AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ಯೋಜನೆಯಿಂದಲೂ ಚೀನಾ ಕಂಪನಿಗಳಿಗೆ ಗೇಟ್‌ಪಾಸ್: ಗಡ್ಕರಿ ಖಡಕ್ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರ ಚೀನಾ ವಿರುದ್ಧದ ಪ್ರತಿಕಾರವನ್ನ ಮತ್ತಷ್ಟು ತೀವ್ರಗೊಳಿಸಿದೆ. ಎರಡು ದಿನಗಳ ಹಿಂದಷ್ಟೇ ಚೀನಾ ಮೂಲದ 59 ಆಪ್‌ಗಳನ್ನ ಬ್ಯಾನ್‌ ಮಾಡಿ ಆದೇಶ ಹೊರಡಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಈ ಌಪ್‌ಗಳು ಭಾರತದಲ್ಲಿ ಬ್ಲಾಕ್‌ ಆಗಿವೆ. ಈಗ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಕೂಡಾ ತಮ್ಮ ಇಲಾಖೆಯಲ್ಲಿನ ಯೋಜನೆಗಳಿಂದ ಚೀನಾಕ್ಕೆ ಗೇಟ್‌ ಪಾಸ್‌ ನೀಡೋದಾಗಿ ಹೇಳಿದ್ದಾರೆ. ಭೂ ಸಾರಿಗೆಯ ಯೋಜನೆಗಳಲ್ಲಿ, ಚಿಕ್ಕ, ಅತಿ ಚಿಕ್ಕ ಮತ್ತು ಮಧ್ಯಮ ಗಾತ್ರದ ವ್ಯಾಪಾರ ವಹಿವಾಟುಗಳಲ್ಲಿ […]

ಸಾರಿಗೆ ಯೋಜನೆಯಿಂದಲೂ ಚೀನಾ ಕಂಪನಿಗಳಿಗೆ ಗೇಟ್‌ಪಾಸ್: ಗಡ್ಕರಿ ಖಡಕ್ ನಿರ್ಧಾರ
Guru
Guru| Edited By: ಸಾಧು ಶ್ರೀನಾಥ್​|

Updated on: Jul 01, 2020 | 6:07 PM

Share

ನವದೆಹಲಿ: ಕೇಂದ್ರ ಸರ್ಕಾರ ಚೀನಾ ವಿರುದ್ಧದ ಪ್ರತಿಕಾರವನ್ನ ಮತ್ತಷ್ಟು ತೀವ್ರಗೊಳಿಸಿದೆ. ಎರಡು ದಿನಗಳ ಹಿಂದಷ್ಟೇ ಚೀನಾ ಮೂಲದ 59 ಆಪ್‌ಗಳನ್ನ ಬ್ಯಾನ್‌ ಮಾಡಿ ಆದೇಶ ಹೊರಡಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಈ ಌಪ್‌ಗಳು ಭಾರತದಲ್ಲಿ ಬ್ಲಾಕ್‌ ಆಗಿವೆ.

ಈಗ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಕೂಡಾ ತಮ್ಮ ಇಲಾಖೆಯಲ್ಲಿನ ಯೋಜನೆಗಳಿಂದ ಚೀನಾಕ್ಕೆ ಗೇಟ್‌ ಪಾಸ್‌ ನೀಡೋದಾಗಿ ಹೇಳಿದ್ದಾರೆ. ಭೂ ಸಾರಿಗೆಯ ಯೋಜನೆಗಳಲ್ಲಿ, ಚಿಕ್ಕ, ಅತಿ ಚಿಕ್ಕ ಮತ್ತು ಮಧ್ಯಮ ಗಾತ್ರದ ವ್ಯಾಪಾರ ವಹಿವಾಟುಗಳಲ್ಲಿ ಚೀನಾ ಕಂಪನಿಗಳು ಮತ್ತು ಚೀನಾದ ಕಂಪನಿಗಳ ಪಾಲುದಾರಿಕೆ ಹೊಂದಿರುವ ಕಂಪನಿಗಳನ್ನ ಕೂಡಾ ನಿಷೇಧಿಸುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ಜೊತೆಗೆ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳು ಮತ್ತು ಕೆಲಸ ಆರಂಭವಾಗಿ ಅರ್ಧದಲ್ಲಿರುವ ಯೋಜನೆಗಳಿಂದಲೂ ಕೂಡಾ ಚೀನಾ ಕಂಪನಿಗಳು ಅಥವಾ ಪಾಲುದಾರಿಕೆಯಲ್ಲಿನ ಕಂಪನಿಗಳ ಗುತ್ತಿಗೆಯನ್ನ ರದ್ದು ಪಡಿಸುವುದಾಗಿ ತಿಳಿಸಿದ್ದಾರೆ. ಇಂಥ ಯೋಜನೆಗಳಿಗೆ ಮತ್ತೇ ಹೊಸದಾಗಿ ಟೆಂಡರ್‌ ಕರೆಯುವುದಾಗಿ ಗಡ್ಕರಿ ತಿಳಿಸಿದ್ದಾರೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ