AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬಿಡದಿಯಲ್ಲಿ ನನ್ನ ದೇಹ ಸಜೀವ ಸಮಾಧಿಯಾಗಲಿದೆ -ಇದು ನಿತ್ಯಾನಂದನ ಸ್ವಘೋಷಣೆ

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ತನ್ನದೇ ಆದಂಥ ಕೈಲಾಸ ದೇಶವನ್ನು ಘೋಷಣೆ ಮಾಡಿಕೊಂಡ ಬಳಿಕ ಈ ಸಂಗತಿ ಭಾರತದೆಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ, ತನ್ನ ಸ್ವಘೋಷಿತ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಸಹ ಸ್ಥಾಪಿಸಿದ್ದಾನೆ. ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿರುವ ನಿತ್ಯಾನಂದ ಇದೀಗ ಮತ್ತೊಂದು ದೇಶದೊಂದಿಗೆ ಒಪ್ಪಂದ ಮಾಡಿಕೊಂಡು, ಕೈಲಾಸ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಗಣೇಶ ಚತುರ್ಥಿಯಂದು ಸ್ಥಾಪಿಸಿದ್ದಾನೆ. ಜೊತೆಗೆ ಒಂದಿಷ್ಟು ಹೇಳಿಕೆ ಬಿಡುಗಡೆ ಮಾಡಿರುವ ನಿತ್ಯಾನಂದ ತನ್ನೆಲ್ಲ […]

ಬೆಂಗಳೂರಿನ ಬಿಡದಿಯಲ್ಲಿ ನನ್ನ ದೇಹ ಸಜೀವ ಸಮಾಧಿಯಾಗಲಿದೆ -ಇದು ನಿತ್ಯಾನಂದನ ಸ್ವಘೋಷಣೆ
ನಿತ್ಯಾನಂದ ಸ್ವಾಮಿ
ಸಾಧು ಶ್ರೀನಾಥ್​
| Edited By: |

Updated on:Aug 22, 2020 | 2:32 PM

Share

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ತನ್ನದೇ ಆದಂಥ ಕೈಲಾಸ ದೇಶವನ್ನು ಘೋಷಣೆ ಮಾಡಿಕೊಂಡ ಬಳಿಕ ಈ ಸಂಗತಿ ಭಾರತದೆಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ, ತನ್ನ ಸ್ವಘೋಷಿತ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಸಹ ಸ್ಥಾಪಿಸಿದ್ದಾನೆ.

ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿರುವ ನಿತ್ಯಾನಂದ ಇದೀಗ ಮತ್ತೊಂದು ದೇಶದೊಂದಿಗೆ ಒಪ್ಪಂದ ಮಾಡಿಕೊಂಡು, ಕೈಲಾಸ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಗಣೇಶ ಚತುರ್ಥಿಯಂದು ಸ್ಥಾಪಿಸಿದ್ದಾನೆ.

ಜೊತೆಗೆ ಒಂದಿಷ್ಟು ಹೇಳಿಕೆ ಬಿಡುಗಡೆ ಮಾಡಿರುವ ನಿತ್ಯಾನಂದ ತನ್ನೆಲ್ಲ ಸಂಪತ್ತನ್ನು ತಮಿಳುನಾಡಿನ ತಿರುವಣ್ಣಾಮಲೈಗೆ ಸೇರುವಂತೆ ಮಾಡಿದ್ದಾನೆ. ಜೊತೆಗೆ, ನನ್ನ ದೇಹ ಬೆಂಗಳೂರಿನ ಬಿಡದಿಯಲ್ಲಿ ಸಜೀವ ಸಮಾಧಿಯಾಗಲಿದೆ ಎಂದು ಹೇಳಿಕೊಂಡಿದ್ದಾನೆ.

Published On - 2:26 pm, Sat, 22 August 20

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!