AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬಿಡದಿಯಲ್ಲಿ ನನ್ನ ದೇಹ ಸಜೀವ ಸಮಾಧಿಯಾಗಲಿದೆ -ಇದು ನಿತ್ಯಾನಂದನ ಸ್ವಘೋಷಣೆ

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ತನ್ನದೇ ಆದಂಥ ಕೈಲಾಸ ದೇಶವನ್ನು ಘೋಷಣೆ ಮಾಡಿಕೊಂಡ ಬಳಿಕ ಈ ಸಂಗತಿ ಭಾರತದೆಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ, ತನ್ನ ಸ್ವಘೋಷಿತ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಸಹ ಸ್ಥಾಪಿಸಿದ್ದಾನೆ. ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿರುವ ನಿತ್ಯಾನಂದ ಇದೀಗ ಮತ್ತೊಂದು ದೇಶದೊಂದಿಗೆ ಒಪ್ಪಂದ ಮಾಡಿಕೊಂಡು, ಕೈಲಾಸ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಗಣೇಶ ಚತುರ್ಥಿಯಂದು ಸ್ಥಾಪಿಸಿದ್ದಾನೆ. ಜೊತೆಗೆ ಒಂದಿಷ್ಟು ಹೇಳಿಕೆ ಬಿಡುಗಡೆ ಮಾಡಿರುವ ನಿತ್ಯಾನಂದ ತನ್ನೆಲ್ಲ […]

ಬೆಂಗಳೂರಿನ ಬಿಡದಿಯಲ್ಲಿ ನನ್ನ ದೇಹ ಸಜೀವ ಸಮಾಧಿಯಾಗಲಿದೆ -ಇದು ನಿತ್ಯಾನಂದನ ಸ್ವಘೋಷಣೆ
ನಿತ್ಯಾನಂದ ಸ್ವಾಮಿ
ಸಾಧು ಶ್ರೀನಾಥ್​
| Edited By: |

Updated on:Aug 22, 2020 | 2:32 PM

Share

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ತನ್ನದೇ ಆದಂಥ ಕೈಲಾಸ ದೇಶವನ್ನು ಘೋಷಣೆ ಮಾಡಿಕೊಂಡ ಬಳಿಕ ಈ ಸಂಗತಿ ಭಾರತದೆಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ, ತನ್ನ ಸ್ವಘೋಷಿತ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಸಹ ಸ್ಥಾಪಿಸಿದ್ದಾನೆ.

ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿರುವ ನಿತ್ಯಾನಂದ ಇದೀಗ ಮತ್ತೊಂದು ದೇಶದೊಂದಿಗೆ ಒಪ್ಪಂದ ಮಾಡಿಕೊಂಡು, ಕೈಲಾಸ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಗಣೇಶ ಚತುರ್ಥಿಯಂದು ಸ್ಥಾಪಿಸಿದ್ದಾನೆ.

ಜೊತೆಗೆ ಒಂದಿಷ್ಟು ಹೇಳಿಕೆ ಬಿಡುಗಡೆ ಮಾಡಿರುವ ನಿತ್ಯಾನಂದ ತನ್ನೆಲ್ಲ ಸಂಪತ್ತನ್ನು ತಮಿಳುನಾಡಿನ ತಿರುವಣ್ಣಾಮಲೈಗೆ ಸೇರುವಂತೆ ಮಾಡಿದ್ದಾನೆ. ಜೊತೆಗೆ, ನನ್ನ ದೇಹ ಬೆಂಗಳೂರಿನ ಬಿಡದಿಯಲ್ಲಿ ಸಜೀವ ಸಮಾಧಿಯಾಗಲಿದೆ ಎಂದು ಹೇಳಿಕೊಂಡಿದ್ದಾನೆ.

Published On - 2:26 pm, Sat, 22 August 20

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ