AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬಿಡದಿಯಲ್ಲಿ ನನ್ನ ದೇಹ ಸಜೀವ ಸಮಾಧಿಯಾಗಲಿದೆ -ಇದು ನಿತ್ಯಾನಂದನ ಸ್ವಘೋಷಣೆ

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ತನ್ನದೇ ಆದಂಥ ಕೈಲಾಸ ದೇಶವನ್ನು ಘೋಷಣೆ ಮಾಡಿಕೊಂಡ ಬಳಿಕ ಈ ಸಂಗತಿ ಭಾರತದೆಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ, ತನ್ನ ಸ್ವಘೋಷಿತ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಸಹ ಸ್ಥಾಪಿಸಿದ್ದಾನೆ. ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿರುವ ನಿತ್ಯಾನಂದ ಇದೀಗ ಮತ್ತೊಂದು ದೇಶದೊಂದಿಗೆ ಒಪ್ಪಂದ ಮಾಡಿಕೊಂಡು, ಕೈಲಾಸ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಗಣೇಶ ಚತುರ್ಥಿಯಂದು ಸ್ಥಾಪಿಸಿದ್ದಾನೆ. ಜೊತೆಗೆ ಒಂದಿಷ್ಟು ಹೇಳಿಕೆ ಬಿಡುಗಡೆ ಮಾಡಿರುವ ನಿತ್ಯಾನಂದ ತನ್ನೆಲ್ಲ […]

ಬೆಂಗಳೂರಿನ ಬಿಡದಿಯಲ್ಲಿ ನನ್ನ ದೇಹ ಸಜೀವ ಸಮಾಧಿಯಾಗಲಿದೆ -ಇದು ನಿತ್ಯಾನಂದನ ಸ್ವಘೋಷಣೆ
ನಿತ್ಯಾನಂದ ಸ್ವಾಮಿ
ಸಾಧು ಶ್ರೀನಾಥ್​
| Edited By: |

Updated on:Aug 22, 2020 | 2:32 PM

Share

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ತನ್ನದೇ ಆದಂಥ ಕೈಲಾಸ ದೇಶವನ್ನು ಘೋಷಣೆ ಮಾಡಿಕೊಂಡ ಬಳಿಕ ಈ ಸಂಗತಿ ಭಾರತದೆಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಇದೀಗ, ತನ್ನ ಸ್ವಘೋಷಿತ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಸಹ ಸ್ಥಾಪಿಸಿದ್ದಾನೆ.

ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಲ್ಲಿರುವ ನಿತ್ಯಾನಂದ ಇದೀಗ ಮತ್ತೊಂದು ದೇಶದೊಂದಿಗೆ ಒಪ್ಪಂದ ಮಾಡಿಕೊಂಡು, ಕೈಲಾಸ ದೇಶದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಎಂಬ ಬ್ಯಾಂಕನ್ನು ಗಣೇಶ ಚತುರ್ಥಿಯಂದು ಸ್ಥಾಪಿಸಿದ್ದಾನೆ.

ಜೊತೆಗೆ ಒಂದಿಷ್ಟು ಹೇಳಿಕೆ ಬಿಡುಗಡೆ ಮಾಡಿರುವ ನಿತ್ಯಾನಂದ ತನ್ನೆಲ್ಲ ಸಂಪತ್ತನ್ನು ತಮಿಳುನಾಡಿನ ತಿರುವಣ್ಣಾಮಲೈಗೆ ಸೇರುವಂತೆ ಮಾಡಿದ್ದಾನೆ. ಜೊತೆಗೆ, ನನ್ನ ದೇಹ ಬೆಂಗಳೂರಿನ ಬಿಡದಿಯಲ್ಲಿ ಸಜೀವ ಸಮಾಧಿಯಾಗಲಿದೆ ಎಂದು ಹೇಳಿಕೊಂಡಿದ್ದಾನೆ.

Published On - 2:26 pm, Sat, 22 August 20

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ