಿದ್ದ ಪೂಜೆ ಮುಂದಕ್ಕೆ ಹೋಗಿದೆ.

Published On - 7:25 am, Mon, 3 August 20

ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ