AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಯೋಜನೆಯಿಂದಲೂ ಚೀನಾ ಕಂಪನಿಗಳಿಗೆ ಗೇಟ್‌ಪಾಸ್: ಗಡ್ಕರಿ ಖಡಕ್ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರ ಚೀನಾ ವಿರುದ್ಧದ ಪ್ರತಿಕಾರವನ್ನ ಮತ್ತಷ್ಟು ತೀವ್ರಗೊಳಿಸಿದೆ. ಎರಡು ದಿನಗಳ ಹಿಂದಷ್ಟೇ ಚೀನಾ ಮೂಲದ 59 ಆಪ್‌ಗಳನ್ನ ಬ್ಯಾನ್‌ ಮಾಡಿ ಆದೇಶ ಹೊರಡಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಈ ಌಪ್‌ಗಳು ಭಾರತದಲ್ಲಿ ಬ್ಲಾಕ್‌ ಆಗಿವೆ. ಈಗ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಕೂಡಾ ತಮ್ಮ ಇಲಾಖೆಯಲ್ಲಿನ ಯೋಜನೆಗಳಿಂದ ಚೀನಾಕ್ಕೆ ಗೇಟ್‌ ಪಾಸ್‌ ನೀಡೋದಾಗಿ ಹೇಳಿದ್ದಾರೆ. ಭೂ ಸಾರಿಗೆಯ ಯೋಜನೆಗಳಲ್ಲಿ, ಚಿಕ್ಕ, ಅತಿ ಚಿಕ್ಕ ಮತ್ತು ಮಧ್ಯಮ ಗಾತ್ರದ ವ್ಯಾಪಾರ ವಹಿವಾಟುಗಳಲ್ಲಿ […]

ಸಾರಿಗೆ ಯೋಜನೆಯಿಂದಲೂ ಚೀನಾ ಕಂಪನಿಗಳಿಗೆ ಗೇಟ್‌ಪಾಸ್: ಗಡ್ಕರಿ ಖಡಕ್ ನಿರ್ಧಾರ
Guru
| Edited By: |

Updated on: Jul 01, 2020 | 6:07 PM

Share

ನವದೆಹಲಿ: ಕೇಂದ್ರ ಸರ್ಕಾರ ಚೀನಾ ವಿರುದ್ಧದ ಪ್ರತಿಕಾರವನ್ನ ಮತ್ತಷ್ಟು ತೀವ್ರಗೊಳಿಸಿದೆ. ಎರಡು ದಿನಗಳ ಹಿಂದಷ್ಟೇ ಚೀನಾ ಮೂಲದ 59 ಆಪ್‌ಗಳನ್ನ ಬ್ಯಾನ್‌ ಮಾಡಿ ಆದೇಶ ಹೊರಡಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಈ ಌಪ್‌ಗಳು ಭಾರತದಲ್ಲಿ ಬ್ಲಾಕ್‌ ಆಗಿವೆ.

ಈಗ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಕೂಡಾ ತಮ್ಮ ಇಲಾಖೆಯಲ್ಲಿನ ಯೋಜನೆಗಳಿಂದ ಚೀನಾಕ್ಕೆ ಗೇಟ್‌ ಪಾಸ್‌ ನೀಡೋದಾಗಿ ಹೇಳಿದ್ದಾರೆ. ಭೂ ಸಾರಿಗೆಯ ಯೋಜನೆಗಳಲ್ಲಿ, ಚಿಕ್ಕ, ಅತಿ ಚಿಕ್ಕ ಮತ್ತು ಮಧ್ಯಮ ಗಾತ್ರದ ವ್ಯಾಪಾರ ವಹಿವಾಟುಗಳಲ್ಲಿ ಚೀನಾ ಕಂಪನಿಗಳು ಮತ್ತು ಚೀನಾದ ಕಂಪನಿಗಳ ಪಾಲುದಾರಿಕೆ ಹೊಂದಿರುವ ಕಂಪನಿಗಳನ್ನ ಕೂಡಾ ನಿಷೇಧಿಸುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ಜೊತೆಗೆ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳು ಮತ್ತು ಕೆಲಸ ಆರಂಭವಾಗಿ ಅರ್ಧದಲ್ಲಿರುವ ಯೋಜನೆಗಳಿಂದಲೂ ಕೂಡಾ ಚೀನಾ ಕಂಪನಿಗಳು ಅಥವಾ ಪಾಲುದಾರಿಕೆಯಲ್ಲಿನ ಕಂಪನಿಗಳ ಗುತ್ತಿಗೆಯನ್ನ ರದ್ದು ಪಡಿಸುವುದಾಗಿ ತಿಳಿಸಿದ್ದಾರೆ. ಇಂಥ ಯೋಜನೆಗಳಿಗೆ ಮತ್ತೇ ಹೊಸದಾಗಿ ಟೆಂಡರ್‌ ಕರೆಯುವುದಾಗಿ ಗಡ್ಕರಿ ತಿಳಿಸಿದ್ದಾರೆ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ