AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಯೋಜನೆಯಿಂದಲೂ ಚೀನಾ ಕಂಪನಿಗಳಿಗೆ ಗೇಟ್‌ಪಾಸ್: ಗಡ್ಕರಿ ಖಡಕ್ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರ ಚೀನಾ ವಿರುದ್ಧದ ಪ್ರತಿಕಾರವನ್ನ ಮತ್ತಷ್ಟು ತೀವ್ರಗೊಳಿಸಿದೆ. ಎರಡು ದಿನಗಳ ಹಿಂದಷ್ಟೇ ಚೀನಾ ಮೂಲದ 59 ಆಪ್‌ಗಳನ್ನ ಬ್ಯಾನ್‌ ಮಾಡಿ ಆದೇಶ ಹೊರಡಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಈ ಌಪ್‌ಗಳು ಭಾರತದಲ್ಲಿ ಬ್ಲಾಕ್‌ ಆಗಿವೆ. ಈಗ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಕೂಡಾ ತಮ್ಮ ಇಲಾಖೆಯಲ್ಲಿನ ಯೋಜನೆಗಳಿಂದ ಚೀನಾಕ್ಕೆ ಗೇಟ್‌ ಪಾಸ್‌ ನೀಡೋದಾಗಿ ಹೇಳಿದ್ದಾರೆ. ಭೂ ಸಾರಿಗೆಯ ಯೋಜನೆಗಳಲ್ಲಿ, ಚಿಕ್ಕ, ಅತಿ ಚಿಕ್ಕ ಮತ್ತು ಮಧ್ಯಮ ಗಾತ್ರದ ವ್ಯಾಪಾರ ವಹಿವಾಟುಗಳಲ್ಲಿ […]

ಸಾರಿಗೆ ಯೋಜನೆಯಿಂದಲೂ ಚೀನಾ ಕಂಪನಿಗಳಿಗೆ ಗೇಟ್‌ಪಾಸ್: ಗಡ್ಕರಿ ಖಡಕ್ ನಿರ್ಧಾರ
Guru
| Edited By: |

Updated on: Jul 01, 2020 | 6:07 PM

Share

ನವದೆಹಲಿ: ಕೇಂದ್ರ ಸರ್ಕಾರ ಚೀನಾ ವಿರುದ್ಧದ ಪ್ರತಿಕಾರವನ್ನ ಮತ್ತಷ್ಟು ತೀವ್ರಗೊಳಿಸಿದೆ. ಎರಡು ದಿನಗಳ ಹಿಂದಷ್ಟೇ ಚೀನಾ ಮೂಲದ 59 ಆಪ್‌ಗಳನ್ನ ಬ್ಯಾನ್‌ ಮಾಡಿ ಆದೇಶ ಹೊರಡಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಈ ಌಪ್‌ಗಳು ಭಾರತದಲ್ಲಿ ಬ್ಲಾಕ್‌ ಆಗಿವೆ.

ಈಗ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಕೂಡಾ ತಮ್ಮ ಇಲಾಖೆಯಲ್ಲಿನ ಯೋಜನೆಗಳಿಂದ ಚೀನಾಕ್ಕೆ ಗೇಟ್‌ ಪಾಸ್‌ ನೀಡೋದಾಗಿ ಹೇಳಿದ್ದಾರೆ. ಭೂ ಸಾರಿಗೆಯ ಯೋಜನೆಗಳಲ್ಲಿ, ಚಿಕ್ಕ, ಅತಿ ಚಿಕ್ಕ ಮತ್ತು ಮಧ್ಯಮ ಗಾತ್ರದ ವ್ಯಾಪಾರ ವಹಿವಾಟುಗಳಲ್ಲಿ ಚೀನಾ ಕಂಪನಿಗಳು ಮತ್ತು ಚೀನಾದ ಕಂಪನಿಗಳ ಪಾಲುದಾರಿಕೆ ಹೊಂದಿರುವ ಕಂಪನಿಗಳನ್ನ ಕೂಡಾ ನಿಷೇಧಿಸುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ಜೊತೆಗೆ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳು ಮತ್ತು ಕೆಲಸ ಆರಂಭವಾಗಿ ಅರ್ಧದಲ್ಲಿರುವ ಯೋಜನೆಗಳಿಂದಲೂ ಕೂಡಾ ಚೀನಾ ಕಂಪನಿಗಳು ಅಥವಾ ಪಾಲುದಾರಿಕೆಯಲ್ಲಿನ ಕಂಪನಿಗಳ ಗುತ್ತಿಗೆಯನ್ನ ರದ್ದು ಪಡಿಸುವುದಾಗಿ ತಿಳಿಸಿದ್ದಾರೆ. ಇಂಥ ಯೋಜನೆಗಳಿಗೆ ಮತ್ತೇ ಹೊಸದಾಗಿ ಟೆಂಡರ್‌ ಕರೆಯುವುದಾಗಿ ಗಡ್ಕರಿ ತಿಳಿಸಿದ್ದಾರೆ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ