AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಯೋಜನೆಯಿಂದಲೂ ಚೀನಾ ಕಂಪನಿಗಳಿಗೆ ಗೇಟ್‌ಪಾಸ್: ಗಡ್ಕರಿ ಖಡಕ್ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರ ಚೀನಾ ವಿರುದ್ಧದ ಪ್ರತಿಕಾರವನ್ನ ಮತ್ತಷ್ಟು ತೀವ್ರಗೊಳಿಸಿದೆ. ಎರಡು ದಿನಗಳ ಹಿಂದಷ್ಟೇ ಚೀನಾ ಮೂಲದ 59 ಆಪ್‌ಗಳನ್ನ ಬ್ಯಾನ್‌ ಮಾಡಿ ಆದೇಶ ಹೊರಡಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಈ ಌಪ್‌ಗಳು ಭಾರತದಲ್ಲಿ ಬ್ಲಾಕ್‌ ಆಗಿವೆ. ಈಗ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಕೂಡಾ ತಮ್ಮ ಇಲಾಖೆಯಲ್ಲಿನ ಯೋಜನೆಗಳಿಂದ ಚೀನಾಕ್ಕೆ ಗೇಟ್‌ ಪಾಸ್‌ ನೀಡೋದಾಗಿ ಹೇಳಿದ್ದಾರೆ. ಭೂ ಸಾರಿಗೆಯ ಯೋಜನೆಗಳಲ್ಲಿ, ಚಿಕ್ಕ, ಅತಿ ಚಿಕ್ಕ ಮತ್ತು ಮಧ್ಯಮ ಗಾತ್ರದ ವ್ಯಾಪಾರ ವಹಿವಾಟುಗಳಲ್ಲಿ […]

ಸಾರಿಗೆ ಯೋಜನೆಯಿಂದಲೂ ಚೀನಾ ಕಂಪನಿಗಳಿಗೆ ಗೇಟ್‌ಪಾಸ್: ಗಡ್ಕರಿ ಖಡಕ್ ನಿರ್ಧಾರ
Guru
| Edited By: |

Updated on: Jul 01, 2020 | 6:07 PM

Share

ನವದೆಹಲಿ: ಕೇಂದ್ರ ಸರ್ಕಾರ ಚೀನಾ ವಿರುದ್ಧದ ಪ್ರತಿಕಾರವನ್ನ ಮತ್ತಷ್ಟು ತೀವ್ರಗೊಳಿಸಿದೆ. ಎರಡು ದಿನಗಳ ಹಿಂದಷ್ಟೇ ಚೀನಾ ಮೂಲದ 59 ಆಪ್‌ಗಳನ್ನ ಬ್ಯಾನ್‌ ಮಾಡಿ ಆದೇಶ ಹೊರಡಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಈ ಌಪ್‌ಗಳು ಭಾರತದಲ್ಲಿ ಬ್ಲಾಕ್‌ ಆಗಿವೆ.

ಈಗ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಕೂಡಾ ತಮ್ಮ ಇಲಾಖೆಯಲ್ಲಿನ ಯೋಜನೆಗಳಿಂದ ಚೀನಾಕ್ಕೆ ಗೇಟ್‌ ಪಾಸ್‌ ನೀಡೋದಾಗಿ ಹೇಳಿದ್ದಾರೆ. ಭೂ ಸಾರಿಗೆಯ ಯೋಜನೆಗಳಲ್ಲಿ, ಚಿಕ್ಕ, ಅತಿ ಚಿಕ್ಕ ಮತ್ತು ಮಧ್ಯಮ ಗಾತ್ರದ ವ್ಯಾಪಾರ ವಹಿವಾಟುಗಳಲ್ಲಿ ಚೀನಾ ಕಂಪನಿಗಳು ಮತ್ತು ಚೀನಾದ ಕಂಪನಿಗಳ ಪಾಲುದಾರಿಕೆ ಹೊಂದಿರುವ ಕಂಪನಿಗಳನ್ನ ಕೂಡಾ ನಿಷೇಧಿಸುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ಜೊತೆಗೆ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳು ಮತ್ತು ಕೆಲಸ ಆರಂಭವಾಗಿ ಅರ್ಧದಲ್ಲಿರುವ ಯೋಜನೆಗಳಿಂದಲೂ ಕೂಡಾ ಚೀನಾ ಕಂಪನಿಗಳು ಅಥವಾ ಪಾಲುದಾರಿಕೆಯಲ್ಲಿನ ಕಂಪನಿಗಳ ಗುತ್ತಿಗೆಯನ್ನ ರದ್ದು ಪಡಿಸುವುದಾಗಿ ತಿಳಿಸಿದ್ದಾರೆ. ಇಂಥ ಯೋಜನೆಗಳಿಗೆ ಮತ್ತೇ ಹೊಸದಾಗಿ ಟೆಂಡರ್‌ ಕರೆಯುವುದಾಗಿ ಗಡ್ಕರಿ ತಿಳಿಸಿದ್ದಾರೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ