AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bahubali Cattle Fence: ಹೆದ್ದಾರಿಗಳಲ್ಲಿ ಜಾನುವಾರುಗಳಿಂದಾಗುವ ಅಪಘಾತಗಳನ್ನು ತಪ್ಪಿಸಲು ‘ಬಾಹುಬಲಿ ಬೇಲಿ’ : ನಿತಿನ್ ಗಡ್ಕರಿ

ಹೆದ್ದಾರಿಗಳಲ್ಲಿ ವಾಹನಗಳು ತುಂಬಾ ವೇಗವಾಗಿ ಬರುತ್ತಿರುತ್ತವೆ ಆಗ ರಸ್ತೆ ದಾಟಲು ಪ್ರಯತ್ನಿಸುವ ಸಾಕಷ್ಟು ಜಾನುವಾರುಗಳು ವಾಹನಗಳಿಗೆ ಡಿಕ್ಕಿ ಹೊಡೆದು ಸಾವನ್ನಪ್ಪುತ್ತವೆ.

Bahubali Cattle Fence: ಹೆದ್ದಾರಿಗಳಲ್ಲಿ ಜಾನುವಾರುಗಳಿಂದಾಗುವ ಅಪಘಾತಗಳನ್ನು ತಪ್ಪಿಸಲು ‘ಬಾಹುಬಲಿ ಬೇಲಿ’ : ನಿತಿನ್ ಗಡ್ಕರಿ
ಬಾಹುಬಲಿ ಬೇಲಿ
ನಯನಾ ರಾಜೀವ್
|

Updated on: Jul 06, 2023 | 11:48 AM

Share

ಹೆದ್ದಾರಿಗಳಲ್ಲಿ ವಾಹನಗಳು ತುಂಬಾ ವೇಗವಾಗಿ ಬರುತ್ತಿರುತ್ತವೆ ಆಗ ರಸ್ತೆ ದಾಟಲು ಪ್ರಯತ್ನಿಸುವ ಸಾಕಷ್ಟು ಜಾನುವಾರುಗಳು ವಾಹನಗಳಿಗೆ ಡಿಕ್ಕಿ ಹೊಡೆದು ಸಾವನ್ನಪ್ಪುತ್ತವೆ. ಹೀಗಾಗಿ ಜಾನುವಾರುಗಳು ಹೆದ್ದಾರಿಗೆ ಬಾರದಂತೆ ತಡೆಯಲು ಬಾಹುಬಲಿ ಬೇಲಿ(Bahubali Fence) ನಿಮಿರ್ಸುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೆದ್ದಾರಿಗಳಲ್ಲಿ ಬಾಹುಬಲಿ ದನಗಳ ಬೇಲಿ ಅಳವಡಿಸುವ ಯೋಜನೆ ರೂಪಿಸಿದ್ದಾರೆ. ಇದರಿಂದ ಹೆದ್ದಾರಿಗಳಲ್ಲಿ ಜಾನುವಾರುಗಳು ರಸ್ತೆ ದಾಟುವುದು ತಪ್ಪಲಿದೆ. ಇದರಿಂದ ಅಪಘಾತಗಳನ್ನು ಕಡಿಮೆ ಮಾಡಬಹುದು ಎಂಬುದು ಸರ್ಕಾರದ ನಂಬಿಕೆ.

ಈ ಕುರಿತು ನಿತಿನ್ ಗಡ್ಕರಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಈ ಬೇಲಿ 1.20 ಮೀಟರ್ ಎತ್ತರವಿರಲಿದೆ. ದನ್ನು NH-30 ನ ವಿಭಾಗ 23 ರಲ್ಲಿ ಸ್ಥಾಪಿಸಲಾಗುವುದು, ಇದನ್ನು ತಯಾರಿಸಲು ಬಿದಿರನ್ನು ಬಳಕೆ ಮಾಡಲಾಗುತ್ತದೆ. ಈ ಬೇಲಿಗಳು ಕಡಿಮೆ ವೆಚ್ಚದಲ್ಲಿ ಹಾಗೂ ಪರಿಸರ ಸ್ನೇಹಿಯಾಗಿ ನಿರ್ಮಿಸಲಾಗುವುದು.

ಮತ್ತಷ್ಟು ಓದಿ: ಮೃತಪಟ್ಟಿದ್ದ ಜಾನುವಾರುಗಳನ್ನು ವಾಹನಕ್ಕೆ ಕಟ್ಟಿಹಾಕಿ ಎಳೆದೊಯ್ದ ಐಆರ್‌ಬಿ‌ ಟೋಲ್ ಸಿಬ್ಬಂದಿ; ಅಮಾನವೀಯ ವಿಡಿಯೋ ವೈರಲ್

ಈ ಬಿದಿರುಗಳನ್ನು ಕ್ರಿಯೋಸೋಟ್ ಎಣ್ಣೆಯಿಂದ ಸಂಸ್ಕರಿಸಲಾಗುತ್ತದೆ. ಬಾಹುಬಲಿಯಷ್ಟೇ ಗಟ್ಟಿಮುಟ್ಟಾಗಿರಲಿದೆ ಹಾಗಾಗಿ ಇದಕ್ಕೆ ಬಾಹುಬಲಿ ಬೇಲಿ ಎಂದು ಹೆಸರಿಡಲಾಗಿದೆ.

ಜಾನುವಾರುಗಳು ರಸ್ತೆ ದಾಟುವುದನ್ನು ತಡೆಯಲು ಹಾಗೂ ಮಾನವ ಜೀವಕ್ಕೆ ಅಪಾಯವನ್ನುಂಟು ಮಾಡುವ ಅಪಾಯಕಾರಿ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಈ ಬೇಲಿಯನ್ನು ನಿರ್ಮಿಸಲಾಗುತ್ತಿದೆ. ಹೀಗಾಗಿ ನಾವು ಭಾರತದ ಹೆದ್ದಾರಿಗಳುದ್ದಕ್ಕೂ ಜಾನುವಾರು ಬೇಲಿಗಳನ್ನು ನಿರ್ಮಿಸಲು ಮುಂದಾಗಿದ್ದೇವೆ ಎಂದು ಗಡ್ಕರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ