AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bahubali Cattle Fence: ಹೆದ್ದಾರಿಗಳಲ್ಲಿ ಜಾನುವಾರುಗಳಿಂದಾಗುವ ಅಪಘಾತಗಳನ್ನು ತಪ್ಪಿಸಲು ‘ಬಾಹುಬಲಿ ಬೇಲಿ’ : ನಿತಿನ್ ಗಡ್ಕರಿ

ಹೆದ್ದಾರಿಗಳಲ್ಲಿ ವಾಹನಗಳು ತುಂಬಾ ವೇಗವಾಗಿ ಬರುತ್ತಿರುತ್ತವೆ ಆಗ ರಸ್ತೆ ದಾಟಲು ಪ್ರಯತ್ನಿಸುವ ಸಾಕಷ್ಟು ಜಾನುವಾರುಗಳು ವಾಹನಗಳಿಗೆ ಡಿಕ್ಕಿ ಹೊಡೆದು ಸಾವನ್ನಪ್ಪುತ್ತವೆ.

Bahubali Cattle Fence: ಹೆದ್ದಾರಿಗಳಲ್ಲಿ ಜಾನುವಾರುಗಳಿಂದಾಗುವ ಅಪಘಾತಗಳನ್ನು ತಪ್ಪಿಸಲು ‘ಬಾಹುಬಲಿ ಬೇಲಿ’ : ನಿತಿನ್ ಗಡ್ಕರಿ
ಬಾಹುಬಲಿ ಬೇಲಿ
ನಯನಾ ರಾಜೀವ್
|

Updated on: Jul 06, 2023 | 11:48 AM

Share

ಹೆದ್ದಾರಿಗಳಲ್ಲಿ ವಾಹನಗಳು ತುಂಬಾ ವೇಗವಾಗಿ ಬರುತ್ತಿರುತ್ತವೆ ಆಗ ರಸ್ತೆ ದಾಟಲು ಪ್ರಯತ್ನಿಸುವ ಸಾಕಷ್ಟು ಜಾನುವಾರುಗಳು ವಾಹನಗಳಿಗೆ ಡಿಕ್ಕಿ ಹೊಡೆದು ಸಾವನ್ನಪ್ಪುತ್ತವೆ. ಹೀಗಾಗಿ ಜಾನುವಾರುಗಳು ಹೆದ್ದಾರಿಗೆ ಬಾರದಂತೆ ತಡೆಯಲು ಬಾಹುಬಲಿ ಬೇಲಿ(Bahubali Fence) ನಿಮಿರ್ಸುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೆದ್ದಾರಿಗಳಲ್ಲಿ ಬಾಹುಬಲಿ ದನಗಳ ಬೇಲಿ ಅಳವಡಿಸುವ ಯೋಜನೆ ರೂಪಿಸಿದ್ದಾರೆ. ಇದರಿಂದ ಹೆದ್ದಾರಿಗಳಲ್ಲಿ ಜಾನುವಾರುಗಳು ರಸ್ತೆ ದಾಟುವುದು ತಪ್ಪಲಿದೆ. ಇದರಿಂದ ಅಪಘಾತಗಳನ್ನು ಕಡಿಮೆ ಮಾಡಬಹುದು ಎಂಬುದು ಸರ್ಕಾರದ ನಂಬಿಕೆ.

ಈ ಕುರಿತು ನಿತಿನ್ ಗಡ್ಕರಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ಈ ಬೇಲಿ 1.20 ಮೀಟರ್ ಎತ್ತರವಿರಲಿದೆ. ದನ್ನು NH-30 ನ ವಿಭಾಗ 23 ರಲ್ಲಿ ಸ್ಥಾಪಿಸಲಾಗುವುದು, ಇದನ್ನು ತಯಾರಿಸಲು ಬಿದಿರನ್ನು ಬಳಕೆ ಮಾಡಲಾಗುತ್ತದೆ. ಈ ಬೇಲಿಗಳು ಕಡಿಮೆ ವೆಚ್ಚದಲ್ಲಿ ಹಾಗೂ ಪರಿಸರ ಸ್ನೇಹಿಯಾಗಿ ನಿರ್ಮಿಸಲಾಗುವುದು.

ಮತ್ತಷ್ಟು ಓದಿ: ಮೃತಪಟ್ಟಿದ್ದ ಜಾನುವಾರುಗಳನ್ನು ವಾಹನಕ್ಕೆ ಕಟ್ಟಿಹಾಕಿ ಎಳೆದೊಯ್ದ ಐಆರ್‌ಬಿ‌ ಟೋಲ್ ಸಿಬ್ಬಂದಿ; ಅಮಾನವೀಯ ವಿಡಿಯೋ ವೈರಲ್

ಈ ಬಿದಿರುಗಳನ್ನು ಕ್ರಿಯೋಸೋಟ್ ಎಣ್ಣೆಯಿಂದ ಸಂಸ್ಕರಿಸಲಾಗುತ್ತದೆ. ಬಾಹುಬಲಿಯಷ್ಟೇ ಗಟ್ಟಿಮುಟ್ಟಾಗಿರಲಿದೆ ಹಾಗಾಗಿ ಇದಕ್ಕೆ ಬಾಹುಬಲಿ ಬೇಲಿ ಎಂದು ಹೆಸರಿಡಲಾಗಿದೆ.

ಜಾನುವಾರುಗಳು ರಸ್ತೆ ದಾಟುವುದನ್ನು ತಡೆಯಲು ಹಾಗೂ ಮಾನವ ಜೀವಕ್ಕೆ ಅಪಾಯವನ್ನುಂಟು ಮಾಡುವ ಅಪಾಯಕಾರಿ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಈ ಬೇಲಿಯನ್ನು ನಿರ್ಮಿಸಲಾಗುತ್ತಿದೆ. ಹೀಗಾಗಿ ನಾವು ಭಾರತದ ಹೆದ್ದಾರಿಗಳುದ್ದಕ್ಕೂ ಜಾನುವಾರು ಬೇಲಿಗಳನ್ನು ನಿರ್ಮಿಸಲು ಮುಂದಾಗಿದ್ದೇವೆ ಎಂದು ಗಡ್ಕರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ